ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …
Read More »Yearly Archives: 2025
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….
ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …
Read More »ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ
ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ ಕಾಗವಾಡ ಮತಕ್ಷೇತ್ರದ ನಾಗನೂರ ಪಿಎ ಗ್ರಾಮದ ದಲಿತ ಕುಟುಂಬದ ರೈತನ ಎರಡು ಮಕ್ಕಳು ಹಾಗೂ ಎತ್ತು ಹಳ್ಳದ ನೀರಿನ ರಭಸಕ್ಕೆ ಹರಿದು ಹೋಗಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ ೨೭ರಂದು ಸಂಜೆ ೪ ಗೆ ಸಂಭವಿಸಿತ್ತು. ತಕ್ಷಣ ಕಂದಾಯ ಇಲಾಖೆಯ ಸಿಬ್ಬಂದಿಗಳು, ತಹಶೀಲ್ದಾರರು ಭೇಟಿ …
Read More »ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು.
ಕೆಎಲ್ಇ ಸಂಸ್ಥೆಯ ಬಿವಿಬಲ್ಲದ್ ಕಾನೂನು ಮಹಾವಿದ್ಯಾಲಯ ಬೆಳಗಾವಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ಅಧಿಕಾರಿ ಆದಂತ ಡಾಕ್ಟರ್ ವಿವೇಕ್ ಹೊನ್ನಳ್ಳಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ. ಯುವ ಜನತೆ ತಂಬಾಕು ಸಿಗರೇಟ್ ಮತ್ತು ಮುಂತಾದ ವ್ಯಸನಗಳಿಂದ ದೂರವಿದ್ದು ಉತ್ತಮ ಆರೋಗ್ಯವನ್ನು ಹೊಂದಿ ಒಳ್ಳೆಯ ಭವಿಷ್ಯವನ್ನು …
Read More »ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ,
ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ …
Read More »ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು
ಹಾಸನ, (ಮೇ 31): ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ (arsikere) ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆ …
Read More »ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್
ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ಲೈನ್ಸ್ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines) ಪ್ರಕಟಿಸಿದೆ. …
Read More »SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್
ಬೆಂಗಳೂರು, ಮೇ 31: ಈ ವರ್ಷದ ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್ಎಸ್ಎಲ್ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …
Read More »ಸಲೂನ್ & ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್ ಅಟ್ಟಹಾಸ
ಬೆಂಗಳೂರು, ಮೇ 31: ನಗರದಲ್ಲಿ ಅಮೃತಹಳ್ಳಿಯ ರಾಯಲ್ ಸಲೂನ್ ಮತ್ತು ಸ್ಪಾಗೆ ಎಂಟ್ರಿ ಕೊಟ್ಟಿದ್ದ ಲೇಡಿ ಡಾನ್ ಗ್ಯಾಂಗ್ (Lady Don Gang) ಮಾಲೀಕ ಸಂಜು ಮೇಲೆ ದಾಳಿ (attack) ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಕಾವ್ಯಗೆ ರೌಡಿಸಂ ಲಿಂಕ್ ಇದೆ. ಹೇಗೆ ಅಂದರೆ ಬೆಂಗಳೂರಿನ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ ಪ್ರಿಯತಮೆ ಈ ಕಾವ್ಯ. ತನ್ನ ರೌಡಿ ಲವರ್ ಕಪ್ಪೆ ಹೆಸರನ್ನ ಬಳಸಿಕೊಂಡು ಏರಿಯಾದಲ್ಲಿ ಕಾವ್ಯ …
Read More »ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ
ಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಯಳ್ಳೂರು ಗ್ರಾಮ ಬೆಳಗಾವಿ ತಾಲೂಕಿನಲ್ಲಿದ್ದರೂ ಹಲವು ದಶಕಗಳಿಂದ ಬಾಹಿರವಾಗಿ ಸ್ಥಾಪಿಸಲಾಗಿದ್ದ ಮರಾಠಿ ನಾಮ ಫಲಕವನ್ನು ತೆರವುಗೊಳಿಸುವ ಸಾಹಸಕ್ಕೆ ಕೈಹಾಕಿ ನಾಡದ್ರೋಹಿಗಳಿಗೆ ತಮ್ಮದೇ ಕಾರ್ಯವೈಖರಿಯ ಮೂಲಕ ಚಾಟಿ ಬಿಸಿದ್ದರು. ಅಲ್ಲದೇ 2013 ಫೆಬ್ರವರಿಯಿಂದ 2017 ವರೆಗೆ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ತಮ್ಮ …
Read More »
Laxmi News 24×7