ಜೊಲ್ಲೆ ಎಜ್ಯುಕೇಶನ್ ಸೊಸೈಟಿಯ ಅಂಗಸಂಸ್ಥೆಯಾದ ಬಸವಜ್ಯೋತಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜ,ಸ್ವಾಮಿ ವಿವೇಕಾನಂದ ಬಿ.ಸಿ.ಎ.ಕಾಲೇಜ ಮತ್ತು ಮೌಲಾನಾ ಅಬುಲ ಕಲಾಂ ಆಜಾದ್ ಬಿ.ಎಸ್.ಡಬ್ಲೂ ಮತ್ತು ಎಂ.ಎಸ್.ಡಬ್ಲೂ ಕಾಲೇಜ ನನದಿ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಶ್ರೀ ಜ್ಯೋತಿಪ್ರಸಾದ ಮತ್ತು ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ,ಚಾಲನೆ ನೀಡಿ ಮಾತನಾಡಿದರು. ಮನಸಿದ್ದರೆ ಮಾರ್ಗ ಎಂಬ …
Read More »Yearly Archives: 2025
ಇಂಜಿನಿಯರ್ ವಿದ್ಯಾರ್ಥಿಗಳೇ ಮಾಡಿದ ಮಾದರಿ ವಿಮಾನಗಳ ಏರ್ ಶೋ: ಸಹ್ಯಾದ್ರಿ ಗ್ರೌಂಡ್ನ ಬಾನಲ್ಲಿ ಹಾರಾಡಿದ ಲೋಹದ ಹಕ್ಕಿಗಳು
ಮಂಗಳೂರು(ದಕ್ಷಿಣ ಕನ್ನಡ): ವಿಮಾನ ತಯಾರಿ ಬಲು ಕ್ಲಿಷ್ಟ ಕಾರ್ಯ. ಅಂತಹುದರಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿ ಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಮಾನದ ಮಾದರಿ ತಯಾರಿಸಿ ಅದನ್ನು ಹಾರಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಗ್ರೌಂಡ್ನಲ್ಲಿ ಇಂದು ನಡೆದ ಏರ್ ಶೋದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕ್ಷಣಮಾತ್ರದಲ್ಲೇ ನೆಲದಿಂದ ರೊಂಯ್ಯನೇ ಬಾನೆತ್ತರಕ್ಕೆ ಹಾರಿದ ಲೋಹದ ಹಕ್ಕಿಗಳು. ಬಾನಾಡಿಗಳಂತೆ ಆಕಾಶದಲ್ಲಿ ಹಾರಾಡಿ ನೆರೆದಿರುವವರ ಕಣ್ಣುಗಳಿಗೇ ಸವಾಲೆಸೆದು ತನ್ನತ್ತ ಸೆಳೆಯುತ್ತಿತ್ತು. ಒಂದಷ್ಟು ಹೊತ್ತು …
Read More »ಪ್ರತಿ ವರ್ಷದಂತೆ ಈ ಬಾರಿಯೂ 15ನೇ ಆವೃತ್ತಿಯ ಹಾಫ್ ಮ್ಯಾರಾಥಾನ್: ರೋಟರಿ ಕ್ಲಬ್
ಬೆಳಗಾವಿಬೆಳಗಾವಿಯ ಅಭಿವೃದ್ಧಿಗಾಗಿ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ 15ನೇ ಆವೃತ್ತಿಯ ಹಾಫ್ ಮ್ಯಾರಾಥಾನ್ ಅನ್ನು ನ.16 ರಂದು ಕೆಎಲ್ಇ ಲಿಂಗರಾಜ್ ಕಾಲೇಜಿನ ಆವರಣದಿಂದ ಆರಂಭವಾಗಲಿದೆ ಎಂದು ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಅಧ್ಯಕ್ಷ ಶಶಿಕಾಂತ ನಾಯಕ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿ ವರ್ಷ ನಮ್ಮ ಸಂಸ್ಥೆ ಅತ್ಯುತ್ತಮವಾಗಿ ಮ್ಯಾರಥಾನ್ ಆಯೋಜಿಸಲಾಗಿ ಬರುತ್ತದೆ. ನ.16 ರಂದು ನಡೆಯಲಿರುವ ಹಾಫ್ …
Read More »50:50 ಸೂತ್ರಕ್ಕೆ ಯಾರ ವಿರೋಧವು ಇಲ್ಲ ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ ಸಿದ್ಧರಾಮಯ್ಯ
50:50 ಸೂತ್ರಕ್ಕೆ ಯಾರ ವಿರೋಧವು ಇಲ್ಲ ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ ಸಿದ್ಧರಾಮಯ್ಯ ಕಾರ್ಖಾನೆ ಮಾಲೀಕರು ₹50 ಹೆಚ್ಚು ಕೊಡಬೇಕು. ಸರ್ಕಾರವೂ ಕೂಡ ₹50 ಹೆಚ್ಚುವರಿ ನೀಡಲಿದೆ ಸಮಸ್ಯೆ ಬಗೆಹರಿಸಲು ಶೀಘ್ರವೇ ಆದೇಶ ಜಾರಿ ಸಕ್ಕರೆ ಸಚಿವರು ರೈತರ ಬಳಿ ಘೋಷಿಸಲಿದ್ದಾರೆ; ಸಿಎಂ ಸಿದ್ಧರಾಮಯ್ಯ ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ …
Read More »ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ಪ್ರಕರಣ: 11 ಪೊಲೀಸರಿಗೆ ಗಾಯ
ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆರ್. ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬೆಳಗಾವಿ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ ಎಡಿಜಿಪಿ ಅವರು ಗಾಯಾಳುಗಳಿಗೆ ಧೈರ್ಯ ತುಂಬಿ, ಕಲ್ಲು ತೂರಾಟ ಘಟನೆ ಕುರಿತು ಮಾಹಿತಿ …
Read More »ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ
ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ …
Read More »ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಆದರೆ ನೆರೆ-ಬರ ಪರಿಹಾರ ಇರಲಿ, ಗೊಬ್ಬರ …
Read More »ಚಿತ್ತಾಪುರ RSS ಪಥಸಂಚಲನಕ್ಕೆ ಅನುಮತಿ ಬಗ್ಗೆ ನ.13ರಂದು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ನವೆಂಬರ್ 13ರಂದು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ, ಆರ್ಎಸ್ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ. ವಾದ – ಪ್ರತಿವಾದ: ಅಡ್ವೊಕೇಟ್ ಜನರಲ್ …
Read More »ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »
Laxmi News 24×7