Breaking News

Yearly Archives: 2025

ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ

ಧಾರವಾಡ ಕೇಂದ್ರ ಕಾರಾಗೃಹದಲ್ಲಿನ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರ…ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಜರೀನಾರಿಂದ ಚಾಲನೆ… – ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೇಂದ್ರ ಕಾರಾಗೃಹ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಎಮ್ಮಿಕೇರಿಯ ಎಂಜಲ್ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ …

Read More »

ಕೇಂದ್ರ ಬಜೆಟ್​ ಮೇಲೆ ಹುಬ್ಬಳ್ಳಿ-ಧಾರವಾಡದ ನಿರೀಕ್ಷೆಗಳೇನು?

ಹುಬ್ಬಳ್ಳಿ: ಕೇಂದ್ರ ಬಜೆಟ್​​ ಸಮೀಪಿಸುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ-ಧಾರವಾಡ ಮಂದಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಳೆದ ಬಜೆಟ್​ನಲ್ಲಿ ಸಾಕಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಈಡೇರಿದ್ದು ಬೆರಳಣಿಕೆಯಷ್ಟು ಮಾತ್ರ. ಹೀಗಿದ್ದರೂ ಭರವಸೆ ಬಿಡದ ಸಂಸ್ಥೆ ಈ ಬಾರಿಯೂ ಹಲವು ನಿರೀಕ್ಷೆಗಳನ್ನು ಹೊಂದಿದೆ.ಈ ಕುರಿತಂತೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಎಸ್​​.ಬಳಿಗೇರ ಅವರು ‘ಈಟಿವಿ ಭಾರತ’ಕ್ಕೆ ಪ್ರತಿಕ್ರಿಯಿಸಿದರು.”ಕಳೆದ ಬಜೆಟ್​ನಲ್ಲಿ ಧಾರವಾಡ-ಬೆಳಗಾವಿ ನೇರ ರೈಲು ಸಂಪರ್ಕಕ್ಕೆ …

Read More »

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೋಟಿ ರೂಪಾಯಿ ಪತ್ತೆ!

ಕಾರವಾರ (ಉತ್ತರ ಕನ್ನಡ): ನಿರ್ಜನ ಪ್ರದೇಶವೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1 ಕೋಟಿ ರೂಪಾಯಿ ಪತ್ತೆಯಾದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಸೋಮವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಅಪರಿಚಿತರು ಕಾರೊಂದನ್ನು ನಿಲ್ಲಿಸಿ ಹೋಗಿದ್ದು, ಯಾರೂ ಸಹ ಪತ್ತೆಯಿರಲಿಲ್ಲ. ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಬೆಂಗಳೂರು ನೋಂದಣಿ ಹೊಂದಿರುವ ಹುಂಡೈ ಕ್ರೆಟ್ಟಾ …

Read More »

ಮೇಯರ್ ಉಪಮೇಯರ್ ಚುನಾವಣೆ: ಗೊಂದಕದ ಗೂಡು ಮಾಡಿ ಬಿಟ್ಟ ರಿಜಿನಲ್ ಕಮಿಷನರ್*

: ಚುನಾವಣೆ ಅಧಿಕಾರಿಯ ವಿರುದ್ಧ ಆಕ್ರೋಶ, ಪ್ರತಿಭಟನೆ, ಧಿಕ್ಕಾರ, ಜಿಲ್ಲಾಡಳಿತದ ಎದುರು ಸದಸ್ಯರ ಪರೇಡ್, ನಾಯಕರಿಂದ ಮನವಿ, ಆಡಳಿತ ಪಕ್ಷದ ಷಡ್ಯಂತ್ರ ಖಂಡಿಸಿ ಘೋಷಣೆ…ಹೀಗೆ ಹಲವು ಮಹತ್ವದ ಬೆಳವಣಿಗೆಗಳಿಗೆ ವಿಜಯಪುರ ಮಹಾನಗರ ಪಾಲಿಕೆ ಸಾಕ್ಷಿಯಾಯಿತು ! ಸೋಮವಾರ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್- ಉಪಮೇಯರ್ ಸ್ಥಾನಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆ ಕುರಿತು ಚುನಾವಣೆ ಅಧಿಕಾರಿ ನಡೆದುಕೊಂಡ ರೀತಿ ಚುನಾವಣೆ ಆಯೋಗವನ್ನೇ ಸಂಶಯದಿಂದ ನೋಡುವಂತೆ ಮಾಡಿತು. ಚುನಾವಣೆ ಪ್ರಕ್ರಿಯೆ ನಡೆಸಲು …

Read More »

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು‌ ನಿರಾಕರಿಸಿದ ವಿಜಯೇಂದ್ರ

ಧಾರವಾಡದ ಆರ್‌ಎಸ್‌ಎಸ್ ಸಮನ್ವಯ ಸಮಿತಿ ಸಭೆಗೆ ಹಾಜರಾದ ವಿಜಯೇಂದ್ರ… ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಸಭೆಗೆ ಹಾಜರು. ಆ್ಯಂಕರ್ ಎರಡು ದಿನಗಳ‌ ಕಾಲ ಧಾರವಾಡದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಸಮನ್ವಯ ಸಮಿತಿ ಸಭೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರವರು ಹಾಜರಾದರು.‌ ವೈ ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲೊನಿಯ ಶಂಕರ ಮಠದ ಸಭಾಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮನ್ವಯ ಸಮಿತಿ ಸಭೆ ನಡೆಯುತ್ತಿದ್ದು, ಕಳೆದ …

Read More »

ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ

ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ ಕಿತ್ತೂರ್ ರಾಣಿ ಚೆನ್ನಮ್ಮನ ತಾಲೂಕಿನಲ್ಲಿ ಸಾರ್ವಜನಿಕರ ಗೋಳಾಟ ಕೇಳುವರು ಯಾರು? ಎಂಬ ಪ್ರಶ್ನೆಗೆ ಉದ್ಭವವಾಗಿತ್ತು ಈ ಎಲ್ಲಾ ಪ್ರಶ್ನೆಗಳಿಗೆ ಇವತ್ತು ಉತ್ತರ ನೀಡಿದ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಕಿತ್ತೂರು ತಾಲೂಕ ಆಡಳಿತದಲ್ಲಿ ನಿನ್ನೆ ನಡೆದ ಸುದ್ದಿಯನ್ನು ನಾನು ಇನ್ ನ್ಯೂಸ್ ವೆಬ್ ನ್ಯೂಸ್ ನಲ್ಲಿ …

Read More »

ಬಿಜೆಪಿ ತಂದೆ ಮಕ್ಕಳ ಪಕ್ಷ ಆಗಿದೆ: ಕೆ ಎಸ್ ಈಶ್ವರಪ್ಪ.

ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಇದೆ, ಆ ನೋವು ಯಾರ ಹತ್ರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ದಾಂತ …

Read More »

ಗಡಿಯಲ್ಲಿ ಕನ್ನಡ ಶಾಲೆ ಗಟ್ಟಿಗೊಳಿಸಿದಾಗ ಗಡಿಯಲ್ಲಿ ಕನ್ನಡ ನೆಲೆಯೂರಲಿದೆ; ರಾಹುಲ್ ಜಾರಕಿಹೊಳಿ

ಗಡಿಯಲ್ಲಿ ಕನ್ನಡ ಶಾಲೆ ಗಟ್ಟಿಗೊಳಿಸಿದಾಗ ಗಡಿಯಲ್ಲಿ ಕನ್ನಡ ನೆಲೆಯೂರಲಿದೆ; ರಾಹುಲ್ ಜಾರಕಿಹೊಳಿ ಕಾಕತಿಯಲ್ಲಿ ಕನ್ನಡದ ಕಂಪು ಸೂಸಿದ 10ನೇ ತಾಲೂಕಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ… ಕಾಕತಿಯಲ್ಲಿ 10ನೇ ತಾಲೂಕಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ… ಕಣ್ಮನ ಸೆಳೆದ ಕನ್ನಡಾಂಬೆಯ ಮೆರವಣಿಗೆವಿವಿಧ ಗಣ್ಯರು ಭಾಗಿವಿವಿಧ ಕಾರ್ಯಕ್ರಮಗಳ ಆಯೋಜನೆ ಸಚಿವ ಸತೀಶ್ ಜಾರಕಿಹೊಳಿ ಅವರು ಕನ್ನಡ ಸಾಹಿತ್ಯ ಎಲ್ಲಾ ಕಾರ್ಯಕ್ರಮಕ್ಕೆ ಸಹಾಯ, ಸಹಕಾರ ನೀಡುತ್ತಾ ಬಂದಿದ್ದಾರೆ. ಅವರ ಕನ್ನಡಾಭಿಮಾನವೇ ಈ ಕಾರ್ಯಕ್ರಮಕ್ಕೇ …

Read More »

ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ

ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ ಕರಾಟೆ ಲೈಸನ್ಸ್ನ ಬೆಂಗಳೂರಿನಲ್ಲಿ ಕರಾಟೆ ಕೋಚ್ ಪರೀಕ್ಷೆ ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಮಾಸ್ಟರ್ ಆಕಾಶ್ ಪಾಟೀಲ ಕೋಚ್ ಡಿಗ್ರಿ ಪ್ರದಾನ ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ ಕರಾಟೆ ಲೈಸನ್ಸ್ ಮತ್ತು ಕರಾಟೆ ಕೋಚ್ ಪರೀಕ್ಷೆಯಲ್ಲಿ ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ ಮಾಡಲಾಯಿತು. …

Read More »

ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಶಾಸಕ ಲಕ್ಷ್ಮಣ ಸವದಿ

ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಅವರು ಘೋಷಿಸಿದ ಹಣ ನಮಗೆ ಬಂದು ತಲುಪಲ್ಲ ಭದ್ರ ಮೇಲ್ದಂಡೆ ಯೋಜನೆಯ ಅನುದಾನ ಇನ್ನು ತಲುಪಿಲ್ಲ ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅವರು ಅಥಣಿ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತ …

Read More »