ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು …
Read More »Yearly Archives: 2025
ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …
Read More »ಬೆಳಗಾವಿಯಲ್ಲಿ ಅದ್ಧೂರಿ ಬಸವ ಜಯಂತಿ
ಬೆಳಗಾವಿ: ಎಪ್ರೀಲ್ 30ರಂದು ನಾಡಿನಾಧ್ಯಂತ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿ ಎಲ್ಲ ಬಸವಪರ ಸಂಘಟನೆಗಳು ಒಟ್ಟಾಗಿ ಜಯಂತಿ ಆಚರಿಸಲು ನಿರ್ಧರಿಸಿವೆ. ಏ.27ರಂದು ವಿಶ್ವಶಾಂತಿ, ಲೋಕಕಲ್ಯಾಣದ ಸಂಕಲ್ಪ ತೊಟ್ಟು ಬೈಕ್ ರ್ಯಾಲಿ, ಮೇ 4ರಂದು ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಮಹಾನಗರದಲ್ಲಿರುವ ಸುಮಾರು 15 …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಶ್ರೀ ಪೇಠಾ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »ಕೊಲೆಯತ್ನ ಕೇಸ್: ಹೈಕೋರ್ಟ್ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್
ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ಏಕಾಏಕಿ ಬೈಕ್ ಸವಾರ ವಿಕಾಸ್ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್ ಹೈಕೋರ್ಟ್ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ …
Read More »ಬೆಳಗಾವಿ : ಕೆಎಲ್ಇ ವಿಕೆ ಡೆಂಟಲ್ ಕಾಲೇಜ್ ನಲ್ಲಿ ಬಾಯಿರೋಗ ನಿರ್ವಹಣೆ ಮಾಹಿತಿ ಕಾರ್ಯಾಗಾರ
ಬೆಳಗಾವಿ : ಕೆಎಲ್ಇ ವಿಕೆ ಡೆಂಟಲ್ ಕಾಲೇಜ್ ನಲ್ಲಿ ಬಾಯಿರೋಗ ನಿರ್ವಹಣೆ ಮಾಹಿತಿ ಕಾರ್ಯಾಗಾರ ಬೆಳಗಾವಿಯ ಕೆಎಲ್ಇ ವಿಶ್ವನಾಥ ಕತ್ತಿ ದಂತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಯಿ ಔಷಧ ಮತ್ತು ವಿಕಿರಣ ಶಾಸ್ತ್ರ ದಿನಾಚರಣೆ ಅಂಗವಾಗಿ ಗುರುವಾರ ಬಾಯಿ ರೋಗ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು ಕೆಎಲ್ಇ ದಂತ ಮಹಾವಿದ್ಯಾಲಯದ ಬಾಯಿ ಔಷಧ ಮತ್ತು ವಿಕಿರಣ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಈ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕೆಎಲ್ಇ ಡಾ.ಸಂಪತಕುಮಾರ್ ಶಿವಾಂಗಿ ಕ್ಯಾನ್ಸರ್ …
Read More »ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ
ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ ಹುಕ್ಕೇರಿ: ರಾಜ್ಯದಲ್ಲಿ ಆರ್ಡರ್ ಲೀ ಪದ್ದತಿ ಇನ್ನೂ ಜೀವಂತವಾಗಿದ್ದು ಇದಕ್ಕೆ ಸಾಕ್ಷಿ ಎನ್ನುವಂತೆ ಕಚೇರಿಯ ಸಿಬ್ಬಂದಿಯಿಂದ ಹುಕ್ಕೇರಿ ತಹಶೀಲ್ದಾರ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುಳಾ ನಾಯಕ ಅವರ ಸರ್ವಾಧಿಕಾರಿ ಧೋರಣೆ ಕಚೇರಿಯ …
Read More »ಡಿಲು ಬಡಿತದಿಂದ ಬುಧವಾರ ಮೃತಪಟ್ಟ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ
ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ ಬೆಳಗಾವಿ : ಸಿಡಿಲು ಬಡಿತದಿಂದ ಬುಧವಾರ ಮೃತಪಟ್ಟಿರುವ ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೇಟಿ ನೀಡಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಚನ್ನರಾಜ, ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದು, …
Read More »ಮಳೆಯ ಆವಾಂತರದಿಂದ ಬೀದಿ ಪಾಲಾದ ಕುಟುಂಬ
ಮಳೆಯ ಆವಾಂತರದಿಂದ ಬೀದಿ ಪಾಲಾದ ಕುಟುಂಬ ರಾಯಬಾಗ: ಬುಧವಾರ ರಾತ್ರಿ 9 ಗಂಟೆಗೆ ಸುರಿದ ಮಳೆ ಹಾಗು ಗಾಳಿಗೆ ಮನೆಯ ಪಾತ್ರಾಸ್ ಹಾಗು ಗೋಡೆಗಳು ಶೀತಲಗೊಂಡಿದ್ದು, ಕಡು ಬಡತನದ ಕುಟುಂಬವೊಂದು ಬೀದಿ ಪಾಲಾದ ಘಟನೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸಾಮನೆ ತೋಟದಲ್ಲಿ ಸಂಭವಿಸಿದೆ. ಹಿಡಕಲ್ ಗ್ರಾಮದ ನಿವಾಸಿ ಪ್ರವೀಣ ಮಾಂಗ ಎಂಬುವವರು ತಮ್ಮ 6 ಗುಂಟೆ ಭೂಮಿಯಲ್ಲಿ ಸರಕಾರದಿಂದ ಮಂಜೂರಾದ ಮನೆಯನ್ನು ಕಟ್ಟಿಕೊಂಡು ಹೆಂಡತಿ ಹಾಗು ಇಬ್ಬರು …
Read More »ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ ಇವತ್ತಿನ ದಿನ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ “ಡಾ. ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್” ಅವರು ತೆಲಂಗಾಣ ಸರ್ಕಾರದ ವತಿಯಿಂದ ಏರ್ಪಡಿಸಲಾದ “”ಭಾರತ್ ಸಮ್ಮಿಟ್”” ನಲ್ಲಿ “”ಜೆಂಡರ್ ಜಸ್ಟಿಸ್”” ಈ ವಿಷಯದ ಕುರಿತು ಮಾತನಾಡಲು ಆಹ್ವಾನಿಸಲಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೆಲಂಗಾಣ ಸರ್ಕಾರವು ತೆಲಂಗಾಣದ ಹೈದರಾಬಾದ್ನಲ್ಲಿ “”ಭಾರತ್ …
Read More »
Laxmi News 24×7