ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …
Read More »Yearly Archives: 2025
ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ …
Read More »ಈ ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್
ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ …
Read More »ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್ ಖರ್ಗೆ
ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ ನೀಡಿದರು. ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ.ಗೋವಿಂದರಾವ್ ಹಾಗೂ ಆಯೋಗದ ಸದಸ್ಯರು ಇಂದು ಸಚಿವ ಪ್ರಿಯಾಂಕ್ …
Read More »ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ; ಬೇಸಿಗೆಯಲ್ಲಿ ಲೋಡ ಶೆಡ್ಡಿಂಗ್ ಇಲ್ಲ: ಸಚಿವ ಜಾರ್ಜ್
ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …
Read More »ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವರಿಗೆ ಆಹ್ವಾನ
ನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಎಂದು ಆಹ್ವಾನ ನೀಡಿದರು. ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು; ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಅವರು …
Read More »ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ…
ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ ಕೊಡಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗೆ 1 ಲಕ್ಷ ಹಣ ತುಂಬಿ ಕಾಯುತ್ತಿರುವ ಜನರಿಂದ ಆಕ್ರೋಶ …ಮಹಾನಗರ ಪಾಲಿಕೆಗೆ ಮನವಿ ನಾವು ಸಾಯುವ ಮುನ್ನ ಮನೆಯಿಲ್ಲದ್ದಿದರೂ ಸರಿ ಜೋಪಡಿಯನ್ನಾದ್ರೂ ನಿರ್ಮಿಸಿ… 12 ವರ್ಷದಿಂದ ಪಿಎಂ ಆವಾಸ್ ಯೋಜನೆಗಾಗಿ ಕಾಯುತ್ತಿರುವ ಜನ 1 ಲಕ್ಷ ಹಣ ತುಂಬಿದರೂ ಸಿಗದ ಸ್ಪಂದನೆ ಮಹಾನಗರ ಪಾಲಿಕೆಯ ವಿರುದ್ಧ ಅಸಮಾಧಾನ ವ್ಯಕ್ತ ಪ್ರಧಾನಮಂತ್ರಿ ಆವಾಸ …
Read More »ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ,ಅಥಣಿ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ :ಸಚಿವ ಸತೀಶ್ ಜಾರಕಿಹೊಳಿ
ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ: “ಅನೇಕ ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಬಹು ನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಯು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ 80ರಷ್ಟು ಅನುದಾನ ನೀಡಲಾಗಿದೆ. ಕೇವಲ ಶೇ 20 ರಷ್ಟು ಬಾಕಿಯಿದೆ. ಬೋರ್ಡ್ ಮೀಟಿಂಗ್ ನಡೆದ ಬಳಿಕ ಇನ್ನುಳಿದ ಅನುದಾನ ಒದಗಿಸಿ ತ್ವರಿತವಾಗಿ ಆ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು. “ಇದೇ ವಿಚಾರಕ್ಕೆ ಶಾಸಕ ರಾಜು ಕಾಗೆ ಕೂಡ …
Read More »ಸಿಎಂ ಹುದ್ದೆಗಾಗಿ ಅಭಿಮಾನಿಗಳ ಪೂಜೆ ಹಳೆಯದಲ್ಲ :ಸತೀಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): “ವರಿಷ್ಠರ ತೀರ್ಮಾನದ ಹಿನ್ನೆಲೆ ಪಕ್ಷದಲ್ಲಿ ಎಲ್ಲವೂ ಶಾಂತವಾಗಿದೆ, ಹೈಕಮಾಂಡ್ ಆದೇಶದ ಮುಂದೆ ನಾನು ಕುಣಿದಾಡಲು ಸಾಧ್ಯವಿಲ್ಲ ಈಗ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಈಗ ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು. 2028 ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ …
Read More »ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ
ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಯಮಕನಮರ್ಡಿಯಲ್ಲಿ ಪೊಲೀಸ್ ಠಾಣೆಯ ವತಿಯಿಂದ ಜಾಗೃತಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಆನ್ಲೈನ್ ವಂಚನೆ, ಅಜ್ಞಾತ ಕರೆಗಳು, ವಂಚನೆ ಸಂದೇಶಗಳು ಇನ್ನುಳಿದ ವಂಚನೆಗಳ ಕುರಿತು ಮಾಹಿತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರ್ಡಿಯ ಮಲ್ಲಿಕಾರ್ಜುನ ಐಟಿಐ ಕಾಲೇಜಿನ ವತಿಯಿಂದ ಬಸವೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಎಚ್. ಕೆ. ಪಾಟೀಲ್. …
Read More »