Breaking News

Yearly Archives: 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿತನನ್ನ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಅತೀಕ್ ಅಹಮದ್ ಬಂಧಿತ ಆರೋಪಿ. ಪ್ರವೀಣ್ ಹತ್ಯೆ ಹಿಂದಿನ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್‌ನನ್ನ ಪ್ರಕರಣದಲ್ಲಿ 21ನೇ ಆರೋಪಿ ಎಂದು ಗುರುತಿಸಲಾಗಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕತ್ವದ ಅಡಿ ಕೆಲಸ ಮಾಡಿದ್ದ ಅತೀಕ್‌ ಅಹಮದ್, ಹತ್ಯೆ …

Read More »

ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ. ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ …

Read More »

ಡಿಕೆ ಶಿವಕುಮಾರ್​ಗೆ ಸಿಎಂ ಆಗುವಂತೆ ಆಶೀರ್ವದಿಸಿದ ಗುಣಧರನಂದಿ ಮಹಾರಾಜರು

ಹುಬ್ಬಳ್ಳಿ: ”ನಾನು ಮುಖ್ಯಮಂತ್ರಿ ಆಗಲಿ ಎಂದು ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದರು. ವರೂರು ನವಗ್ರಹ ‌ತೀರ್ಥಕ್ಷೇತ್ರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ”ವಿನಯ್ ಗುರೂಜಿ ಅವರು ಈ ಮಾತನ್ನು ಹೇಳಿದ್ದರು. ಈಗ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ಆದರೆ, ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು …

Read More »

ಪ್ರಿಯಾಂಕಾ ಗಾಂಧಿ ಕಿತ್ತೂರು ಚನ್ನಮ್ಮನಂತೆ‌:ಖರ್ಗೆ

ಬೆಳಗಾವಿ: ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಶಕ್ತಿಶಾಲಿಯಾಗಿ ಹೋರಾಟ ಮಾಡುವ ಹೆಣ್ಣುಮಗಳು ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ ಮೆತ್ತಗೆ ಕಾಣುತ್ತಾರೆ, ಮುಟ್ಟಿ ನೋಡಿ. ನಮ್ಮ ಕಿತ್ತೂರು ಚನ್ನಮ್ಮ ಪ್ರಿಯಾಂಕಾ ಗಾಂಧಿ. ನಾನೇನು ಹೊಗಳುತ್ತಿಲ್ಲ. ಅವರಿಗೆ ಅಷ್ಟೊಂದು ಶಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟರು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂದೆ ಕಳೆದುಕೊಂಡಾಗ ಪ್ರಿಯಾಂಕಾ ಅವರಿಗೆ ನಾಲ್ಕೈದು ವರ್ಷ. ತಾಯಿ ರಕ್ಷಣೆಯಲ್ಲಿ …

Read More »

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಿದೆ. ದಶಕಗಳ ಬೇಡಿಕೆಯ ನಂತರ ಕರ್ನಾಟಕ ಸರ್ಕಾರ ಇಂದು ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.

ಧಾರವಾಡ, ಜನವರಿ 21: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇತ್ತೀಚೆಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿತ್ತು. ಇದೀಗ ಇಂದಿನಿಂದ ಅಧಿಕೃತವಾಗಿ  ಧಾರವಾಡ ಮಹಾನಗರ ಪಾಲಿಕೆ ಎಂದು ಕರ್ನಾಟಕ ಸರ್ಕಾರದಿಂದ ಅಧಿಕೃತ ಗೆಜೆಟ್ ನೋಟಿಫಿಕೇಶನ್​ ಹೊರಡಿಸಲಾಗಿದೆ. ಆ ಮೂಲಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಬೇಕು ಅನ್ನೋದು ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಬೇರ್ಪಡಿಸುವ ನಿರ್ಧಾರ ಯಾರೂ ತೆಗೆದುಕೊಂಡಿರಲೇ‌ ಇಲ್ಲ. ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ …

Read More »

ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ಇಂದು ಪ್ರಯಾಗ್‌ರಾಜ್‌ನಲ್ಲಿ ತಮ್ಮ ಪತ್ನಿ ಪ್ರೀತಿ ಅದಾನಿ ಮತ್ತು ಹಿರಿಯ ಪುತ್ರ ಕರಣ್ ಅದಾನಿ ಅವರೊಂದಿಗೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಗೌತಮ್ ಅದಾನಿ ಅವರು ತಮ್ಮ ಕಿರಿಯ ಪುತ್ರ ಜೀತ್ ಅದಾನಿ ಫೆಬ್ರವರಿ 7ರಂದು ವಿವಾಹವಾಗಲಿದ್ದಾರೆ ಎಂದು ಘೋಷಿಸಿದ್ದಾರೆ .ನನ್ನ ಮಗ ಜೀತ್ ಮದುವೆ ಫೆಬ್ರವರಿ 7ರಂದು ನಡೆಯಲಿದೆ. ನಮ್ಮ ಆಚರಣೆಗಳು ಸಾಮಾನ್ಯ ಜನರಂತೆಯೇ ಇರುತ್ತವೆ. ಆತನ …

Read More »

ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆ

ಧಾರವಾಡ : ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಪೊಲೀಸರು ಪಾದಚಾರಿ ಮೇಲೆ ಬಸ್ ‌ಹರಿದಿದೆ ಎಂದು ತಿಳಿದಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಬಳಿಕ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಧಾರವಾಡ ಉಪನಗರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಹಳಿಗೆ ಬಿದ್ದು, ಯುವಕ ಆತ್ಮಹತ್ಯೆ …

Read More »

ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.

ಗಂಗಾವತಿ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ …

Read More »

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್

ರಸ್ತೆ ಸುರಕ್ಷತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ ನೇಸರ್ಗಿ ನಯರಾ ಪೆಟ್ರೋಲಿಯಂ ಹಾಗೂ ನೇಸರ್ಗಿ ಪೊಲೀಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್ ಬೈಲಹೊಂಗಲ ತಾಲೂಕಿನ ನೇಸರ್ಗಿ ರಸ್ತೆ ಪಕ್ಕದಲ್ಲಿ ಇರುವಂತ ನಯರಾ ಪೆಟ್ರೋಲಿಯಂ ಹಾಗೂ ಪೋಲಿಸ್ ಅಧಿಕಾರಿ ಸಿಪಿಐ ರಾಘವೇಂದ್ರ ಹವಾಲ್ದಾರ್ ಸಬಾಗಿತ್ವದಲ್ಲಿ ರಸ್ತೆ ಸುರಕ್ಷತಾ ಮತ್ತು ಜಾಗೃತಿಯ ಬಗ್ಗೆ ಅರಿವು ಜನರಲ್ಲಿ ರಸ್ತೆ ಜಾಗೃತಿಯ ಮೂಡಿಸಲು ನೇಸರ್ಗಿ ನಯರಾ ಪೆಟ್ರೋಲಿಯಂ ಮಾಲೀಕರಾದ ಬಸವರಾಜ ಯಲ್ಲಪ್ಪ ಗುಜನಟ್ಟಿ ಮತ್ತು ನೇಸರ್ಗಿ …

Read More »

ರಾಜ್ಯದಲ್ಲಿ ಹೆಚ್ಚಾದ ದರೋಡೆ ಪ್ರಕರಣ ಹಿನ್ನಲೆ ಹುಬ್ಬಳ್ಳಿಯಲ್ಲಿ MOB ಪರೇಡ್

  ರಾಜ್ಯದಲ್ಲಿ ಹೆಚ್ಚಾದ ದರೋಡೆ ಪ್ರಕರಣ ಹಿನ್ನಲೆ. ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು. 500 ಕ್ಕೂ ಹೆಚ್ಚು ಜನ ಸುಲಿಗೆ,ದರೋಡೆ ಪ್ರಕರಣದಲ್ಲಿ ಭಾಗಿಯಾದ ರನ್ನು ಕರೆತಂದು ಅಪರಾಧ ಕೃತ್ಯೆದಲ್ಲಿ ಭಾಗಿಯಗದಂತೆ ಹು-ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ವಾರ್ನ್ ಮಾಡಿದ್ದಾರೆ. ಇಂದು ಹುಬ್ಬಳ್ಳಿ ಸಿಆರ್ ಮೈದಾನದಲ್ಲಿ ಕಳ್ಳತನ,ಮನೆ ಕಳ್ಳತನ,ಹಣ ದರೋಡೆ ,ಸುಲಿಗೆ,ಪ್ರಕರಣದಲ್ಲಿ ಭಾಗಿಯಾದ. ಹುಧಾ ಅವಳಿ ನಗರದ 17 ಪೊಲೀಸ್ ಠಾಣಾ ವ್ಯಾಪ್ತಿಯ 500 ಕ್ಕೂ ಹೆಚ್ಚು ಜನರನ್ನ ಕರೆತಂದು …

Read More »