ಬಾಗಲಕೋಟೆಯಲ್ಲಿಯೂ ಧರ್ಮಸ್ಥಳದ ಅವಹೇಳನವನ್ನು ಖಂಡಿಸಿ ಭಕ್ತರು ಪ್ರತಿಭಟನೆಯನ್ನು ನಡೆಸಿ, ಅವಹೇಳನ ಮಾಡುವವರ ವಿರುದ್ಧ ಕ್ರಮಕೈಗೊಳ್ಳದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಧರ್ಮಸ್ಥಳದ ಹೆಗ್ಗಡೆ ಕುಟುಂಬದ ಗೌರವಕ್ಕೆ ಧಕ್ಕೆ ತರಲು ಒಳಸಂಚು ನಡೆಸುತ್ತಿರುವ ದುಷ್ಟ ವ್ಯಕ್ತಿಗಳ ವಿರುದ್ದ ಭಕ್ತಾಭಿಮಾನಿಗಳಲ್ಲಿ ಆಕ್ರೋಶ ಉಕ್ಕಿದೆ. ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಇಂದು ಭಕ್ತರು ಪ್ರತಿಭಟನೆ ನಡೆಸಿದರು. ಧರ್ಮಸ್ಥಳದ ಭಕ್ತಾಭಿಮಾನಿಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ, ಧರ್ಮಾಧಿಕಾರಿಗಳಾದ ವೀರೆಂದ್ರ ಹೆಗಡೆ ಅವರ ಹೆಸರಿಗೆ ಮಸಿ ಬಳಿಯುವ …
Read More »Yearly Archives: 2025
ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!!
ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!! ನಕಲಿ ಯೋಗ ಕೇಂದ್ರ ಮಷೀನ್ ತಯಾರಿಸಿದ ಆರೋಪ ಐವರ ವಿರುದ್ಧ ಪ್ರಕರಣ ದಾಖಲಿಸಿದ ಮಹಿಳೆ!!! ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ತಮ್ಮ ಮಷೀನಿನ ನಕಲು ಮಾಡಿ ಮೋಸ ಮಾಡಿದ ಆರೋಪ ಒಂಭತ್ತು ವರ್ಷದ ಹಿಂದೆ ತಮ್ಮ ಯೋಗಾ ಕೇಂದ್ರದಲ್ಲಿ ಬಂದು ಚಿಕಿತ್ಸೆ ಪಡೆದು, ಅದರ ಫೋಟೋ ತೆಗೆದುಕೊಂಡು ಹೋಗಿ ಅಂತಹದ್ದೇ ಯಂತ್ರವನ್ನು ತಯಾರಿಸಿ …
Read More »ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮ
ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮ ಬೆಳಗಾವಿಯ ಸೈನಿಕ ನಗರದಲ್ಲಿ ವಿಶೇಷ ಕಾರ್ಯಕ್ರಮ ಅಖಿಲ ಲಿಂಗಾಯತ ನೂರು ಕಾಯಕ ಪಂಗಡಗಳ ಒಕ್ಕೂಟ ವತಿಯಿಂದ ಶ್ರಾವಣ ಮಾಸದ ಪ್ರಕ್ತ ಬೆಳಗಾವಿಯ ಸೈನಿಕ ನಗರದಲ್ಲಿ ಪೂಜ್ಯರ ನಡೆ ನೂರು ಕಾಯಕ ಪಂಗಡದವರ ಮನೆ ಕಡೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಿರೇಮಠ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶೂನ್ಯ ಸಂಪಾದನಾ ಹುಣಸಿಕೊಳ್ಳಮಠ ಯಮಕನಮರಡಿಯ ಶ್ರೀ ಸಿದ್ದಬಸವ ದೇವರು …
Read More »ಎಸ್.ಎಸ್. ಢವಣ, ರಾಮದುರ್ಗ ಕ್ಷೇತ್ರದ ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಅಭ್ಯರ್ಥಿ.:ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ
ರಾಮದುರ್ಗ ತಾಲ್ಲೂಕಿನ ೩೬ ಪಿಕೆಪಿಎಸ್ ಸಂಘಗಳ ಪೈಕಿ ೨೯ ಸೊಸೈಟಿ ಗಳಿಂದ ಢವಣ ಆಯ್ಕೆಗೆ ಸರ್ವಾನುಮತದ ಬೆಂಬಲ – ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ ಬೆಳಗಾವಿಯಲ್ಲಿ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಸೊಸೈಟಿ ಆಡಳಿತ ಮಂಡಳಿಗಳ ಸಭೆ ಕರೆದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಅಕ್ಟೋಬರ್ ತಿಂಗಳಲ್ಲಿ ಜರುಗುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಫೆನಲ್ ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ …
Read More »ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕ್ಕೆ ರಾಯಬಾಗ ಪಟ್ಟಣದಲ್ಲಿ ಖಂಡನೆ
ಚಿಕ್ಕೋಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸಕಾರ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಡಾ.ಸಿದ್ಧಸೇನ ಮುನಿ ಮಹಾರಾಜರು ನೇತೃತ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಯ ಭಕ್ತಾಭಿಮಾನಿಗಳು ಪಟ್ಟಣದ ಮಹಾವೀರ ಭವನದಲ್ಲಿ ತಹಶೀಲ್ದಾರ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು. ಮಂಗಳವಾರ ಬೆಳಿಗ್ಗೆ ೧೧ ರಾಯಬಾಗ ಗಂಟೆಗೆ ಪಟ್ಟಣದ ಹನುಮಾನ ದೇವಸ್ಥಾನದಿಂದ ಮಹಾವೀರ ಭವನದ ವರೆಗೆ ಮೆರವಣಿಗೆ ಮೂಲಕ …
Read More »ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹು-ಧಾ ಬಂಟರ ಸಂಘದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂತ್ತಿಟ್ಟ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆ ಪೂರ್ಣಗೊಂಡಿಲ್ಲ, ಆಗಲೇ ಕೆಲ ಯೂಟ್ಯೂಬರ್’ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ …
Read More »ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
ಮಳೆಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ* ಮಳೆಯನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಸಾಯಂಕಾಲ ಪ್ರತಿಭಟನೆ ನಡೆಸಿದರು. ಹತ್ತು ಸಾವಿರ ಗೌರವ ಧನ ನೀಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಗರ ಆಶಾಳಿಗೆ 2 ಸಾವಿರ ಗೌರವ ಧನ ಹೆಚ್ಚಳ ಮಾಡಿ ಹೀಗೆ ಹಲವು ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಇನ್ನೂ ಬೇಡಿಕೆ ಈಡೇರಿವರೆಗೂ …
Read More »ಸಂಭ್ರಮದಿದ ಜರುಗಿದ ಲಚ್ಯಾಣದ ಶ್ರೀ ಸಿದ್ದಲಿಂಗೇಶ್ವರ ತೊಟ್ಟಿಲೋತ್ಸವ*
ಸಂಭ್ರಮದಿದ ಜರುಗಿದ ಲಚ್ಯಾಣದ ಶ್ರೀ ಸಿದ್ದಲಿಂಗೇಶ್ವರ ತೊಟ್ಟಿಲೋತ್ಸವ* ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಲಿಂ.ಶ್ರೀ ಸಿದ್ದಲಿಂಗ ಮಹಾರಾಜರ ಜಯಂತೋತ್ಸವ ಅಂಗವಾಗಿ ಶ್ರಾವಣ ಮಾಸದ ನಿಮಿತ್ತ ನಡೆದ ತೊಟ್ಟಿಲೋತ್ಸವವು ನೆರೆದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿoದ ಜರುಗಿತು. ಈ ಉತ್ಸವದ ಅಂಗವಾಗಿ ಮಠದಲ್ಲಿ ನಸುಕಿನ ಜಾವದಲ್ಲಿ ಲಿಂಗೈಕ್ಯ ಶ್ರೀ ಸಿದ್ದಲಿಂಗ ಮಹಾರಾಜರು, ಗುರು ಶಂಕರಲಿಂಗ ಮಹಾ ಶಿವಯೋಗಿಗಳು ಹಾಗೂ ಲಿಂಗಕ್ಕೆ ಶ್ರೀ ಸಂಗನಬಸವ ಮಹಾಶಿವಯೋಗಿಗಳ ಶೀಲಾಮೂರ್ತಿಗಳಿಗೆ ಭಕ್ತರಿಂದ ವಿಶೇಷ …
Read More »ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಶ್ಲಾಘನೆ
ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದ್ದಾರೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ …
Read More »ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ
ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ನಗರದ ಇಂದಿರಾ ನಗರದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 10 ಕೋಟಿ ರೂಪಾಯಿಗಳು ತಂದು ಚಿಕ್ಕೋಡಿ ನಗರದ ಪ್ರತಿಯೊಂದು ವಾರ್ಡನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುವುದು. ಇಂದಿರಾ ನಗರದಲ್ಲಿ ಜನರಿಗೆ ಶುಧ್ಧ ಕುಡಿಯುವ ದೃಷ್ಟಿಯಿಂದ ಆರ್ ಓ ಪ್ಲಾಂಟ್ ಅಳವಡಿಸಿಲಾಗಿದೆ. ಈ ತರಹ …
Read More »