ಹುಬ್ಬಳ್ಳಿ, ಜನವರಿ 14, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ ಬಳಿಕವೂ ಸಿಎಂ ಆಗುವ ಕೂಗು ನಿಂತಿಲ್ಲ. ದಲಿತ ಸಿಎಂ ಕೂಗು ರಾಜ್ಯದಲ್ಲಿ …
Read More »Yearly Archives: 2025
ಹಾವೇರಿಯ ತೋಪಿನ ದುರ್ಗಾದೇವಿಗಿಲ್ಲ ಪ್ರಾಣಿ ಬಲಿ: ಇಲ್ಲಿ ಹಣ್ಣುಕಾಯಿಯೇ ನೈವೇದ್ಯ
ಹಾವೇರಿ: ಬಹುತೇಕ ಹೆಣ್ಣುದೇವರಿಗೆ ಭಕ್ತರು ನೈವೇದ್ಯ ರೂಪದಲ್ಲಿ ಕುರಿ, ಕೋಳಿಗಳನ್ನು ಅರ್ಪಿಸುವುದುಂಟು. ಇನ್ನು ಕೆಲವೆಡೆ ದುರ್ಗಾದೇವಿಗೆ ಕೋಣ ಬಲಿ ನೀಡುವ ಸಂಪ್ರದಾಯವೂ ಇದೆ. ಇತ್ತೀಚೆಗೆ ಪ್ರಾಣಿ ದಯಾ ಸಂಘದ ಹೋರಾಟದ ಫಲವಾಗಿ ಪ್ರಾಣಿಬಲಿ ಕಡಿಮೆಯಾಗಿದೆ. ಇದೇ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರದ ದೇವಿ ಜಾತ್ರೆ ವಿಶಿಷ್ಟವಾಗಿದೆ. ಈ ಜಾತ್ರೆಯಲ್ಲಿ ಯಾವುದೇ ಪ್ರಾಣಿಬಲಿ ನಡೆಯುವುದಿಲ್ಲ. ಭಕ್ತರು ದೇವಿಗೆ ಕುರಿ, ಕೋಳಿ, ಕೋಣ ಸೇರಿದಂತೆ ಯಾವುದೇ ಪ್ರಾಣಿಯ ರಕ್ತದ ನೈವೇದ್ಯ ಕೊಡುವುದಿಲ್ಲ. ಪ್ರಾಣಿ …
Read More »6 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆಗೈದ ಬಿಹಾರದ ಯುವಕ ಸೆರೆ
ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಬಿಹಾರದ ಯುವಕನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಹೊಯ್ಸಳ ನಗರದಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ದುಷ್ಕೃತ್ಯವೆಸಗಿದ ಅಭಿಷೇಕ್ ಕುಮಾರ್ (25) ಎಂಬಾತನನ್ನು ಸ್ಥಳೀಯರೇ ಹಿಡಿದು, ಥಳಿಸಿ ಪೊಲೀಸರಿಗೊಪ್ಪಿಸಿದ್ದರು. ಕೊಲೆಯಾದ ಬಾಲಕಿಯ ಪೋಷಕರು ನೇಪಾಳ ಮೂಲದವರಾಗಿದ್ದು, ಬೆಂಗಳೂರಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಆರೋಪಿಯೂ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಸಂಜೆ 7:30ರ ಸುಮಾರಿಗೆ ಪೋಷಕರು …
Read More »ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು
ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …
Read More »ಸರ್ಕಾರಕ್ಕಿಂತ ಪಕ್ಷ ದೊಡ್ಡದು,ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು;: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಂಪುಟ ಪುನಾರಚನೆ ಕಪೋಲಕಲ್ಪಿತ ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. …
Read More »ದೈಹಿಕ ಶ್ರಮ , ವ್ಯಾಯಮ,ಯೋಗ,ನಿಯಮಿತ ಸಾತ್ವಿಕ ಆಹಾರ ಸೇವನೆಯಿಂದ ಬಿಪಿ, ಶುಗರ ‘ ಬರದಂತೆ ತಡೆಯಬಹುದೆಂದು ಡಾ ಎಂ.ಆರ್ ಪ್ರಸಾದ ಅವರು ಹೇಳಿದರು.
ಬೆಳಗಾವಿ – ದೈಹಿಕ ಶ್ರಮ , ವ್ಯಾಯಮ,ಯೋಗ,ನಿಯಮಿತ ಸಾತ್ವಿಕ ಆಹಾರ ಸೇವನೆಯಿಂದ ಬಿಪಿ, ಶುಗರ ‘ ಬರದಂತೆ ತಡೆಯಬಹುದೆಂದು ಡಾ ಎಂ.ಆರ್ ಪ್ರಸಾದ ಅವರು ಹೇಳಿದರು. ಮಾಳಮಾರುತಿ ನಾಗರಿಕ ವಿಕಾಸ ಸಂಘದಿಂದ ಎಸ್ ಜಿ ವಿ ಮಹೇಶ ಪಿಯು ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಡಾ. ಪ್ರಸಾದ ಎಂ.ಆರ್ ಅವರು ಆರೋಗ್ಯ ತಪಸಣಾ ತಂಡದೊಂದಿಗೆ ಆಗಮಿಸಿ ಸುಮಾರು 60 ಹಿರಿಯ ನಾಗರಿಕರಿಗೆ ಬಿಪಿ, …
Read More »ಡಿಸೆಂಬರ್ನಲ್ಲಿ ಹಣದುಬ್ಬರ ಶೇ. 5.22; ನಾಲ್ಕು ತಿಂಗಳಲ್ಲೇ ಕನಿಷ್ಠ ಬೆಲೆ ಹೆಚ್ಚಳ
ನವದೆಹಲಿ, ಜನವರಿ 14: ಭಾರತದ ರೀಟೇಲ್ ಹಣದುಬ್ಬರ ದರ ಡಿಸೆಂಬರ್ ತಿಂಗಳಲ್ಲಿ ಶೇ. 5.22ರಷ್ಟಿದೆ. ಹಿಂದಿನ ತಿಂಗಳು ಮತ್ತು ಹಿಂದಿನ ವರ್ಷದಕ್ಕೆ ಹೋಲಿಸಿದರೆ ಹಣದುಬ್ಬರ ಇಳಿಕೆ ಆಗಿದೆ. 2023ರ ಡಿಸೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 5.69ರಷ್ಟಿತ್ತು. 2024ರ ನವೆಂಬರ್ ತಿಂಗಳಲ್ಲಿ ಶೇ. 5.48ರಷ್ಟಿತ್ತು. ಸರ್ಕಾರ ನಿನ್ನೆ ಸೋಮವಾರ ಡಿಸೆಂಬರ್ ತಿಂಗಳ ಹಣದುಬ್ಬರ ದರದ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ ತಿಂಗಳಲ್ಲಿ ಆಹಾರ ವಸ್ತು ವಿಭಾಗದಲ್ಲಿ ಬೆಲೆ ಏರಿಕೆ ಪ್ರಮಾಣ ಕಡಿಮೆ ಇದ್ದರಿಂದ …
Read More »144 ವರ್ಷಕ್ಕೆ ಒಮ್ಮೆ ಬರುವ ಮಹಾಕುಂಭಮೇಳದ ಮಹತ್ವ
ಮಹಾ ಕುಂಭಮೇಳವು 144 ವರ್ಷಗಳಿಗೊಮ್ಮೆ ನಡೆಯುವ ಪವಿತ್ರ ಧಾರ್ಮಿಕ ಕಾರ್ಯಕ್ರಮ. ಗುರು ಗ್ರಹದ ಚಲನೆಯನ್ನು ಆಧರಿಸಿ ನಡೆಯುವ ಈ ಮೇಳವು ಪುಣ್ಯ ಪ್ರಾಪ್ತಿ ಮತ್ತು ಪಾಪ ಪರಿಹಾರಕ್ಕೆ ಅತ್ಯಂತ ಶುಭ ಸಮಯ. ಪೌಷ ಮಾಸದ ಪುಷ್ಯ ನಕ್ಷತ್ರದಲ್ಲಿ ನಡೆಯುವ ಈ ಮೇಳದಲ್ಲಿ ಸಂಗಮದಲ್ಲಿ ಸ್ನಾನ ಮಾಡುವುದು ವಿಶೇಷ ಫಲವನ್ನು ನೀಡುತ್ತದೆ. ಗುರು ಶಾಪ, ಪಿತೃ ಋಣ ಇತ್ಯಾದಿಗಳಿಂದ ಬಳಲುವವರಿಗೆ ಇದು ಪರಿಹಾರಕಾರಿ. ಶುದ್ಧ ಮನಸ್ಸಿನೊಂದಿಗೆ ಸ್ನಾನ ಮಾಡುವುದು ಮುಖ್ಯ. ಕಾಲ …
Read More »ಜೈ ಮಹಾರಾಷ್ಟ್ರ ಘೋಷಣೆ ವಿರುದ್ಧ ಕರುನಾಡ ರಕ್ಷಣಾ ವೇದಿಕೆಯಿಂದ ಪ್ರತಿಭಟಿಸಿ ಶಾಸಕರ ಮೇಯರ್ ರಾಜೀನಾಮೆಗೆ ಒತ್ತಾಯ.
ಜೈ ಮಹಾರಾಷ್ಟ್ರ ಘೋಷಣೆ ವಿರುದ್ಧ ಕರುನಾಡ ರಕ್ಷಣಾ ವೇದಿಕೆಯಿಂದ ಪ್ರತಿಭಟಿಸಿ ಶಾಸಕರ ಮೇಯರ್ ರಾಜೀನಾಮೆಗೆ ಒತ್ತಾಯ. 1 ಜೈ ಮಹಾರಾಷ್ಟ್ರ ಘೋಷಣೆ ಕೂಗಿದ್ದು ಸಮರ್ಥಿಸಿದ್ದು ಅಕ್ಷಮ್ಯ. 2 ಶಾಸಕರು ಮತ್ತು ಮೇಯರ್ ಮೇಲೆ ರಾಜದ್ರೋಹ ಪ್ರಕರಣ ದಾಖಲಿಸಲು ಆಗ್ರಹ. 3 ಮಹಾರಾಷ್ಟ್ರ ನಾಯಕರು ರಾಜ್ಯಕ್ಕೆ ಬರದಂತೆ ಖಾಯಂ ನಿರ್ಬಂಧ ಹೇರಬೇಕು. 4 ಕರುನಾಡು ರಕ್ಷಣಾ ವೇದಿಕೆಯಿಂದ ಪ್ರತಿಭಟನೆ _ಅನುಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಮೂರ್ತಿ ಅನಾವರಣ ಸಂದರ್ಭದಲ್ಲಿ ಜೈ ಮಹಾರಾಷ್ಟ್ರ …
Read More »ದಕ್ಷಿಣ ಕಾಶಿಯಲ್ಲಿ ನಡೆದ ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ; ಇದರ ಐತಿಹಾಸಿಕ ಹಿನ್ನೆಲೆ ಹೀಗಿದೆ!
ಮೈಸೂರು: ದಕ್ಷಿಣಿ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ವತಿಯಿಂದ ಪಟ್ಟಣದ ರಾಕ್ಷಸ ಮಂಟಪದ ಬಳಿ ಅಂಧಕಾಸುರ ಸಂಹಾರ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಇಲ್ಲಿ ಅಂಧಕಾಸುರ ರಾಕ್ಷಸನನ್ನ ಹೋಲುವ ರಾಕ್ಷಸನನ ಭಾವಚಿತ್ರವನ್ನ ರಂಗೋಲಿಯಲ್ಲಿ ಬಿಡಿಸಿ ಉತ್ಸವ ಮೂರ್ತಿಗಳನ್ನು ತಂದು ಪೂಜೆ ಮಾಡಲಾಯಿತು. ಅಂಧಕಾಸುರ ಭಾವಚಿತ್ರದ ರಂಗೋಲಿಯನ್ನು ಅಳಿಸಿ ಹಾಕುವ ಆಚರಣೆ ಇದಾಗಿದ್ದು, ಇದಕ್ಕೆ ಐತಿಹಾಸಿಕ ಹಿನ್ನೆಲೆಯೂ ಉಂಟು. ಧರ್ನುಮಾಸದ, ಆರಿದ್ರ ನಕ್ಷತ್ರದ ಹುಣ್ಣಿಮೆಯ ಹಿಂದಿನ ದಿನ ದೇವಾಲಯದ ವತಿಯಿಂದ ರಾಕ್ಷಸ ಮಂಟಪದ ಬಳಿ …
Read More »