Breaking News

Yearly Archives: 2025

ಹಾವೇರಿಯಲ್ಲಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್​: ಹಾಲಿಗೆ 2.50ರೂ. ಹೆಚ್ಚಳ (

ಹಾವೇರಿ: ಹಾವೇರಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್ ಒಕ್ಕೂಟ ಹಾಲಿನ ದರವನ್ನು 2.50 ರೂ.ಗೆ ಏರಿಸಿ ಏಪ್ರಿಲ್​ 1 ರಿಂದ ಜಾರಿಗೊಳಿಸಿದೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿರುವ ಹಾವೆಮುಲ್​ನ ಅಧ್ಯಕ್ಷ ಮಂಜನಗೌಡ ಪಾಟೀಲ್​ ಹಾಲಿನ ದರ ಏರಿಕೆ ಬಗ್ಗೆ ವಿವರಿಸಿದ್ದಾರೆ. “ಹಾವೇರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘ ಒಕ್ಕೂಟ 28/03/25ರ ಹಾಲಿನ ದರ ಪರಿಷ್ಕರಣೆ ಆದೇಶವನ್ನು ಹಿಂಪಡೆದು ದಿನಾಂಕ 1/04/25 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್​ ಹಾಲಿಗೆ 34.05 …

Read More »

‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸೋಣ,

ಹುಬ್ಬಳ್ಳಿ: “ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಹೋಗೋಣ, ಯಾರು ಗೆಲ್ಲುತ್ತಾರೆ ನೋಡೋಣ” ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ನಗರದ ಮೂರುಸಾವಿರ ಮಠದ ಸ್ವಾಮೀಜಿ‌ ಭೇಟಿ‌ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕೇವಲ ಭಗವಾ ಧ್ವಜದ ಮೇಲೆ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಎಂದು …

Read More »

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!* ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ …

Read More »

ಯತ್ನಾಳ ಹೊಸ ಪಕ್ಷ ಕಟ್ಟಲ್ಲ, ಕಟ್ಟಿದರೂ ನಾವು ಹೋಗಲ್ಲ: ಶಾಸಕ ಬಿ ಪಿ ಹರೀಶ್

ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ‌ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ ಪಿ ಹರೀಶ್​ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಹರೀಶ್​, ನಾವು ಬಿಜೆಪಿಯಲ್ಲೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಯತ್ನಾಳ್ ನಮ್ಮ ನಾಯಕರು ಹಿಂದೂ ಹುಲಿ ಎಂದು ಪ್ರಸಿದ್ದಿಯಾಗಿದ್ದಾರೆ ಅವರನ್ನು ಪಕ್ಷ ಉಚ್ಚಾಟನೆ ಮಾಡಿದೆ. ನಮ್ಮ ತಂಡ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದು ಹೋರಾಟ ನಡೆಸುತ್ತಿದೆ …

Read More »

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿರೋಧ…

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ವಿರೋಧ… ಜನರಿಗೆ ಹೊರೆಯಾಗದಂತೆ ಕೇವಲ ಶೇ. 3 ರಷ್ಟು ಹೆಚ್ಚಿಸುವಂತೆ ಶಾಸಕ-ಸದಸ್ಯರಿಂದ ಸಲಹೆ ಬೆಳಗಾವಿ ಮಹಾನಗರದಲ್ಲಿ ಆಸ್ತಿ ತೆರಿಗೆಯನ್ನು ಅತಿಯಾಗಿ ಹೆಚ್ಚಳ ಮಾಡದಂತೆ ಮತ್ತು ಸರ್ಕಾರಕ್ಕೆ ಮನವರಿಕೆ ಮಾಡಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಹೆಚ್ಚಿಸಬೇಕೆಂದು ಶಾಸಕ ಅಭಯ್ ಪಾಟೀಲ್ ಅವರು ಸಲಹೆ ನೀಡಿದರು. ಇಂದು ಬೆಳಗಾವಿ ಮಹಾನಗರ ಪಾಲಿಕೆಯ ಕೌನ್ಸಿಲ್’ ಸಭೆಯಲ್ಲಿ, ಶಾಸಕ ಅಭಯ್ ಪಾಟೀಲ್ ಅವರು ಸರ್ಕಾರ ಆಸ್ತಿ ತೆರಿಗೆಯನ್ನು …

Read More »

ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ

ಕಲ್ಬುರ್ಗಿಯಲ್ಲಿ ಭೀಕರ ಅಪಘಾತ ಐವರ ದುರ್ಮರಣ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ; ಜಿಲ್ಲಾ ಉಸ್ತುವಾರಿ ಸಚಿವ ತಿಮ್ಮಾಪೂರ ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟು, ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ …

Read More »

ಕೇಂದ್ರ ಸಚಿವ ಅಮೀತ ಶಾ ಹಾಗೂ ಸಂಸದ ತೇಜಸ್ವಿ ಸೂರ್ಯ ಮೇಲೆ ಸಚಿವ ಎಂ.ಬಿ.ಪಾಟೀಲ ಅಸಮಾಧಾನ

ಕೇಂದ್ರ ಸಚಿವ ಅಮೀತ ಶಾ ಹಾಗೂ ಸಂಸದ ತೇಜಸ್ವಿ ಸೂರ್ಯ ಮೇಲೆ ಸಚಿವ ಎಂ.ಬಿ.ಪಾಟೀಲ ಅಸಮಾಧಾನ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯೆ ನೀಡಿ ವಿಜಯಪುರದಲ್ಲಿ ಸಮಾವೇಶ ಜೋರಾಗಿ ಮಾಡಲಿ. ಹೊಸ ಪಕ್ಷ ಕಟ್ಟುವುದು ಒಳ್ಳೆಯದು. ರಾಜ್ಯಾದ್ಯಂತ ಅವರನ್ನು ಮೀರಿಸಲಿ ಎಂದು, ಹೊಸ ಪಕ್ಷ ಕಟ್ಟುವುದಕ್ಕೆ ಶುಭ ಹಾರೈಸಿದರು. ಯತ್ನಾಳ್ ಹೊಸ ಪಕ್ಷ ಕಟ್ಟುವುದರಿಂದ ಕಾಂಗ್ರೆಸ್ ಗೆ …

Read More »

ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ ಮಗಳ ಭವಿಷ್ಯದ ಹಿನ್ನೆಲೆ ತಂದೆಯ ಸಾವನ್ನು ರಹಸ್ಯವಾಗಿಟ್ಟ ಕುಟುಂಬ ತಂದೆ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿನಿ. ಮಗಳ ಭವಿಷ್ಯದ ಹಿನ್ನೆಲೆ ತಂದೆಯ ಸಾವನ್ನು ರಹಸ್ಯವಾಗಿಟ್ಟ ಕುಟುಂಬ. ಮೃತ ಶ್ರೀನಿವಾಸ್ ಕಾಂಬಳೆ (42) ವಿದ್ಯಾರ್ಥಿನಿ ತಂದೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ಸಾವಿನ ಸುದ್ದಿ ಬಹಿರಂಗ ತಂದೆ ಸಾವಿನ ಮಧ್ಯೆಯೂ ವಿದ್ಯಾರ್ಥಿನಿಯೋರ್ವಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ …

Read More »

ಇನ್ನು ಏಳೆಂಟು ನೂರು ಕೋಟಿ ಕಬ್ಬಿನ ಬಿಲ್ ಬಾಕಿ ಇದೆ ; ಸಕ್ಕರೆ ಸಚಿವ ಶಿವಾನಂದ ಪಾಟೀಲ್ *ರಾಜ್ಯದಲ್ಲಿ ಕಬ್ಬಿನ ಬಾಕಿ ಬಿಲ್ ವಿಚಾರ.*

ಇನ್ನು ಏಳೆಂಟು ನೂರು ಕೋಟಿ ಕಬ್ಬಿನ ಬಿಲ್ ಬಾಕಿ ಇದೆ ; ಸಕ್ಕರೆ ಸಚಿವ ಶಿವಾನಂದ ಪಾಟೀಲ್ *ರಾಜ್ಯದಲ್ಲಿ ಕಬ್ಬಿನ ಬಾಕಿ ಬಿಲ್ ವಿಚಾರ.* ಇನ್ನು ಏಳಂಟು ನೂರು ಕೋಟಿ ಬಾಕಿ ಇರಬಹುದು ಹದಿನೆಂಟು ಸಾವಿರ ಕೋಟಿ ಕೊಡಬೇಕಿತ್ತು ಕೊಟ್ಟಂತಾಗಿದೆ. *ರೈತರು ಕಟ್ಟಿರುವ ಸಹಕಾರಿ ಸಕ್ಕರೆ ಕಾರ್ಖಾನೆ ನಷ್ಟದಲ್ಲಿ ಖಾಸಗಿ ಸಕ್ಕರೆ ಕಾರ್ಖಾನೆ ಲಾಭದಾಯಕ ವಿಚಾರ.* ಆಡಳಿತ ಮಂಡಳಿ ಅವರು ಒಳ್ಳೆಯ ರೀತಿಯಿಂದ ನಿರ್ವಹಣೆ ಮಾಡಿದರೆ ಒಳ್ಳೆ ರೀತಿಯಿಂದ ನಡೆಯುತ್ತೆ. …

Read More »

13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿತನಿಗೆ 20 ವರ್ಷ ಶಿಕ್ಷೆ

13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿತನಿಗೆ 20 ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ನೊಂದ ಬಾಲಕಿಗೆ 4 ಲಕ್ಷ ಸರ್ಕಾರ ಪರಿಹಾರ ನೀಡುವಂತೆ ಆದೇಶ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯವನ್ನೆಸಗಿದ ಖಾನಾಪೂರದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂಪಾಯಿ ದಂಡ ಮತ್ತು ನೊಂದ ಬಾಲಕಿಗೆ 4 ಲಕ್ಷ ನೀಡುವಂತೆ ಆದೇಶಿಸಿ ತೀರ್ಪನ್ನು ನೀಡಿದೆ. …

Read More »