ಧಾರವಾಡ: ಮಿಷನ್ ವಿದ್ಯಾಕಾಶಿ ಯೋಜನೆಯ ಯಶಸ್ವಿಗೆ ಶ್ರಮಿಸುತ್ತಿರುವ ಜಿಲ್ಲಾಡಳಿತಕ್ಕೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಸಾಥ್ ನೀಡುತ್ತಿದ್ದಾರೆ. ಇದಕ್ಕೆ ಪ್ರೇರಣೆ ಎನ್ನುವಂತೆ ತಂದೆ ತೀರಿಸಿಕೊಂಡ ನೋವಿನ ಮಧ್ಯೆಯೂ ಪರೀಕ್ಷೆ ಬರೆದು ಬಂದು ವಿದ್ಯಾರ್ಥಿನಿ ನವಲಗುಂದ ವಿದ್ಯಾರ್ಥಿನಿಯೊಬ್ಬಳ ನಡೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಜಿಲ್ಲಾಡಳಿತವೇ ಆ ವಿದ್ಯಾರ್ಥಿನಿಯ ಮನೆಗೆ ತೆರಳಿ ಸಾಂತ್ವನದೊಂದಿಗೆ ಆಸರೆಯ ಭರವಸೆ ನೀಡಿದೆ. ಮಾ.21ರ ಮೊದಲ ದಿನದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ 4 ಗಂಟೆಗೂ ಮುನ್ನ ನವಲಗುಂದದ ಶಬಾನಾ ಅವರ ತಂದೆ …
Read More »Yearly Archives: 2025
ಯತ್ನಾಳ್ ಉಚ್ಛಾಟನೆ ಬಳಿಕ ಅವರ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ
ಬೆಳಗಾವಿ: ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮದ ನಿರೀಕ್ಷೆ ಮೊದಲೇ ಇತ್ತು. ವಿರೋಧಿ ಬಣಕ್ಕೂ ಎಚ್ಚರಿಕೆ ನೀಡಲಾಗಿದೆ. ಯತ್ನಾಳ್ ಮರಳಿ ಬಿಜೆಪಿಗೆ ಸೇರುತ್ತಾರೆಂಬ ವಿಶ್ವಾಸ ನನಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಯತ್ನಾಳ್ ಉಚ್ಚಾಟನೆ ವಿಚಾರ ಇದು ಮೊದಲೇ ಸುದ್ದಿ ಇತ್ತು. ಹೈಕಮಾಂಡ್ ಉತ್ತರ ನೀಡಿದಾಗಲೇ ವಾಸನೆ ಬಡಿದಿತ್ತು. ರಾಜ್ಯದ ಜನರ ಭಾವನೆ ತಿಳಿದು ಮಾತಾಡಬೇಕು …
Read More »ಪಾಲಿಕೆ ಮೇಯರ್ ಸೀಲ್ ನಲ್ಲಿ ಇರುವ ಬೆಳಗಾಂ, ಬೆಳಗಾವಿ ಆಗಲಿ-ಕನ್ನಡ ಹೋರಾಟಗಾರ ಪ್ರೇಮ ಚೌಗುಲಾ ಆಗ್ರಹ
ಪಾಲಿಕೆ ಮೇಯರ್ ಸೀಲ್ ನಲ್ಲಿ ಇರುವ ಬೆಳಗಾಂ, ಬೆಳಗಾವಿ ಆಗಲಿ-ಕನ್ನಡ ಹೋರಾಟಗಾರ ಪ್ರೇಮ ಚೌಗುಲಾ ಆಗ್ರಹ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಸೀಲ್ ನಲ್ಲಿ ಬೆಳಗಾವಿ ಎಂದಿದ್ದರೆ ಮೇಯರ್ ಸೀಲ್ ನಲ್ಲಿ ಬೆಳಗಾಂ ಎಂದು ಬರುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಕನ್ನಡ ಹೋರಾಟಗಾರ ಪ್ರೇಮ ಚೌಗುಲಾ ಆರೋಪಿಸಿದರು. ಈ ಕುರಿತು ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಎರಡ್ಮೂರು ವರ್ಷಗಳಿಂದ ಮೇಯರ್ ಕಚೇರಿಯಿಂದ ಬೆಳಗಾಂ ಎಂದು ಸೀಲ್ ಹಾಕಿಕೊಡುತ್ತಿದ್ದಾರೆ. ಇದು …
Read More »ಬಾಣಂತಿ ಪತ್ನಿ ಹಾಗೂ ಮಗುವನ್ನು ಮನೆಗೆ ಕಳುಹಿಸಿ ಕೊಡಿ…
ಬಾಣಂತಿ ಪತ್ನಿ ಹಾಗೂ ಮಗುವನ್ನು ಮನೆಗೆ ಕಳುಹಿಸಿ ಕೊಡಿ… ಬೆಳಗಾವಿಯಲ್ಲಿ ಅತ್ತೆಯ ಮೈಮೇಲಿನ ಬಟ್ಟೆ ಹರಿದು ಸಾರ್ವಜನಿಕವಾಗಿ ಹಲ್ಲೆ ಆರೋಪ!!! ಹೆರಿಗೆಯಾಗಿ 11ನೇ ದಿನಕ್ಕೆ ಪತ್ನಿಯನ್ನು ಕಳುಹಿಸಿ ಕೊಡಬೇಕೆಂದು ಅತ್ತೆಯ ಮೈಮೇಲಿನ ಬಟ್ಟೆ ಹರಿದು ಸಾರ್ವಜನಿಕವಾಗಿ ಹಲ್ಲೆ ನಡೆಸಿದ ಆರೋಪ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಲಕ್ಷ್ಮೀ ಗಲ್ಲಿಯ ಪ್ರತೀಕ್ಷಾ (22) ಎಂಬ ಯುವತಿಯೊಂದಿಗೆ 1 ವರ್ಷದ ಹಿಂದೆ ಹೊನಗಾ ಗ್ರಾಮದ ಭೈರು …
Read More »ನ್ಯಾಯಾಲಯಕ್ಕೆ ಸ್ವತಂತ್ರ ಕಟ್ಟಡ ನಿರ್ಮಿಸಲು ಜಮೀನು ಮಂಜೂರು ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ಸತ್ಕರಿಸಿದ ನ್ಯಾಯವಾದಿ ಸಂಘ
ನ್ಯಾಯಾಲಯಕ್ಕೆ ಸ್ವತಂತ್ರ ಕಟ್ಟಡ ನಿರ್ಮಿಸಲು ಜಮೀನು ಮಂಜೂರು ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ಸತ್ಕರಿಸಿದ ನ್ಯಾಯವಾದಿ ಸಂಘ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ಸತ್ಕರಿಸಿದ ನ್ಯಾಯವಾದಿ ಸಂಘ ಕಾಗವಾಡ ಹೊಸ ತಾಲೂಕ ರಚನೆಯಾದ ಬಳಿಕ ನ್ಯಾಯಲಯ ಸ್ಥಾಪನೆಗೊಂಡಿದೆ. ಸದ್ಯಕ್ಕೆ ಎಪಿಎಂಸಿಯ ಶೇಡ್ಡಿನಲ್ಲಿ ಕಲಾಪ ಪ್ರಾರಂಭವಾಗಿದ್ದು. ಹೊಸ ಕಟ್ಟಡ ನಿರ್ಮಿಸಲು ನ್ಯಾಯವಾದಿ ಸಂಘದ ವತಿಯಿಂದ ಸತ್ಯಾಗ್ರಹ ಪ್ರಾರಂಭಿಸಿ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಶಾಸಕ ರಾಜು ಕಾಗೆ ಅವರ ಪ್ರಯತ್ನದಿಂದ ಎಪಿಎಂಸಿಗೆ …
Read More »ಎಷ್ಟೇ ಹೇಳಿದರೂ ಯತ್ನಾಳ ನಡುವಳಿಕೆ ಬದಲಾಗಲಿಲ್ಲ..!
ಎಷ್ಟೇ ಹೇಳಿದರೂ ಯತ್ನಾಳ ನಡುವಳಿಕೆ ಬದಲಾಗಲಿಲ್ಲ..! ನಿಯಮ ಉಲ್ಲಂಘನೆ ಮಾಡುವವರಿಗೆ ಇದೊಂದು ಪಾಠ: ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ.. ಬಸನಗೌಡ ಯತ್ನಾಳ ಪಾಟೀಲ ಅವರಿಗೆ ಈ ಹಿಂದೆಯೇ ಪಕ್ಷ ಸಾಕಷ್ಟು ಬಾರಿಗೆ ಸೂಚನೆ ನೀಡಿದ್ದರೂ ಅವರ ನಡವಳಿಕೆ ಮಾತ್ರ ಬದಲಾಗಿಲ್ಲ. ಬಿಜೆಪಿಗೆ ಶಿಸ್ತು ಮುಖ್ಯವಾಗಿದ್ದು, ವ್ಯಕ್ತಿಯಲ್ಲಿ ಎಂದು ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು. ಯತ್ನಾಳ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ …
Read More »ಹುಬ್ಬಳ್ಳಿ ಪಾಲಿಕೆ ಜಾಗ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಸೇರಿದ ಜಾಗವನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರು ಮಾಡಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಬೀರಪ್ಪ ಹಾಗೂ ಸಂತೋಷ್ ಎಸ್.ಚವಾಣ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ …
Read More »ಕುಮಾರಸ್ವಾಮಿ ಬೆನ್ನಲ್ಲೇ ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್ ಜಾರಕಿಹೊಳಿ
ನವದೆಹಲಿ, ಮಾರ್ಚ್ 27: ಶತ್ರುವಿನ ಶತ್ರು ಮಿತ್ರ ಎಂಬುದು ಎದುರಾಳಿಗಳನ್ನು ಹಣಿಯಲು ಬಳಸುವ ರಾಜಕೀಯ ರಣತಂತ್ರ. ಈಗ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅದೇ ತಂತ್ರ ಹೆಣೆದಿದ್ದಾರಾ ಎಂಬ ಅನುಮಾನ ಸೃಷ್ಟಿಯಾಗಿದೆ. ಯಾಕೆಂದರೆ, ಹನಿಟ್ರ್ಯಾಪ್ (Honeytrap) ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ, ಹೈಕಮಾಂಡ್ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ, ಎದುರಾಳಿ ಪಕ್ಷದ ನಾಯಕನ ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy), ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ …
Read More »ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
ಬೆಂಗಳೂರು, ಮಾರ್ಚ್ 27: ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ (Mysuru-Kushalnagar highway) ಸಂಬಂಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ. ಮೈಸೂರು ಕುಶಾಲನಗರ ಹೈವೇಗೆ 2023ರ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ …
Read More »ಸತ್ಯವಂತರಿಗಿದು ಕಾಲವಲ್ಲ: ಯತ್ನಾಳ್
ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಇದು ಸತ್ಯವಂತರಿಗೆ ಕಾಲವಲ್ಲ” ಎಂದು ಹೇಳುವ ಮೂಲಕ ಪುರಂದರದಾಸರ ಕೀರ್ತನೆ ಬರೆದು ಎಕ್ಸ್ ಖಾತೆಯಲ್ಲಿ ಯತ್ನಾಳ್ ಪೋಸ್ಟ್ ಮಾಡಿಕೊಂಡಿದ್ದಾರೆ. “ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ” …
Read More »
Laxmi News 24×7