ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ವತಿಯಿಂದ ಮಹಿಳಾ ದಿನ ನಗರದ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ, ಮಹಿಳಾ ಸಂಗೀತ ವಿದೂಷಕಿ ಪ್ರಶಸ್ಥಿ, …
Read More »Yearly Archives: 2025
ದಂಪತಿಗಳ ಸಾವಿನಿಂದ ಅಂಧಕಾರದಲ್ಲಿ ಮುಳುಗಿದ ನಾಲ್ಕು ಮಕ್ಕಳ ಭವಿಷ್ಯ
ದಂಪತಿಗಳ ಸಾವಿನಿಂದ ಅಂಧಕಾರದಲ್ಲಿ ಮುಳುಗಿದ ನಾಲ್ಕು ಮಕ್ಕಳ ಭವಿಷ್ಯ ಆ ದಂಪತಿಗಳಿಗೆ ನಾಲ್ಕು ಪುಟಾಣಿ ಮಕ್ಕಳು. ಹೊಲಕ್ಕೆ ಹೋದವರು ಶವವಾಗಿ ಪತ್ತೆಯಾಗಿದ್ದಾರೆ. ಪತಿಯ ಶವ ಮರದಲ್ಲಿ ನೇತಾಡುತ್ತಿದ್ದರೇ, ಇತ್ತ ಇಪ್ಪತ್ತು ಮೀಟರ್ ದೂರದಲ್ಲಿ ಪತ್ನಿ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿ ತಾನು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಆದ್ರೆ ಪತ್ನಿಯ ತವರಿನವರು ಇದೊಂದು ಕೊಲೆ ಎಂದು ದೂರು ದಾಖಲಿಸಿದ್ದಾರೆ. ಈ ಕುರಿತು ಇಲ್ಲಿದೆ …
Read More »ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ
ಬೆಳಗಾವಿ :ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಕಮಕಾರಟ್ಟಿ ಘಾಟ್ ಬಳಿ ಮೂರು ಕೆಎಸ್ಆರ್ಟಿಸಿ ಬಸ್, ಮೂರು ಲಾರಿ, ಒಂದು ಬೈಕ್ ಹಾಗೂ ಕಂಟೇನರ್ ವಾಹನದ ನಡುವೆ ಭೀಕರ ಅಪಘಾ**ತ ಸಂಬಂಧಿಸಿದ್ದು ಬಸ್ ಪ್ರಯಾಣಿಕರಿಗೆ ಸಣ್ಣಪುಟ ಗಾ**ಯವಾದ ಘಟನೆ ಮಂಗಳವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ನಡೆದ ಘಟನೆ ನಡೆದಿದೆ. ಮೊದಲು ನಿಯಂತ್ರಣ ತಪ್ಪಿ ಪಲ್ಟಿಯಾದ ಕಂಟೇನರ್ ವಾಹನ. ಕಂಟೇನರ್ ವಾಹನಕ್ಕೆ ಡಿಕ್ಕಿ ಆಗುತ್ತೆ ಅಂತಾ ಬಸ್ …
Read More »ಎನ್ ಎಸ್ ಎಸ್ ದಿಂದ ಸೇವಾಮನೋಭಾವ ಅಭಿವೃದ್ದಿ
ಎನ್ ಎಸ್ ಎಸ್ ದಿಂದ ಸೇವಾಮನೋಭಾವ ಅಭಿವೃದ್ದಿ ಅಥಣಿ : ಎನ್ ಎಸ್ ಎಸ್ ಶಿಬಿರದಿಂದ ಸೇವಾ ಮನೋಭಾವನೆ ಮತ್ತು ಸಹಭಾಗಿತ್ವ ಬೆಳೆಯುತ್ತದೆ ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ ಶಿಬಿರಗಳು ಉತ್ತಮ ವೇದಿಕೆ ಎಂದು ಜೆ ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ರಾಮ ಕುಲಕರ್ಣಿ ಅವರು ಹೇಳಿದರು. ಅವರು ಗುಂಡೇವಾಡಿ ಗ್ರಾಮದಲ್ಲಿ ಕೆ ಎ ಲೋಕಾಪೂರ ಪದವಿ ಮಹಾವಿದ್ಯಾಲಯದದ ಎನ್.ಎಸ್.ಎಸ್ ಘಟಕದ ವತಿಯಿಂದ ದತ್ತುಗ್ರಾಮ ಗುಂಡೇವಾಡಿಯಲ್ಲಿ ಹಮ್ಮಿಕೊಂಡ ಎನ್ …
Read More »ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ…
ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ… ‘ಸಹಾಯಕ್ಕಿಂತ ಸಂಕಷ್ಟ’ ಹೆಚ್ಚಾದಿತು….ಆತಂಕ ವ್ಯಕ್ತಪಡಿಸಿದ ಸ್ಥಳೀಯರು… ಬೆಳಗಾವಿಯಲ್ಲಿ ಈಗ ಮತ್ತೊಂದು ರೇಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೇ, ಬೆಳಗಾವಿಯ ಸೆಕೆಂಡ್ ಗೇಟ್’ನ ರಹಿವಾಸಿಗಳು ಇಕ್ಕಟ್ಟಿನ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸಿದರೇ, ಸಹಾಯಕ್ಕಿಂತ ಸಂಕಷ್ಟ ಹೆಚ್ಚಾಗಿಲಿದೆ ಎನ್ನುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೆಕೆಂಡ್ ರೇಲ್ವೆ ಗೇಟ್’ನಲ್ಲಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೇ, ಇಲ್ಲಿನ ರಹಿವಾಸಿಗಳು ಮೇಲ್ಸೇತುವೆ ನಿರ್ಮಾಣದಿಂದ …
Read More »ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ,ಈ ನಗರ ಈಗ ಹೈ ಅಲರ್ಟ್..
ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ, ಏನು ಬೇಕು ಅದನ್ನ ಮಾಡೋ ಹಾಗಿಲ್ಲ…ಈ ನಗರ ಈಗ ಹೈ ಅಲರ್ಟ್.. ಮಂಗಳೂರು ಕೇಸ್ ಬೆನ್ನಲ್ಲೆ ಹೈ ಅಲರ್ಟ್ ಆಗಿರೋ ಬಾಗಲಕೋಟೆ ಪೋಲಿಸ್.. ಹೈ ಡೆಪ್ನಿಷನ್ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬಾಗಲಕೋಟೆ ನಗರ. ಬ್ಯಾಂಕ್, ಎಟಿಎಂಗಳಿಂದ ಹಣ ರವಾನೆ ಮಾಡೋದಾದ್ರೆ ಪೋಲಿಸರು ಹೈ ಅಲರ್ಟ್ ಅಪರಾಧಿ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಾಗಲಕೋಟೆ, ನವನಗರ ಸೇರಿ ನಗರದಾದ್ಯಂತ 393 ಹೈಡೆಪ್ನಿಷನ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ದೂರದವರೆಗಿನ …
Read More »ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್
ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …
Read More »ನನಗೆ ಯಾರೂ ಜಾತಿ ನಿಂದನೆ ಮಾಡಿಲ್ಲ ಕೇಸ್ ವಾಪಸ್ ಪಡೆಯಿರಿ ಎಂದು ಮೀನು ಕದ್ದ ಆರೋಪ ಸಂಬಂಧ ಹಲ್ಲೆಗೊಳಗಾದ ಮಹಿಳೆಯು ಜಿಲ್ಲಾಧಿಕಾರಿಗಳಿಗೆ ಮನವಿ
ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ ಸಂಬಂಧ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಸಂಬಂಧ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಾಪಸ್ ಪಡೆಯುವಂತೆ ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆಯು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ತಮ್ಮ ಸಮುದಾಯದ ಜನರ ಜೊತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲ್ಲೆಗೊಳಗಾದ ಮಹಿಳೆಯು, ರಾಜಿ ಮಾಡಿಕೊಂಡಿದ್ದೇವೆ. ಈ ಪ್ರಕರಣ ಹಿಂಪಡೆಯಿರಿ ಎಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮೀನು ಕದ್ದ ಸಂಬಂಧ ಅದೇ ದಿನ …
Read More »ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ
ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹೆಸರಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಗುಂಡುಮಿ (41), ಮೋನೀಷ್ ಕೆ.ಜೆ (36) ಹಾಗೂ ರಾಜಶೇಖರ (41) ಬಂಧಿತ ಆರೋಪಿಗಳು. ಕತ್ರಿಗುಪ್ಪೆಯ ರಾಮ್ ರಾವ್ ಲೇಔಟ್ನಲ್ಲಿರುವ ಅಕಾಡೆಮಿಯೊಂದರಲ್ಲಿ ಪಿಯುಸಿಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಯಾವುದೇ ಪರೀಕ್ಷೆ ಬರೆಯದೆಯೇ ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ …
Read More »ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ಎಕ್ಸ್ಪ್ರೆಸ್ ರೈಲು
ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ. ಬೆಂಗಳೂರು – ಬೆಳಗಾವಿ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06511 – ಎಸ್ಎಂವಿಟಿ ಬೆಂಗಳೂರು – ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು: ಮಾರ್ಚ್ 28, 2025 ರಂದು …
Read More »
Laxmi News 24×7