Breaking News

Yearly Archives: 2025

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು.‌ ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ.‌ ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …

Read More »