Breaking News

Yearly Archives: 2025

ಏತ ನೀರಾವರಿ ಯೋಜನೆಯಿಂದ ಬತ್ತಿದ ಕೆರೆಗೆ ಬಂತು ಜೀವ ಕಳೆ

ಕೊಪ್ಪಳ : ಹರಿಯುವ ನೀರನ್ನು ನಿಲ್ಲಿಸಬೇಕು. ನಿಲ್ಲಿಸಿದ ನೀರನ್ನು ಇಂಗಿಸಬೇಕು, ಇದು ಪ್ರಕೃತಿಯ ಜಲನಿಯಮ. ಆದರೆ ಇತ್ತೀಚಿಗೆ ಕೆರೆ ಕಟ್ಟೆಗಳಲ್ಲಿ ನೀರು ನಿಲ್ಲುವುದೇ ಕಡಿಮೆ. ಈ ಮಧ್ಯೆ ಮಳೆ ಕಡಿಮೆಯಾಗಿ ಬತ್ತಿದ್ದ ಕೆರೆಗೆ ಏತ ನೀರಾವರಿ ಯೋಜನೆಯಿಂದ ಜೀವ ಕಳೆ ಬಂದಿದೆ. ಇದರಿಂದ ಈ ಭಾಗದ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ತಾಲೂಕಿನ ಹೊಸಹಳ್ಳಿ ಕೆರೆ 2012ರಲ್ಲಿ ಮಾತ್ರ ತುಂಬಿ ಹರಿದಿತ್ತು. ಅಲ್ಲಿಂದ 2025ರ ವರೆಗೂ ಕೆರೆ ತುಂಬಿ ಕೋಡಿ ಬೀಳುವಷ್ಟು …

Read More »

ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ

ನಂದಗಡ : ಗ್ರಾ.ಪಂ. ಉಪಾಧ್ಯಕ್ಷರ ವಾರ್ಡ್ ನಲ್ಲಿಯೇ ಕಸ ತುಂಬಿದ್ದರಿಂದ ಪರಿಸರ ಮಾಲಿನ್ಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ವಾರ್ಡ್ ನಂಬರ್ 4ರ ಹಾಲಿ ಉಪಾಧ್ಯಕ್ಷ ಸಂಗೀತಾ ಮಡ್ಡಿಮನಿ ಅವರು ಪ್ರತಿನಿಧಿಸಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿರುವ ಅವರು ತಮ್ಮ ವಾರ್ಡಿನ ಕಡೆ ಸಂಪೂರ್ಣ ನಿರ್ಲಕ್ಷಿ ಮಾಡಿರುವ ಬಗ್ಗೆ ಕಂಡು ಬರುತ್ತಿದೆ ಒಟ್ಟು ನಾಲ್ಕು ಸದಸ್ಯರನ್ನು ಒಳಗೊಂಡ ಈ ವಾರ್ಡಿನ ಕಲಾಲಗಲ್ಲಿ ಮುಂದಿನ ಬೊಳ ಒಳಗಡೆ ಇರುವ ಪ್ರದೇಶದಲ್ಲಿ ಇಂತಹಾ ದುಶೀತಗೊಂಡ …

Read More »

ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ

ಹುಕ್ಕೇರಿ : ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಅವಜಿ ಯವರ ಅಮಾನತ್ತಿಗೆ ಆಗ್ರಹ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವಜಿ ಯವರನ್ನು ಅಮಾನತ್ತ ಮಾಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನ೩ಗಳು ಮತ್ತು ಅಂಬೇಡ್ಕರ್ ಜನ ಜಾಗ್ರತೆ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಜರುಗಿಸಿ ಪೋಲಿಸ್ ಠಾಣೆ ಎದುರು ಧರಣಿ ಕುಳಿತರು. ಮಾದ್ಯಮಗಳೊಂದಿಗೆ ಮಾತನಾಡಿದ ಮುಖಂಡ ಮಲ್ಲಿಕಾರ್ಜುನ ರಾಶಿಂಗೆ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಶಿವಶಂಕರ ಅವುಜಿ ದಲಿತ ವಿರೋಧಿಯಾಗಿದ್ದು, …

Read More »

ಯಕ್ಸಂಬಾ ಪಟ್ಟಣದ ರಸ್ತೆಗಳ ಅಭಿವೃದ್ಧಿಗೆ 4.50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ

ಯಕ್ಸಂಬಾ ಪಟ್ಟಣದ ರಸ್ತೆಗಳ ಅಭಿವೃದ್ಧಿಗೆ 4.50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು,ಆ ಕಾಮಗಾರಿಗಳಿಗೆ ಇವತ್ತು ಚಾಲನೆ ನೀಡಲಾಗಿದೆ ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಅವರು ಯಕ್ಸಂಬಾ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ನಾನು ಹಾಗೂ ತಂದೆಯವರಾದ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಪ್ರಯತ್ನದಿಂದ 1.20 ಕೋಟಿ …

Read More »

ಕಾಗವಾಡ ತಾಲೂಕ ತಳವಾರ ಸಮಾಜದ ಜನರಿಗೆ (ST) ಪ್ರಮಾಣ ಪತ್ರ ಕೊಡಲು ಯಾವುದೇ ರೀತಿಯ ತೊಂದರೆ ಮಾಡಬಾರದೆಂದು ತಹಶೀಲ್ದಾರರಿಗೆ ಮನವಿ.

ಕಾಗವಾಡ ತಾಲೂಕ ತಳವಾರ ಸಮಾಜದ ಜನರಿಗೆ (ST) ಪ್ರಮಾಣ ಪತ್ರ ಕೊಡಲು ಯಾವುದೇ ರೀತಿಯ ತೊಂದರೆ ಮಾಡಬಾರದೆಂದು ತಹಶೀಲ್ದಾರರಿಗೆ ಮನವಿ. ಕಾಗವಾಡ ತಾಲೂಕಿನ ತಳವಾರ ಸಮಾಜಕ್ಕೆ ಕೇಂದ್ರ ಸರ್ಕಾರ ಆದೇಶಿಸಿದಂತೆ ನಿಯಮ ಬದ್ಧವಾಗಿ ಎಸ ಟಿ ಪ್ರಮಾಣ ಪತ್ರ ನೈಜ ತಳವಾರ ಸಮಾಜ ಬಾಂಧವರಿಗೆ ನೀಡಲೇಬೇಕು ಎಂದು ತಾಲೂಕ ಮಟ್ಟದ ತಳವಾರ್ ಸಮಾಜದ ವತಿಯಿಂದ ತಹಶೀಲ್ದಾರರಿಗೆ ಮನವಿ ಅರ್ಪಿಸಿದರು. ಸೋಮವಾರ ರಂದು ಕಾಗವಾಡ ತಾಲೂಕಾ ತಳವಾರ ಸಮಾಜದ ಅಧ್ಯಕ್ಷ ಸುರೇಶ್ …

Read More »

ಏಪ್ರಿಲ್ 1 ರಿಂದ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ

ಮಧ್ಯಪ್ರದೇಶ, ಏಪ್ರಿಲ್​ 1: ಮಧ್ಯಪ್ರದೇಶ ಸರ್ಕಾರವು ಏಪ್ರಿಲ್ 1 ರಿಂದ ಧಾರ್ಮಿಕ ಮಹತ್ವ ಹೊಂದಿರುವ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯ ನಗರ, ಅಮರಕಂಟಕ್, ಓಂಕಾರೇಶ್ವರ ಮತ್ತು ಇನ್ನೂ ಹೆಚ್ಚಿನ ಪ್ರಸಿದ್ಧ ತಾಣಗಳು ಸೇರಿವೆ. ಈ ಕ್ರಮವು ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಬರುತ್ತದೆ. ಈ ಪ್ರದೇಶಗಳಲ್ಲಿ ಮದ್ಯದಂಗಡಿಗಳಿಗೆ ಯಾವುದೇ ಹೊಸ ಪರವಾನಗಿಗಳನ್ನು ನೀಡಲಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ …

Read More »

ರಾಜ್ಯದಲ್ಲಿ ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ ಮತ್ತಷ್ಟು ದುಬಾರಿ (

ಬೆಂಗಳೂರು: ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ, ಕಸ ಸಂಗ್ರಹ ಮೇಲಿನ ಸೆಸ್ ಸೇರಿದಂತೆ ಜನ ಬಳಕೆಯ ವಸ್ತುಗಳು ಮತ್ತು ಸೇವೆಗಳ ದರ ಇಂದಿನಿಂದ ಮತ್ತಷ್ಟು ತುಟ್ಟಿಯಾಗಲಿದೆ. ದರ ಏರಿಕೆ ಬಿಸಿ ಇಲ್ಲಿಗೇ ನಿಂತಿಲ್ಲ, ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾದಂತೆ ಇತರ ವಸ್ತುಗಳ ಬೆಲೆಯೂ ದುಬಾರಿಯಾಗಲಿದೆ. ಇಂದಿನಿಂದ ಜನ ಬಳಕೆಯ ಹಾಲು, ಮೊಸರು ದರ ಒಂದು ಲೀಟರ್​​ಗೆ 4 ರೂಪಾಯಿ ಏರಿಕೆಯಾಗಲಿದೆ. ಕೆಎಂಎಫ್ ಮನವಿಯಂತೆ ರಾಜ್ಯ ಸರ್ಕಾರ ಹಾಲಿನ ದರ …

Read More »

ಬೆಲೆ ಏರಿಕೆ ಖಂಡಿಸಿ ಏ.2ರಿಂದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯ ಬಿಜೆಪಿ ಏಪ್ರಿಲ್​ 2ರಿಂದ ಫ್ರೀಡಂ ಪಾರ್ಕ್​​ನಲ್ಲಿ ಅಹೋರಾತ್ರಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಬೆಲೆ ಏರಿಕೆ ಆಗುತ್ತಿದೆ. ದೇಶದಲ್ಲಿ ಅತ್ಯಂತ ದುಬಾರಿ ಜೀವನ ನಡೆಸುವ ದುಃಸ್ಥಿತಿ ನಾಡಿನ ಜನರಿಗೆ ಬಂದಿದೆ. ಉಸಿರಾಡುವ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲವುಗಳ ಬೆಲೆ ಏರಿಕೆ ಮಾಡಲಾಗಿದೆ. …

Read More »

ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದುಗೋವಾ C.M.

ಹುಬ್ಬಳ್ಳಿ: ಮಹದಾಯಿ ಯೋಜನೆಯ ವಿಚಾರ ಈಗಾಗಲೇ ನ್ಯಾಯಾಲಯದಲ್ಲಿದೆ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ವರೂರಿನ ಜೈನ ತೀರ್ಥಂಕರ ಮಹಾಮಸ್ತಕಾಭಿಷೇಕದ ಕೊನೆಯ ದಿನದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಅವರು, ಕಳಸಾ ಬಂಡೂರಿ ಮಹದಾಯಿ ಕಾಮಗಾರಿ ವಿಳಂಬ ವಿಚಾರದ ಕುರಿತ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದೇನೆ. ಈ ಐತಿಹಾಸಿಕ‌ ಕಾರ್ಯಕ್ರಮದ‌ ಮೂಲಕ ಮುನಿಗಳ ಆಶೀರ್ವಾದ ಪಡೆದಿದ್ದೇನೆ ಎಂದರು.ಇದಕ್ಕೂ …

Read More »

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸ್ಪೀಕರ್​ ಸುಪ್ರೀಂ ಕೋರ್ಟ್​ ನ್ಯಾಯಾಧೀಶರಿದ್ದಂತೆ, ಅವರಿಗೆ ಗೌರವ ಕೊಡಬೇಕು ಎಂದು ಹೇಳಿದ್ದಾರೆ.

ಹಾಸನ : ಸಭಾಧ್ಯಕ್ಷರ (ಸ್ಪೀಕರ್​) ಪೀಠದ ಮೇಲೆ ಕುಳಿತುಕೊಳ್ಳುವುದು, ಮುಖದ ಮೇಲೆ ಪೇಪರ್ ಎಸೆಯುವುದು ಒಳ್ಳೆಯದಲ್ಲ. ಸಭಾಧ್ಯಕ್ಷರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಂತೆ, ಅವರಿಗೆ ಗೌರವ ಕೊಡಬೇಕು. ಈ ಪರಿಸ್ಥಿತಿ ಮುಂದುವರಿದರೆ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಹೇಳಿದರು. ಸಕಲೇಶಪುರಕ್ಕೆ ಭೇಟಿ ನೀಡಿದ್ದ ಅವರು ಇತ್ತೀಚೆಗೆ ಅನಾವರಣಗೊಂಡ ಕೆಂಪೇಗೌಡ ಪ್ರತಿಮೆ ಸ್ಥಳದಲ್ಲಿ ಕೆಲ ಸಮಯ ಕಳೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸದನ …

Read More »