2025ರ ಮೊದಲ ಸೂರ್ಯಗ್ರಹಣ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ (Amavasya) ದಿನವಾದ ಇಂದು ಸಂಭವಿಸಲಿದೆ.ಭಾಗಶಃ ಸೂರ್ಯಗ್ರಹಣ ಮಾರ್ಚ್ 29: ಇಂದು ವರ್ಷದ ಮೊದಲ ಭಾಗಶಃ ಸೂರ್ಯಗ್ರಹಣ (Solar Eclipse) ಸಂಭವಿಸಲಿದೆ. ಖಗೋಳ ಶಾಸ್ತ್ರದಲ್ಲಿ ಇದೊಂದು ಪ್ರಕ್ರಿಯೆ ಮಾತ್ರ. ಆದರೆ ಧರ್ಮಗ್ರಂಥಗಳಲ್ಲಿ ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವ ಇದೆ. ಸೂರ್ಯ, ಚಂದರ ಹಾಗೂ ಭೂಮಿ ಒಂದೇ ರೇಖೆಯಲ್ಲಿ ಬಂದಾಗ ಸೂರ್ಯಗ್ರಹಣ ಸಂಭವಿಸಲಿದ್ದು, ಭೂಮಿಯ ಕೆಲ ಭಾಗಗಳಲ್ಲಿ ಕತ್ತಲೆ ಆವರಿಸಲಿದೆ. 2025ರ ಮೊದಲ …
Read More »Yearly Archives: 2025
ಮೇ.20ರೊಳಗೆ ಎಸಿ ನ್ಯಾಯಾಲಯಗಳಲ್ಲಿರುವ ಬಾಕಿ ತಕರಾರು ಅರ್ಜಿಗಳನ್ನು ಇತ್ಯರ್ಥಗೊಳಿಸಿ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು. ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ …
Read More »ತಪ್ಪು ಗ್ರಹಿಕೆಯಿಂದ ಯತ್ನಾಳ್ ಅವರ ಉಚ್ಚಾಟನೆ ಆಗಿದೆ: ಮಾಜಿ ಸಚಿವ ಕುಮಾರ ಬಂಗಾರಪ್ಪ
ಬೆಂಗಳೂರು : ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದು ಅನೇಕರಿಗೆ ನೋವು ತರಿಸಿದೆ. ಹಾಗಂತ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ವಿರೋಧ ಮಾಡಲ್ಲ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಮಾಜಿ ಸಂಸದ ಜಿ. ಎಂ ಸಿದ್ದೇಶ್ವರ್ ನಿವಾಸದಲ್ಲಿ ಇಂದು ಯತ್ನಾಳ್ ಹಾಗೂ ಅವರ ಬೆಂಬಲಿಗರು ನಡೆಸಿದ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷ ಆಂತರಿಕ ವಿಚಾರ …
Read More »ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಡಿಪಿಆರ್ ಸಲ್ಲಿಕೆ (
ಹುಬ್ಬಳ್ಳಿ: ಬಯಲುಸೀಮೆ ಹಾಗೂ ಕರಾವಳಿಯನ್ನು ಸಂಪರ್ಕಿಸಿ ವಾಣಿಜ್ಯ ವಹಿವಾಟು ಹೆಚ್ಚಿಸುವ ಮಹತ್ವಾಕಾಂಕ್ಷಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿ ನೈರುತ್ಯ ರೈಲ್ವೆಯು ಅಂದಾಜು 17,141 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ(ಡಿಪಿಆರ್ ) ಯನ್ನು ಇತ್ತೀಚೆಗೆ ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಈಗಿರುವ ರಾಷ್ಟ್ರೀಯ ಹೆದ್ದಾರಿ 263 ಪಕ್ಕದಲ್ಲೇ ಜೋಡಿ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈ ಮೊದಲು 595 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಪರಿಷ್ಕೃತ …
Read More »ಯುಗಾದಿಗೆ ಊರಿಗೆ ಹೋಗುತ್ತಿದ್ದ ಇಬ್ಬರು ಯುವಕರು ಸೇರಿ ನಾಲ್ವರು ಸಾವು
ಉಡುಪಿ/ದಾವಣಗೆರೆ: ಕಾರು ಮತ್ತು ದ್ವಿಚಕ್ರ ವಾಹನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ದ್ವಿಚಕ್ರ ವಾಹನ …
Read More »ಟ್ರೋಲಿಗರಿಗೆ ಆಹಾರವಾದ ರಾಯುಡು
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ 50 ರನ್ಗಳ ಬೃಹತ್ ಜಯ ಸಾಧಿಸಿದೆ. ಆರ್ಸಿಬಿ ನೀಡಿದ 196 ರನ್ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ 146 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಆರ್ಸಿಬಿ 18 ಆವೃತ್ತಿಗಳ ಐಪಿಎಲ್ (IPL 2025) ಇತಿಹಾಸದಲ್ಲಿ ಎರಡನೇ ಬಾರಿಗೆ ಚೆಪಾಕ್ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ಜಯಗಳಿಸಿದ ಸಾಧನೆ ಮಾಡಿದೆ. …
Read More »ಅಣ್ಣನ ಮಗನಿಂದಲೇ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವು
ಹಾವೇರಿ: ಜಮೀನಿನ ರಸ್ತೆ ವಿವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಣ್ಣನ ಮಗನಿಂದಲೇ ಮಚ್ಚಿನಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಫಂದಿಸದೇ ಶುಕ್ರವಾರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಹಾವೇರಿಯ ಉಳಿವೆಪ್ಪ ಅಕ್ಕಿ (68) ಗಂಭೀರ ಗಾಯಗಳಿಂದ ಸಾವನ್ನಪ್ಪಿದವರು. ಕಳೆದ ಮಂಗಳವಾರ (ಮಾರ್ಚ್ 25) ಹಾವೇರಿಯ ಜನನಿಬಿಡ ಪ್ರದೇಶವಾದ ಎಂ.ಜಿ.ರಸ್ತೆಯಲ್ಲಿ ಆರೋಪಿ ಬಸವರಾಜ್ ತನ್ನ ಚಿಕ್ಕಪ್ಪ ಉಳಿವೆಪ್ಪನ ಮೇಲೆ ಮಚ್ಚಿನಿಂದ ಮನಬಂದಂತೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ. ಗಣಪತಿ ದೇವಾಲಯದ ಎದುರು ದೇವರಿಗೆ ಕೈ ಮುಗಿಯುತ್ತಿರುವಾಗಲೇ ಹಲ್ಲೆ …
Read More »ಯುಗಾದಿ ಹಬ್ಬದ ಜೂಜಾಟಕ್ಕೆ ಬ್ರೇಕ್
ಮಂಡ್ಯ: ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲಾದ್ಯಂತ ಇಸ್ಪೀಟು ಸೇರಿದಂತೆ ಇತರ ಅಕ್ರಮ ಜೂಜಾಟ ಮತ್ತು ಬೆಟ್ಟಿಂಗ್ ನಡೆಸುವುದನ್ನು ನಿಷೇಧಿಸಲಾಗಿದ್ದು, ಅಂತಹ ಘಟನೆಗಳು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಯುಗಾದಿ ಹಬ್ಬದಂದು ಎಲ್ಲ ಮಾದರಿಯ ಜೂಜಾಟಗಳನ್ನು ನಿಷೇಧಿಸಿದ್ದು, ಒಂದು ವೇಳೆ, ಪೊಲೀಸರ ಎಚ್ಚರಿಕೆ ಕಡೆಗಣಿಸಿ ಜೂಜಾಟ ಆಡುವುದು ಹಾಗೂ ಜೂಜು ಅಡ್ಡೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ …
Read More »ಓವರ್ ಲೋಡೆಡ್ ಇದ್ರೂ ಕಾಂಗ್ರೆಸ್ ಪಕ್ಷದಲ್ಲೇ ಕಾಯುತ್ತೇನೆ. ಇಲ್ಲಿಯೇ ಅಧ್ಯಕ್ಷ ಆಗಬೇಕು, ಇಲ್ಲಿಯೇ ಸಿಎಂ ಆಗಬೇಕು. ನಾನು ವೇಯ್ಟಿಂಗ್ ಲಿಸ್ಟ್ನಲ್ಲಿದ್ದೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ನಮ್ಮದೇ ಗಾಡಿ (ಕಾಂಗ್ರೆಸ್ ಪಕ್ಷ ) ಫುಲ್ ಇದೆ. ಇನ್ನು ಜೆಡಿಎಸ್ 14 ಶಾಸರನ್ನು ತೆಗೆದುಕೊಂಡು ನಾವೇನು ಮಾಡೋಣ. ಓವರ್ ಲೋಡೆಡ್ ಇದ್ರೂ ಕಾಂಗ್ರೆಸ್ ಪಕ್ಷದಲ್ಲೇ ಕಾಯುತ್ತೇನೆ. ಇಲ್ಲಿಯೇ ಅಧ್ಯಕ್ಷ ಆಗಬೇಕು, ಇಲ್ಲಿಯೇ ಸಿಎಂ ಆಗಬೇಕು. ನಾನು ವೇಯ್ಟಿಂಗ್ ಲಿಸ್ಟ್ನಲ್ಲಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಸದ್ಯಕ್ಕೆ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ತಮ್ಮ ಸರದಿ ಏನಿದ್ದರೂ …
Read More »ಶಿಕ್ಷಕರ ವ್ಯಕ್ತಿತ್ವ ವಿಕಸನವಾದರೇ…ಮಾತ್ರ ಉತ್ತಮ ವಿದ್ಯಾರ್ಥಿ.ಉತ್ತಮ ಸಮಾಜ ನಿರ್ಮಾಣ ಸಾಧ್ಯ
ಶಿಕ್ಷಕರ ವ್ಯಕ್ತಿತ್ವ ವಿಕಸನವಾದರೇ…ಮಾತ್ರ ಉತ್ತಮ ವಿದ್ಯಾರ್ಥಿ.ಉತ್ತಮ ಸಮಾಜ ನಿರ್ಮಾಣ ಸಾಧ್ಯ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ;ಕಾರ್ಯಾಗಾರ; ಪ್ರಶಸ್ತಿ ಪ್ರದಾನ ಶಿಕ್ಷಕರು ನಿರ್ಮಿಸಿದಂತೆ ವಿದ್ಯಾರ್ಥಿಗಳು ನಿರ್ಮಾಣಗೊಂಡು, ಸಮಾಜವನ್ನು ನಿರ್ಮಿಸುತ್ತಾರೆ. ಆದ್ದರಿಂದ ಶಿಕ್ಷಕರು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು. ಒತ್ತಡದ ಜೀವನ ನಡೆಸುವ ಶಿಕ್ಷಕರು ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಜಿಲ್ಲಾ ಖಜಾನೆ ಅಧಿಕಾರಿ ವೀಣಾ ಬಿದರಿ ಹೇಳಿದರು. ಶುಕ್ರವಾರದಂದು ಬೆಳಗಾವಿಯ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ …
Read More »
Laxmi News 24×7