ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ ಮೂಡಲಗಿ: ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ಇಲ್ಲದೆ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದೆ. ತಾಲ್ಲೂಕಿನ ಅವರಾದಿ ಬಳಿಯ ಘಟಪ್ರಭಾ ನದಿಗೆ ಇರುವ ಬ್ರಿಡ್ಜ್ ಕಂ ಬ್ಯಾರೆಜ್ ಬುಧವಾರ ಮಧ್ಯಾಹ್ನ ಜಲಾವೃತಗೊಂಡು ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ …
Read More »Yearly Archives: 2025
41ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅತ್ಯಂತ ಉತ್ಸಾಹದಲ್ಲಿ ನಡೆಯಿತು.
41ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅತ್ಯಂತ ಉತ್ಸಾಹದಲ್ಲಿ ನಡೆಯಿತು. ಬೆಳಗಾವಿಯ ಫೋಟ್ಟಿ ವನ್ನರ್ಸ್ ಕ್ಲಬ್’ ಮತ್ತು ಬೆಲಗಾಮ್ ಚಾಲೆಂಜರ್ಸ್ ಟ್ಯಾಜೆಂಟ್-38 ಕ್ಲಬ್’ಗಳು ತಮ್ಮ ಸಕ್ರಿಯ ಸಹಭಾಗಿತ್ವದೊಂದಿಗೆ ರಕ್ತದಾನ, ಶಾಲೆಗಳಿಗೆ ಮೂಲಸೌಕರ್ಯ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ, ಆರೋಗ್ಯ ತಪಾಸಣೆಯಂತಹ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿದ್ದು, ಬುಧವಾರದಂದು ಬೆಳಗಾವಿಯಲ್ಲಿ ಫೋಟ್ಟಿ ವನ್ನರ್ಸ್ ಕ್ಲಬ್’ನ ನೂತನ ಪದಾಧಿಕಾರಿಗಳ ಪದಗ್ರಹಣ …
Read More »ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ
ರಾಯಬಾಗದಲ್ಲಿ ಶೀಘ್ರವೇ ಸುಸುಜ್ಜಿತ ಕ್ರೀಡಾಂಗಣ ನಿರ್ಮಾಣ: ಸಂಸದೆ ಪ್ರಿಯಂಕಾ ಜಾರಕಿಹೊಳಿ ರಾಯಬಾಗ: ಸಂಸದೆಯಾಗಿ ಒಂದು ವರ್ಷದ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು 25 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ಲೋಕಸಭೆ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಎಸಿಪಿ, ಟಿಎಸ್ …
Read More »ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ
ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದಿದ್ದ ಹಾಗೂ ಬಸ್ ನಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಗರಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಳ್ಳರನ್ನು ಹಾರೂಗೇರಿ ಪೊಲೀಸರು ಬಂಧಿಸಿ ಬಂಗಾರ ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಶಹಪುರ್ ನಿವಾಸಿ ಪದ್ಮಾವತಿ ರಾಜೇಂದ್ರ ಕುಡಚಿ ಹಾರೋಗೇರಿ ಕ್ರಾಸ್ ನಿಂದ ಮಿರಜಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರ ಬ್ಯಾಗಿನಲ್ಲಿಟ್ಟಿದ್ದ 3.60.000 ಬೆಲೆಬಾಳುವ …
Read More »ಕಾಕತಿ ಪೊಲೀಸರ ಮಿಂಚಿನ ದಾಳಿ….. ಗಾಂಜಾ ಮಾರಾಟಗಾರರ ಬಂಧನ….
ಕಾಕತಿ ಪೊಲೀಸರಿಂದ ಮಾದಕ ವಸ್ತು ವಿರುದ್ಧ ಮಿಂಚಿನ ದಾಳಿ ಹೊನಗಾ ಕೈಗಾರಿಕಾ ಪ್ರದೇಶದಿಂದ ಇಬ್ಬರು ಆರೋಪಿಗಳ ಬಂಧನ ಪಿಎಸ್ಐ ಸುರೇಶ್ ಸಿಂಗಿ ನೇತೃತ್ವದಲ್ಲಿ ದಾಳಿ ಬಂಧಿತರಿಂದ 25000 ರೂ. ಮೌಲ್ಯದ ಗಾಂಜಾ ಜಪ್ತ ಬೆಳಗಾವಿಯ ಕಾಕತಿ ಪೋಲೀಸರು ಮಿಂಚಿನ ದಾಳಿ ನಡೆಸಿ ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಪಿಎಸ್ಐ ಸುರೇಶ ಸಿಂಗಿ …
Read More »ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ
ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ರೈತರ ಕಲ್ಯಾಣಕ್ಕಾಗಿ ಕೆಎಂಎಫ್ ನಿಂದ ಹಲವಾರು ಯೋಜನೆಗಳ ಜಾರಿ, ಅವುಗಳ ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ರಾಮದುರ್ಗ – ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು …
Read More »ವ್ಯಕ್ತಿಯ ಕೊಲೆ ಮಾಡಿದ ಆರೋಪಿ ಪರಾರಿಯಾಗಿದ್ದು, ಬಂಧನದ ಭೀತಿಯಿಂದ ಆರೋಪಿಯ ಸ್ನೇಹಿತರು ಶವದ ಜತೆ 2 ದಿನ ಕಳೆದಿದ್ದಾರೆ.
ಬೆಂಗಳೂರು: ಅತ್ತಿಗೆಯೊಂದಿಗೆ ಸಂಬಂಧ ಹೊಂದಿರುವುದಾಗಿ ಆರೋಪಿಸಿದ್ದ ಪರಿಚಿತ ವ್ಯಕ್ತಿಯನ್ನು ಸ್ನೇಹಿತನ ಮನೆಗೆ ಕರೆಸಿಕೊಂಡು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಕೃತ್ಯದಲ್ಲಿ ಭಾಗಿಯಾಗಿದ್ದ ಶಂಕೆ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ಬಂಡೇಪಾಳ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ಧಾರೆ. ಉತ್ತರಪ್ರದೇಶದ ಗೋರಕ್ ಪುರ ಜಿಲ್ಲೆಯ ನಿವಾಸಿ ಶೈಲೇಶ್ ಯಾದವ್ನನ್ನು (30) ಹತ್ಯೆ ಮಾಡಿದ ಆರೋಪದಡಿ ಸತೀಶ್ ಹಾಗೂ ಅರುಣ್ ಯಾದವ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಬಿರೇಂದ್ರ ಯಾದವ್ ತಲೆಮರೆಸಿಕೊಂಡಿದ್ದು, …
Read More »ವಾಹನದ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ:
ಕಾರವಾರ(ಉತ್ತರ ಕನ್ನಡ): ಮುಂಡಗೋಡ ತಾಲೂಕಿನ ಬೆಡಸಗಾಂವ್ ಗ್ರಾಮದಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. 10ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಮಾಪುರದಿಂದ ಹುಲೆಕಲ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರಿದ್ದ ವಾಹನ ಸಂಚರಿಸುವಾಗ, ಮರ ಮುರಿದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ಕಂಬವು ಮುರಿದು ವಾಹನದ ಮೇಲೆ ಬಿದ್ದಿದೆ. ಇದಕ್ಕೂ ಮುನ್ನ ಮುಂಜಾಗೃತವಾಗಿ ಬೆಡಸಗಾಂವ್ ಗ್ರಾಮದ ವಿಜಯ …
Read More »ಜಾಮೀನಿಗಾಗಿ ನಕಲಿ ಆಧಾರ್, ಆರ್ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು
ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್ಗಳು ಮತ್ತು ಆರ್ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …
Read More »ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್ ಮರ್ಡರ್ನಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ಪಟ್ಟಣ ಗ್ರಾಮದ ಬಳಿ ಇರುವ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು …
Read More »