ಬೆಂಗಳೂರು: ರಾಜ್ಯ ಸರ್ಕಾರ ತೆರಿಗೆ ಆದಾಯವನ್ನು ಪಂಚಗ್ಯಾರಂಟಿ, ಬದ್ಧ ವೆಚ್ಚಕ್ಕಾಗಿ ಬಳಕೆ ಮಾಡುತ್ತಿದೆ. ಇತ್ತ ಅಭಿವೃದ್ಧಿಗಾಗಿನ ಬಂಡವಾಳ ವೆಚ್ಚಕ್ಕಾಗಿ ಸಂಪೂರ್ಣ ಸಾಲವನ್ನೆ ನೆಚ್ಚಿಕೊಂಡಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ 48,000 ಕೋಟಿ ಸಾಲ ಮಾಡಲು ಯೋಜಿಸಿದೆ. ಆರ್ಥಿಕ ವರ್ಷದ ಮುಕ್ಕಾಲು ಭಾಗ ಪೂರ್ಣವಾಗಿದೆ. ಕೊನೆಯ ತ್ರೈಮಾಸಿಕ ಚಾಲ್ತಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ನಡೆಸುತ್ತಿದೆ. ತನ್ನ ಸ್ವಂತ ತೆರಿಗೆ ಆದಾಯದ ಬಹುಪಾಲನ್ನು ಪಂಚ …
Read More »Yearly Archives: 2025
ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ; ಮೂವರ ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …
Read More »108 ತರಕಾರಿಗಳಿಂದ ಅಲಂಕಾರಗೊಂಡ ಬನಶಂಕರಿ ತಾಯಿ: ಪಲ್ಲೇದ ಹಬ್ಬ ಕಣ್ತುಂಬಿಕೊಂಡ ಭಕ್ತರು
ಹಾವೇರಿ: ಶಿವಲಿಂಗ ನಗರದಲ್ಲಿರುವ ಬನಶಂಕರಿಯ ಜಾತ್ರಾ ಮಹೋತ್ಸವದ ವಿಶೇಷ ಪಲ್ಲೇದ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಸುಮಾರು 108 ತರಕಾರಿಗಳಿಂದ ಬನಶಂಕರಿ ದೇವಿಯನ್ನು ಅಲಂಕರಿಸುವುದು ಈ ಪಲ್ಲೇದ ಹಬ್ಬದ ವಿಶೇಷ. ನೂರಾರು ವರ್ಷಗಳ ಹಿಂದೆ ಭೂಮಿಯಲ್ಲಿ ಬರಗಾಲ ತಾಂಡವಾಡುತ್ತಿತ್ತು. ಜನ ಜಾನುವಾರುಗಳು ನೀರಿಲ್ಲದೆ ಪರದಾಡುತ್ತಿದ್ದ ವೇಳೆ ಋಷಿಮುನಿಗಳು ದೇವಿಯ ಮೊರೆ ಹೋಗುತ್ತಾರೆ. ದೇವಿ ಬನಶಂಕರಿ ತನ್ನ ದೇಹದ ಉಷ್ಣಾಂಶ ಹೆಚ್ಚಿಸಿಕೊಂಡು ಶಾಕಾಂಬರಿಯಾಗುತ್ತಾಳೆ. ಅಲ್ಲದೆ ಬರದಿಂದ ತತ್ತರಿಸಿದ ಭೂಮಿಗೆ ಮಳೆ ತರುತ್ತಾಳೆ. ಈ ರೀತಿ …
Read More »ವಿಜಯಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮೂವರು ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …
Read More »ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪತಿ ಆತ್ಮಹತ್ಯೆ: ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ
ರಾಯಚೂರು, ಜನವರಿ 23: ಮೈಕ್ರೋ ಫೈನಾನ್ಸ್ (Micro finance) ಕಂಪನಿಗಳು ನೀಡುತ್ತಿರುವ ಕಿರುಕುಳಕ್ಕೆ ಸಾಲ ಪಡೆದ ಕಡುಬಡವರು ದಿಕ್ಕೆಟ್ಟು ಓಡುವಂತೆ ಮಾಡಿದೆ. ಸದ್ಯ ಗಡಿ ಜಿಲ್ಲೆಯಲ್ಲಿ ಇವರ ಕಿರುಕುರಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಇದೀಗ ಆ ಮೃತನ ಪತ್ನಿ ತನ್ನ ಮಾಂಗಲ್ಯ ಸರವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಕಳುಹಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟಕ್ಕಿಳಿದ ಮೃತನ ಪತ್ನಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ …
Read More »ಹೊಳೆನರಸೀಪುರದಲ್ಲಿ ಒಳ ಚರಂಡಿಯಲ್ಲಿ ಹಾವುಗಳ ಕಳೇಬರಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವುದು ಪತ್ತೆಯಾಗಿದೆ.
ಹಾಸನ: ಜಿಲ್ಲೆಯ ಹೊಳೆನರಸೀಪುರದಲ್ಲಿ ಹಾವುಗಳ ಕಳೇಬರಗಳು ಸಿಕ್ಕಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೊಳೆನರಸೀಪುರ ಪಟ್ಟಣದ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ಹಾಸನ – ಮೈಸೂರು ಹೆದ್ದಾರಿಯ ದರ್ಜಿ ಬೀದಿ ಒಳ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಹಾವುಗಳ ಕಳೇಬರಗಳು ಪತ್ತೆಯಾಗಿವೆ. ಹತ್ತಾರು ಹಾವುಗಳನ್ನು ಕೊಂದು ಅವುಗಳ ಚರ್ಮ ಹಾಗೂ ದೇಹದೊಳಗಿನ ನಿರುಪಯುಕ್ತ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ರಾತ್ರಿ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಪುರಸಭೆಯ ತ್ಯಾಜ್ಯ ನಿರ್ವಹಣೆ ಮಾಡುವ …
Read More »ಮಂಗಳೂರು ಸೆಲೂನ್ ಮೇಲೆ ರಾಮಸೇನೆ ದಾಳಿ ಪ್ರಕರಣ: ಟಿವಿ ಕ್ಯಾಮರಾಮ್ಯಾನ್ ಸಹಿತ 14 ಮಂದಿ ಬಂಧನ
ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿ ಗಾಜು, ಪೀಠೋಪಕರಣ ಧ್ವಂಸ ಮಾಡಿದ ಪ್ರಕರಣ ಸಂಬಂಧ 14 ಮಂದಿ ರಾಮಸೇನೆ ಕಾರ್ಯಕರ್ತರು ಹಾಗೂ ಸ್ಥಳೀಯ ಚಾನೆಲ್ನ ಕ್ಯಾಮರಾಮ್ಯಾನ್ ಸಹಿತ 14 ಮಂದಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ಯಾಮರಾಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದ ಫರಂಗಿಪೇಟೆಯ ಹರ್ಷರಾಜ್, ವಾಮಂಜೂರಿನ ಮೋಹನ್ ದಾಸ್, ಕಾಸರಗೋಡಿನ ಪುರಂದರ, ವಾಮಂಜೂರಿನ ಸಚಿನ್, ರವೀಶ್, ಬೆಂಜನಪದವಿನ ಸುಕೇತ್, ವಾಮಂಜೂರಿನ …
Read More »ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಮನೆ ಮುಂದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮಂಜುನಾಥ್ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಎನ್ಜಿಇಎಫ್ ಬಡಾವಣೆಯಲ್ಲಿ ವಾಸವಾಗಿದ್ದ ಪತ್ನಿ ನಯನರಾಜ್ ಮನೆ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕ್ಯಾಬ್ …
Read More »ಆಟೋ ಚಾಲಕರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿ, 5.60 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.
ಗಂಗಾವತಿ (ಕೊಪ್ಪಳ): ಆಟೋ ಚಾಲಕರೊಬ್ಬರು ತನ್ನ ಮಗಳ ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಹಾಡಹಗಲೇ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಗಂಗಾವತಿ ತಾಲೂಕಿನ ವೆಂಕಟಗಿರಿ ಹೋಬಳಿಯ ಆರ್ಹಾಳ್ ಗ್ರಾಮದಲ್ಲಿ ನಡೆದಿದೆ. ಹಣ, ಚಿನ್ನಾಭರಣ ಕಳೆದುಕೊಂಡ ಕುಟುಂಬ ಗೋಳಾಡುತ್ತಿದೆ. ಆಟೋ ಚಾಲಕ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿರೇಶ ಅಡಿವೆಪ್ಪ ಪಟ್ಟಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ವಿರೇಶ ಅವರ ಮನೆಯಲ್ಲಿದ್ದ ಹತ್ತುವರೆ ತೊಲೆ ಚಿನ್ನಾಭರಣ ಮತ್ತು …
Read More »ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಾಂಗಲ್ಯವನ್ನೇ ಸಿಎಂಗೆ ಪೋಸ್ಟ್ ಮಾಡುತ್ತಿರುವ ಮಹಿಳೆಯರು
ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ. ಮೈಕ್ರೋ ಫೈನಾನ್ಸ್ನಿಂದ ತಮ್ಮ ಮಾಂಗಲ್ಯಕ್ಕೆ ಕುತ್ತು ಬಂದಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಪ್ರಧಾನ ಅಂಚೆ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು, ಅಂಚೆ ಮೂಲಕ ಮಾಂಗಲ್ಯ ಮತ್ತು ಪತ್ರವನ್ನು …
Read More »