Breaking News

Yearly Archives: 2025

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ.

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ಸ ಅಪಘಾತ…. ರಸ್ತೆ ಪಕ್ಕಕ್ಕೆ ಜಾರಿದ ಸಾರಿಗೆ ಬಸ್ಸ, ತಪ್ಪಿದ ಅನಾಹುತ. ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ …

Read More »

ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾದ ಸಂಸದ ಈರಣ್ಣ ಕಡಾಡಿ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ದಿನಾಂಕವನ್ನು ಆದಷ್ಟು ಬೇಗ ಘೋಷಿಸುವುದು ಬೆಳಗಾವಿ ಮಿರಜ್‌ ನಡುವೆ ಮೆಮೊ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಮುಂಬೈ-ಹೊಸಪೇಟೆ (ರೈಲು ಸಂಖ್ಯೆ 111139/40) ಮತ್ತು ಸೊಲ್ಹಾಪುರ-ಹೊಸಪೇಟೆ (ರೈಲು ನಂ .11415/16) ವರೆಗೆ ಇರುವ ಈ ರೈಲುಗಳನ್ನು ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವಂತೆ ಮನವಿ …

Read More »

ಯುದ್ಧಕಾಂಡವಾದ ಸಾಮಾನ್ಯ ಸಭೆ, ರೊಚ್ಚಿಗೆದ್ದ ಮಹಿಳಾ ಸದಸ್ಯೆ ಸಭೆಯಿಂದ ಪಲಾಯಣ.

ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆಯಲ್ಲಿ ದಿನಾಂಕ 20 ರಂದು ಕರೆದಿದ್ದ ಸಾಮಾನ್ಯ ಸಭೆ ಯುದ್ಧಕಾಂಡವಾಗಿ ಪರಿಣಮಿಸಿದೆ. ಗುರುವಾರ ಮುಂಜಾನೆ 11 ಗಂಟೆಗೆ ಪುರಸಭೆ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಪುರಸಭೆಯ ಕಚೇರಿಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. 2025-26ನೇ ಸಾಲಿನ ಸಂತೆ ಕರ ಬಹಿರಂಗ ಹರಾಜು ಮಾಡುವ ವಿಷಯವು ಅಜೆಂಡದಲ್ಲಿ ಇತ್ತು. ಇಲಾಖೆಯ ನಿಯಮದಂತೆ 4 ಜನರು ಹರಾಜಿನಲ್ಲಿ ಭಾಗವಹಿಸಬೇಕೆನ್ನುವುದು ಅಧಿಕಾರಿಗಳ ಹಾಗು ಸರ್ವ ಸದಸ್ಯರ …

Read More »

ಸ್ಲಗ್ :ಹು-ಧಾ ಮ ಪಾ 1512.67 ಕೋ.ರೂ. ಗಾತ್ರದ ಬಜೆಟ್ ಮಂಡನೆ

ಜಿಐಎಸ್ ಸರ್ವೆ ಕೈಕೊಳ್ಳುವ ಮೂಲಕ ಪಾಲಿಕೆಯ ಆಸ್ತಿ ತೆರಿಗೆಯನ್ನು ಹಾಗೂ ಇತರೆ ಆಂತರಿಕ ಸಂಪನ್ಮೂಲಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಿಸುವುದು, 2025-26ನೇ ಸಾಲಿನಲ್ಲಿ 24*7 ನಿರಂತರ ಕುಡಿಯುವ ನೀರಿನ ಸರಬರಾಜು ಕಾಮಗಾರಿಯನ್ನು ಪೂರ್ಣಗೊಳಿಸಿ ಎಲ್ಲ ವಾರ್ಡಗಳಿಗೂ 24*7 ನಿರಂತರ ಕುಡಿಯುವ ನೀರನ್ನು ಪೂರೈಸುವುದು, ಪ್ರತಿ ಮನೆಯಿಂದ ಶೇ.100 ರಷ್ಟು ವಿಂಗಡಿಸಿದ ಕಸ ಸಂಗ್ರಹಿಸಿ ಶೇ. 100 ರಷ್ಟು ಸಂಸ್ಕರಣೆ ಕೈಕೊಂಡು `ಕಸಮುಕ್ತ ನಗರ’ ವನ್ನಾಗಿಸುವುದು ಇತ್ಯಾದಿ ಮಹತ್ವದ …

Read More »

ರವಿವಾರ ದಿನಾಂಕ 23 ರಂದು ಬೆಳಿಗ್ಗೆ 9 ಸಂಜೆ 4: ಘಂಟೆ ವರೆಗೆ ಬೃಹತ್ ಉದ್ಯೋಗ ಮೇಳ

ಬೆಳಗಾವಿಯ ಕೌಶಲ್ಯ ಅಭಿವೃದ್ಧಿ ಉದ್ದಿಮೆ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಇನ್ನುಳಿದ ಸಂಘ ಸಂಸ್ಥೆಗಳ ಸಹಕಾರದಿಂದ ರವಿವಾರ ದಿನಾಂಕ 23 ರಂದು ಬೆಳಿಗ್ಗೆ 9 ಸಂಜೆ 4: ಘಂಟೆ ವರೆಗೆ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಇದರ ಲಾಭ ತೆಗೆದು ಕೊಳ್ಳಬೇಕೆ ಎಂದು ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಸಂಯೋಜಕ ಸಂತೋಷ ನಾವಲಗಿ ಕರೆ ನೀಡಿದರು. ಗುರುವಾರ ರಂದು ಕಾಗವಾಡದ ಶಿವಾನಂದ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ …

Read More »

ಬೆಳಗಾವಿಯಲ್ಲಿ ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

ಬೆಳಗಾವಿಯಲ್ಲಿ ಬಸ್ ಇಲ್ಲದೇ ಪ್ರಯಾಣಿಕರ ಪರದಾಟ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಸಾರಿಗೆ ಸಿಬ್ಬಂದಿಗಳ ಜತೆಗೆ ವಾಗ್ವಾದಕ್ಕೀಳಿದ ಪ್ರಯಾಣಿಕರು ಬೆಳಗಾವಿ ಟು ಗೋಕಾಕ ಮಾರ್ಗಕ್ಕೆ ಬಸ್ ಬಿಡುವಂತೆ ಪ್ರಯಾಣಿಕರ ಆಗ್ರಹ ಸಂಜೆ 06ಗಂಟೆಯಿಂದ ಈವರೆಗೂ ಬಸ್ ಬಿಡ್ತಿಲ್ಲ ಎಂದು ಸಾರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ಗೋಕಾಕ ಸೇರಿದಂತೆ ಗ್ರಾಮೀಣ ಪ್ರದೇಶಕ್ಕೆ ಹೋಗುವ 50ಕ್ಕೂ ಅಧಿಕ ಪ್ರಯಾಣಿಕರ ಪರದಾಟ

Read More »

ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಘಟಪ್ರಭಾ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಘಟಪ್ರಭಾ ಎಡದಂಡೆ, ಬಲದಂಡ, ನದಿಗೆ ಹುಕ್ಕೇರಿ ಕೊಟವಾಗಿ ಯಾತ ನೀರಾವರಿ ಎಡದಂಡೆ ಕಾಲುವೆ ನೀರು ಹರಿಸಲೇಬೇಕಾದ ಅನಿವಾರ್ಯ ಇದೆ. ಕೋಳವೆ ಬಾಂವಿ ಬೋರುಗಳು ಬತ್ತಿ ಹೋಗಿವೆ ಹಾಗೂ ದನಕರುಗಳಿಗೆ ಜಾನುವಾರುಗಳಿಗೆ ತುಂಬಾ ನೀರಿನ ಕೊರತೆ ಇರುವುದರಿಂದ ಕಾಲುವೆಗೆ ನೀರು ಹರಿಸಬೇಕೆಂದು ಒತ್ತಾಯಿಸಿದ್ದಾರೆ. …

Read More »

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ

  2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ …

Read More »

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಜೆಸಿಬಿ ಸದ್ದು

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಜೆಸಿಬಿ ಸದ್ದು. ರಸ್ತೆ ಮೇಲಿನ ಅತಿಕ್ರಮಣ ತೆರವ ಸವದತ್ತಿ ಪಟ್ಟಣದ ಅಭಿವೃದ್ಧಿ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ಗುರುವಾರ ಬೆಳ್ಳಂ ಬೆಳಿಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು ಬೆಳಗ್ಗೆ 6 ಗಂಟೆಯಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಿತ್ತು ಪಟ್ಟಣದ ಎಪಿಎಂಸಿ ವೃತ್ತದಿಂದ ಬಸ್ ನಿಲ್ದಾಣದವರೆಗೆ ತೆರವು ಕಾರ್ಯಾಚರಣೆ ನಡೆದಿದೆ 10 ಜೆಸಿಬಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದವು. ನೂರು ಜನ ಪೊಲೀಸ್ ಸಿಬ್ಬಂದಿಗಳು ಬಿಗಿ …

Read More »

ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವುದು ಶತಸಿದ್ಧ,:ಡಿ.ಕೆ.ಶಿ

ಬೆಂಗಳೂರು/ದೆಹಲಿ: “ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಾವಣೆ ಮಾಡುವುದು ಶತಸಿದ್ಧ. ಹೇಗೆ ಹೆಸರು ಬದಲಾಯಿಸಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರಕಾರ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಪ್ರಸ್ತಾಪವನ್ನು ತಡೆಹಿಡಿದಿರುವ ಕುರಿತು ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಜಿಲ್ಲೆಯ ಹೆಸರು ಬದಲಾವಣೆ ರಾಜ್ಯ ಸರಕಾರಕ್ಕೆ ಸಂಬಂಧಪಟ್ಟ ವಿಚಾರ. ನಮಗೂ ಕಾನೂನು ಗೊತ್ತಿದೆ” ಎಂದರು. “ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲಾ, ಅವರುಗಳು ಕೇಂದ್ರ …

Read More »