Breaking News

Yearly Archives: 2025

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ ತರಿಸಿದೆ. ಈ ಘಟನೆ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್ ಅವರು, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರೊಂದಿಗೆ ಇಂದು ಮೃತ ಹರೀಶ್ ಮತ್ತು ಉಮೇಶ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಚಿವ ಜಾರ್ಜ್ ಅವರು ವೈಯಕ್ತಿಕವಾಗಿ ತಲಾ 5 ಲಕ್ಷ ರೂ. ಸಹಾಯಧನ …

Read More »

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

ಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ಬಾಲಕಿಯರಿಗಾಗಿ ಹುಡುಕಾಟ ಮುಂದುವರೆದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿ ಹಾಗೂ ಓರ್ವ ಬಾಲಕನನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕಿ ಆಫ್ರಿನ್​ (13) ಮೃತಪಟ್ಟಿದ್ದಾಳೆ. ಆಯಿಷಾ ಮೃತದೇಹ ನಿನ್ನೆಯೇ ಸಿಕ್ಕಿದ್ದು, ಹನಿ …

Read More »

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್​ಬಾಗ್​ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು. ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ …

Read More »

ಇಬ್ಬರ ಬಲಿ ಪಡೆದ ಕಾಡಾನೆ ಸೆರೆ ಹಿಡಿಯಲು ಶೃಂಗೇರಿಗೆ ಆಗಮಿಸಿದ 6 ಸಾಕಾನೆಗಳು

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಆನೆ ಸೆರೆ ಕಾರ್ಯಾಚರಣೆಗೆ ಸಾಕಾನೆಗಳಾದ ಏಕಲವ್ಯ, ಧನಂಜಯ, ಪ್ರಶಾಂತ, ಹರ್ಷ ಸೇರಿ ಆರು ಆನೆಗಳನ್ನು ಶೃಂಗೇರಿ ತಾಲೂಕಿನ ಕೆರೆಕಟ್ಟೆ ಚೆಕ್‌ಪೋಸ್ಟ್​ಗೆ ಕರೆತರಲಾಗಿದೆ. ನಾಳೆಯಿಂದ ಒಂಟಿ ಸಲಗದ ಸೆರೆ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಕಾಡಾನೆ ಕೆರೆಮನೆ ಗ್ರಾಮದ ಸುತ್ತಮುತ್ತ ರೈತರಿಗೆ ಹಾಗೂ ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತಿದ್ದು, ಸಿಕ್ಕ ಸಿಕ್ಕ …

Read More »

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲು ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಉತ್ತರ ಶಾಸಕ ಆಸೀಫ್ ಸೇಠ್ ಅವರು ಇಂದು …

Read More »

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು. ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ. ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು. ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿದ ಸಚಿವರು ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ …

Read More »

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ. ಇಡೀ ರಾಜ್ಯ ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾku ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ‌ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ …

Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲು. ಬೀರಪ್ಪ ದಾನವ್ವಗೊಳ ಎಂಬಾತನಿಗೆ ಲಾಠಿಯಿಂದ ಹೊಡೆದು ಪೊಲೀಸರಿಂದ ಹಲ್ಲೆ ಆರೋಪ. ಭೀರಪ್ಪ‌ ಸಂಬಂಧಿ ಝರೀನಾ ಎಂಬುವವರಿಂದ ಹಲ್ಲೆ ಆರೋಪ. ವಿಜಯನಗರದ ನಿವಾಸಿಯಾಗಿರುವ ಬೀರಪ್ಪ. ಝೇಂಡಾ ಹಾರಿಸುವಾಗ ಪೊಲೀಸರೊಬ್ಬರು ತಲೆಗೆ ಹೊಡೆದಿದ್ದಾರೆ. ಮೆರವಣಿಗೆ ನೋಡಲು ಬಂದ ಯುವಕನಿಗೆ ಹೊಡೆದಿದ್ದಾರೆ‌. ತಲೆ ಭಾಗಕ್ಕೆ ಹೊಡೆದಿದ್ದಾರೆ ಸ್ಕ್ಯಾನಿಂಗ್ ಮಾಡಬೇಕು ಅಂತಾ ಪೊಲೀಸರು ಹೇಳ್ತಿದ್ದಾರೆ. ದುಡಿದು …

Read More »

ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ

ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದೆ. ನಂತರ ನಡೆದ ಪಥಸಂಚಲನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು.   ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. …

Read More »