ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ. ಹುಕ್ಕೇರಿ ನಗರದಲ್ಲಿ ಬಹುದಿನಗಳ ಬೇಡಿಕೆಯಾದ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣಕ್ಕೆ ಸಕಲ ಸಿದ್ದತೆಗಳು ನಡೆದಿವೆ. ತಾಲೂಕಿನ ದಲಿತ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ ಮತ್ತು ಸುರೇಶ ತಳವಾರ ನೇತ್ರತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆ ಜರುಗಿಸಿ ಕಾರ್ಯಕ್ರಮದ ರೂಪ ರೇಷೆಗಳನ್ನು ಸಿದ್ದಪಡಿಸಿ ಮಾದ್ಯಮ ಗಳೊಂದಿಗೆ ಮಾತನಾಡಿದ ದೀಲಿಪ ಹೋಸಮನಿ ಹುಕ್ಕೇರಿ ತಾಲೂಕಿನಲ್ಲಿ ಡಾ, ಬಾಬಾಸಾಹೇಬ …
Read More »Yearly Archives: 2025
ಸಚಿವ ಎಂಬಿಪಿ ಕ್ಷೇತ್ರದಲ್ಲೇ ರೈತರಿಗೆ ಸಂಕಷ್ಟ: ಒಣಗುತ್ತಿರುವ ದ್ರಾಕ್ಷಿ ಬೆಳೆ: ಆತಂಕಕ್ಕೆ ಒಳಗಾದ ದ್ರಾಕ್ಷಿ ಬೆಳೆಗಾರರು
ಅನ್ನದಾತರಿಗೆ ಅದೇಕೋ ಸಂಕಷ್ಟಗಳು ಒಂದಿಲ್ಲಾ ಒಂದು ರೀತಿಯಿಂದ ವಕ್ಕರಿಸುತ್ತವೆ. ಪ್ರಕೃತಿ ವಿಕೋಪ, ಹುಳು ಭಾಧೆ, ಬೆಳೆ ರೋಗಗಳು ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ. ಆದ್ರೆ ಈ ಬಾರಿ ಈ ಬಾರಿ ರೈತರಿಗೆ ಮಾರಕವಾಗಿ ಪರಿಣಮಿಸಿದ್ದು ಮಾತ್ರ ಆ್ಯಸಿಡ್ ಮಿಶ್ರಿತ ನೀರು. ಅನುಮತಿ ಇಲ್ಲದೆ ಜಮೀನುಗಳಲ್ಲಿ ಲಾರಿ ಮೂಲಕ ಬರುತ್ತಿರುವ ಈ ನೀರು ದ್ರಾಕ್ಷಿ ಬೆಳೆಗೆ ಹಾನಿಕಾರಕವಾಗಿ ಪರಿಣಮಿಸಿ ರೈತರನ್ನು ಆತಂಕಕ್ಕೆ ಸಿಲುಕಿಸಿದೆ.ಈ ಕುರಿತು ಇಲ್ಲಿದೆ ಡಿಟೇಲ್ಸ್… …: ದ್ರಾಕ್ಷಿ ಬೆಳೆಗೆ ವಿಜಯಪುರ …
Read More »ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕಾಶ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ದಾಳಿ ಅಧಿಕಾರಿಗಳ ದಾಳಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್
Read More »ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು
ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು (1 ಟ್ರಿಪ್) ರೈಲು ಸಂಖ್ಯೆ 07319 ಕೆಎಸ್ಆರ್ …
Read More »ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ; ಸಿದ್ಧಾರ್ಥ ಬಸರಿಗಿಡ.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸತತ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಕಿಕೊಳ್ಳಕ್ಕಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜಿನಾಮೆ ಕೇಳುತ್ತಿರುವುದು ನಾಚಿಕೆಗೇಡಿತನ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಸಿದ್ಧಾರ್ಥ ಬಸರಿಗಿಡ ಅವರು ಹೇಳಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೀದರ ಜಿಲ್ಲೆಯ …
Read More »ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಏಜೆಂಟರು : ಕಣ್ಣು ಮುಚ್ಚಿಕೊಂಡ ಕುಳಿತಿರುವ ಇಲಾಖೆ
ಕಳೆದ ನವೆಂಬರ 21ರಂದು ಬೆಳಗಾವಿಯ ಕಾರ್ಮಿಕ ಇಲಾಖೆಯ ಪ್ರಾದೆಶಿಕ ಕಛೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರದ ಕಾರ್ಯಕ್ರಮವನ್ನು ಉದ್ಗಾಟಿಸಲಾಗಿದ್ದು ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಉಪ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನೀರಿಕ್ಷಕರು ಚಾಲನೆ ನೀಡಿದ್ದರು ಈ ಕಾರ್ಯಕ್ರಮವು ಪ್ರಾರಂಭಗೊಂಡು ಸುಮಾರು ಒಂದು ತಿಂಗಳು ಕಳೆದಿದ್ದು ಈಗ ಪ್ರಗತಿಯಲ್ಲಿದೆ ಈ ಕಾರ್ಯಕ್ರಮವು ಸದರಿ ರಾಜ್ಯ ದಲ್ಲಿರುವ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ …
Read More »ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್…!!! ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ
ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್… ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಘಟನೆ ಕಾಕತಿ ಪೊಲೀಸರಿಂದ ಪರಿಶೀಲನೆ ಶಾಲಾ ಆವರಣದಲ್ಲಿ ಬಿದ್ದ ಅನಾಮಧೇಯ ಡ್ರೋನ್ ನಿಂದ ಎರಡು ಗಂಟೆಗಳ ಕಾಲ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಕಾಲ ಕಳೆದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆ ಬಿಡುವ ಸಂದರ್ಭದಲ್ಲಿ ಏಕಾಏಕಿ ಮೈದಾನದಲ್ಲಿ ಬಿದ್ದ …
Read More »ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ
ಶಾಸಕ ಅಭಯ ಪಾಟೀಲ ವಿರುದ್ಧ ದೂರು ದಾಖಲಿಸಲು ಕರವೇ ನಿರ್ಧಾರ ಬೆಳಗಾವಿ- ಕರ್ನಾಟಕ ಸರ್ಕಾರದ ಅನುದಾನವನ್ನು ಖರ್ಚುಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಿಸಿ,ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ,ಮಹಾರಾಷ್ಟ್ರದಿಂದ ಅತಿಥಿಯನ್ನು ಕರೆಯಿಸಿ ಕನ್ನಡ ನೆಲದಲ್ಲಿ ಅವರಿಂದ ನಾಡವಿರೋಧಿ ಘೋಷಣೆಯನ್ನು ಕೂಗಿಸಿ, ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹದ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಯುವ ಮುಖಂಡ ಶ್ರೀ ರಾಹುಲ್ ಜಾರಕಿಹೊಳಿ ಅವರ ಜೊತೆಗೆ ಉದ್ಘಾಟನೆಗೊಳಿಸಲಾಯಿತು. ಯಮಕನಮರಡಿ ಕ್ಷೇತ್ರದ ಪ್ರಗತಿ ಮತ್ತು ಅಭಿವೃದ್ದಿಗೆ ನಾನು ಮತ್ತು ಸಚಿವರು ಬದ್ಧರಾಗಿ, ಕ್ಷೇತ್ರದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸದಾ ಶ್ರಮಿಸುತ್ತಿದ್ದೇವೆ. ಈ ವೇಳೆ ಆಯಾ ಗ್ರಾಮದ ಹಿರಿಯರು, ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ …
Read More »