Breaking News

Yearly Archives: 2025

ಅನಕ್ಷರಸ್ಥ ಮಹಿಳೆಯರ ಹೆಸರಲ್ಲಿ ಹಣ ಪಡೆದು ಮೋಸ..! ಫೈನಾನ್ಸನ ಕಿರುಕುಳವನ್ನು ತಪ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.

ಗೋಕಾಕ : ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ …

Read More »

ಖೋಟಾ ನೋಟು ಚಲಾಯಿಸುತ್ತಿದ್ದ ನಾಲ್ಕು ಜನ ಆರೋಪಿಗಳು ಅಂದರ್..!

ವಿಜಯಪುರ:  ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಆಗಿರುವ ರಿಯಾಜ್ ವಾಲಿಕಾರ ಈತ, …

Read More »

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ

ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ …

Read More »

ಖೋಟಾನೋಟು ಚಲಾವಣೆ: ನಾಲ್ವರ ಬಂಧನ

ಖೋಟಾನೋಟು ಚಲಾವಣೆ: ನಾಲ್ವರ ಬಂಧನ : ವಿಜಯಪುರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ …

Read More »

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ …

Read More »

ಹೃದಯಾಘಾತದಿಂದ ಚೇರ್ ಮೇಲೆ ಕುಳಿತಲ್ಲೇ ವ್ಯಕ್ತಿ ಸಾವು…!

ವಿಜಯಪುರ: ವ್ಯಕ್ತಿಯೊರ್ವ ಚೇರ್ ಮೇಲೆ ಕುಳಿತ ಸ್ಥಳದಲ್ಲೇ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೆಳ್ಳಂ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಸಾಹೇಬಗೌಡ ಹೆರಾಣವರ (72) ಎಂದು ಗುರುತಿಸಲಾಗಿದೆ. ಇನ್ನೂ ಮೃತ ವ್ಯಕ್ತಿ ಬಸವನ ಬಾಗೇವಾಡಿ ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡಿದ್ದರು. ತಹಶೀಲ್ದಾರ ಕಚೇರಿಗೆ ಕೆಲಸದ ನಿಮಿತ್ಯ ಆಗಮಿಸಿದ ಸಾರ್ವಜನಿಕರಿಗೆ ಅರ್ಜಿ ಫಾರ್ಮ್ ತುಂಬವ ಕಾಯಕ ಮಾಡಿ ಕೊಂಡಿದ್ದರು ಎನ್ನಲಾಗಿದೆ. …

Read More »

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಮೂರೂ ಪಿಕೆಪಿಎಸ್ …

Read More »

ನೈಟ್ ಸಿಟಿ ರೌಂಡ್ಸ್ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಧಾರವಾಡ ಎಸಿಪಿ,ಇನ್ಸ್ಪೆಕ್ಟರ್ ; ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ

ಧಾರವಾಡ:  ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರವಾಡ ಎಸಿಪಿ ಹಾಗೂ ಉಪನಗರ ಠಾಣೆಯ ಪಿಐ ಅವರು ಠಾಣೆ ವ್ಯಾಪ್ತಿಯಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ ನೀಡಲಾಯಿತು. ನಗರದ ಸಪ್ತಾಪುರ ಸೇರಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜನ ನಿಬಿಡ ಪ್ರದೇಶದಲ್ಲಿ ಎಸಿಪಿ ಪ್ರಶಾಂತ ಸಿದ್ಧನಗೌಡರ ನೇತೃತ್ವದಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ …

Read More »

ಬಸ್ ಪ್ರಯಾಣ ದರ ಹೆಚ್ಚಳ;ಹೊಸ ವರ್ಷದ ಮರು ದಿನವೇ ಶಾಕಿಂಗ್ ನ್ಯೂಸ್‌.

ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್‌ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Read More »

ಬೆಳಗಾವಿಗೆ ಬಂತು ಹುಬ್ಬಳ್ಳಿ-ಪುಣೆ ನಡುವಿನ “ವಂದೇ ಭಾರತ್” ರೈಲು.

 ಬೆಳಗಾವಿ:  ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಬಹಳ ಬೇಡಿಕೆ ಇದೆ. ಕರ್ನಾಟಕದ ವಿವಿಧ ನಗರಗಳಿಗೆ ಈ ರೈಲು ಸಂಪರ್ಕ ಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ನಿರೀಕ್ಷೆ ಇದೆ. ಈಗಾಗಲೇ ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, 2025ರಲ್ಲಿ ಈ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಹೊಸ ವಂದೇ ಭಾರತ್ …

Read More »