Breaking News

Yearly Archives: 2025

ನವೆಂಬರ್ ಕ್ರಾಂತಿಯ ಸದ್ದು ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಇದೀಗ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಗೊಂದಲವನ್ನು ಮತ್ತಷ್ಟು ಹೆಚ್ಚಾಗಿಸಿದೆ. ನವೆಂಬರ್ ಕ್ರಾಂತಿಯ ಚರ್ಚೆಗೆ ಉಭಯ ನಾಯಕರ ದೆಹಲಿ ಭೇಟಿ ಇನ್ನಷ್ಟು ರೆಕ್ಕೆಪುಕ್ಕಗಳನ್ನು ನೀಡಿದೆ. ಒಂದೆಡೆ ಕಾಂಗ್ರೆಸ್ ಪಾಳಯದಲ್ಲಿ ನವೆಂಬರ್​ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಕೇಳಿಬರುತ್ತಿದ್ದು, ಇನ್ನೊಂದೆಡೆ ಸಂಪುಟ ಪುನಾರಚನೆಯ ಸಾಧ್ಯತೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಈ ಗೊಂದಲಕ್ಕೆ ತೆರೆ …

Read More »

ಮೈಕ್ರೋ ಸಾಫ್ಟ್ ಹೆಸರಲ್ಲಿ ಅಮೆರಿಕಾ ಪ್ರಜೆಗಳಿಗೆ ಸೈಬರ್ ವಂಚನೆ: ಬೆಂಗಳೂರಲ್ಲಿ 21 ಆರೋಪಿಗಳ ಬಂಧನ

ಮೈಕ್ರೋ ಸಾಫ್ಟ್ ಹೆಸರಲ್ಲಿ ಅಮೆರಿಕಾ ಪ್ರಜೆಗಳಿಗೆ ಸೈಬರ್ ವಂಚನೆ: ಬೆಂಗಳೂರಲ್ಲಿ 21 ಆರೋಪಿಗಳ ಬಂಧನ ಬೆಂಗಳೂರು: ಸೈಬರ್‌ ವಂಚನೆಗೆ ಕಡಿವಾಣ ಹಾಕಲು ಸಿಐಡಿ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಸೈಬರ್‌ ಕಮಾಂಡ್‌ ಸೆಂಟರ್‌ (ಸಿಸಿಸಿ) ಭರ್ಜರಿ ಕಾರ್ಯಾಚರಣೆ ನಡೆಸಿ, ಮೈಕ್ರೋ ಸಾಫ್ಟ್ ಹೆಸರು ದುರ್ಬಳಕೆ ಮಾಡಿಕೊಂಡು, ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ ಪ್ರಜೆಗಳು ಸೇರಿ ಇತರೆ ನಾಗರಿಕರನ್ನು ಬೆದರಿಸಿ ವಂಚಿಸುತ್ತಿದ್ದ 21 ಸೈಬರ್‌ ವಂಚಕರ ಜಾಲವನ್ನು ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ವಂದನಾ …

Read More »

ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ

ರಾಯಬಾಗ : ಲೋಕೋಪಯೋಗಿ ಸಚಿವರೇ ಇಲ್ಲಿ ಒಮ್ಮೆ ನೋಡಿ ನಿಮ್ಮದೇ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿದೆ ಮದ್ಯ ಸೇವನೆ ಪಾರ್ಟಿ ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ವೈದ್ಯರ ಎಣ್ಣೆ ಪಾರ್ಟಿ ಎತ್ತ ಸಾಗುತ್ತಿದೆ ಈ ವೈದ್ಯರ ಕಾರ್ಯವೈಖರಿ ದಿನಕ್ಕೊಂದು ಸುದ್ದಿಯಲ್ಲಿರುವ ರಾಯಬಾಗ ಸರ್ಕಾರಿ ಆಸ್ಪತ್ರೆಯ ರಾಜ್ಯದ ಗಮನ ಸೆಳೆದಿತ್ತು ಮನಸ್ಸೋ ಇಚ್ಛೆ ಕೆಲಸ ಮಾಡದೇ ಸುದ್ದಿಯಾಗುತ್ತಿದ್ದ ಸರ್ಕಾರಿ ಅಸ್ಪತ್ರೆ ಇದೀಗ …

Read More »

ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ

ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ ಆಯೋಜನೆ ಹಲವಾರು ಬಾಲ ಸಾಹಿತಿಗಳು ಭಾಗಿ ಬೆಳಗಾವಿಯಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಂದು ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ …

Read More »

ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ

ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ ವತಿಯಿಂದ ಸನ್ಮಾನ ಹ್ಯಾವ್ ಲಾಕ್ ಇಂಡಸ್ಟ್ರಿಯ ಕಚೇರಿಯಲ್ಲಿ ಕಾರ್ಯಕ್ರಮ ಬೆಳಗಾವಿಯ ಕ್ರೀಡಾ ಕ್ಷೇತ್ರಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ನ ಕೊಡುಗೆ ಅಪಾರ ದಿನಾಂಕ ನವೆಂಬರ್ 11 ರಿಂದ 17, 2025 ರವರೆಗೆ ಇಂಡೋನೇಷ್ಯಾದ ಬ್ಯಾಂಟಮ್ ದ್ವೀಪದಲ್ಲಿ ನಡೆಯಲಿರುವ ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆಯಾಗಿರುವ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳಾದ ಪ್ರಶಾಂತ್ ಖನುಕರ್, …

Read More »

5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…

5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ… ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ ಕೆಲಸಕ್ಕಾಗಿ ಸಚಿವರು ದೆಹಲಿಗೆ ಹೋಗಿ ಬರ್ತಾರೆ ಸಂಪುಟ ಪುನಾರಚನೆ ಬಗ್ಗೆ ನಮ್ಮ ಜೊತೆ ಮಾತನಾಡಲ್ಲ ಸಿಎಂ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಅವರೇ ಇರ್ತಾರೆ ಎನ್ನುವ ಮೂಲಕ ಸಿದ್ದು …

Read More »

ಬೆಂಗಳೂರಿನ ನಿವಾಸದಲ್ಲಿ ರಮೇಶ್ ಅಣ್ಣಾ ಜಾರಕಿಹೊಳಿ ರವರನ್ನು ಭೇಟಿ ಮಾಡಿದ ಅಭಿಮಾನಿಗಳು

ಇಂದು ಬೆಂಗಳೂರಿನ ನಿವಾಸದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ರಮೇಶ್ ಅಣ್ಣಾ ಜಾರಕಿಹೊಳಿ ಸಾಹುಕಾರ್ ರವರನ್ನು ಅಭಿಮಾನಿಗಳು ಭೇಟಿ ಮಾಡಿ ಪ್ರೀತಿಯ ಸತ್ಕಾರ ಸ್ವೀಕರಿಸಿದರು ಸಾಹುಕಾರ್ ಪಡೆ ಯುವ ಕರ್ನಾಟಕ ನಮ್ಮ ಸಾಹುಕಾರ್ ನಮ್ಮ ಹೆಮ್ಮೆ

Read More »

ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ.

ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲೆಕ್ಕೊಪ್ಪ ಗ್ರಾಮದಲ್ಲಿ ಪತ್ತೆಯಾದ ಹೆಬ್ಬಾವು. ಗ್ರಾಮದಲ್ಲಿ ಕಾಣಿಸಿಕ್ಕೊಳ್ಳುತ್ತಿದ್ದಂತೆ 112 ನಂಬರಗೆ ಕರೆ ಮಾಡಿದ್ದ ಸ್ಥಳೀಯರು. ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಸಿಬ್ಬಂದಿಗಳು ಹೆಬ್ಬಾವನ್ನ ಹಿಡಿಯುವಲ್ಲಿ ಯಶಸ್ವಿ. ಪ್ರಕಾಶ ಗಾಡಿವಡ್ಡರ ಎನ್ನುವ ಪೊಲೀಸ್ ಸಿಬ್ಬಂದಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಬಿಟ್ಟ ಪೊಲೀಸರು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Read More »

ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್​ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್​ ಅವರು ಜಲಸಂಪನ್ಮೂಲ …

Read More »

ನಂದಿನಿಯಿಂದ 2 ಹೊಸ ಉತ್ಪನ್ನ ಪರಿಚಯ: ಸೀಡ್ ಡಿಲೈಟ್, ಗುವಾ ಚಿಲ್ಲಿ ಲಸ್ಸಿ ಮಾರುಕಟ್ಟೆಗೆ

ಮಂಗಳೂರು: ಕೆಎಂಎಫ್​ನಿಂದ ನಂದಿನಿ ಬ್ರ್ಯಾಂಡ್​ನಲ್ಲಿ ಹಾಲಿನ ಜೊತೆಗೆ ಹಲವು ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಇದರಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ 29 ಉತ್ಪನ್ನಗಳು ಗ್ರಾಹಕರನ್ನು ಸೆಳೆಯುತ್ತಿವೆ. ನವೆಂಬರ್ 16 ರಂದು ಆರೋಗ್ಯಕ್ಕೂ ಉತ್ತಮವಾಗಿರುವ ಇನ್ನೆರಡು ಉತ್ಪನ್ನಗಳ ಬಿಡುಗಡೆಗೆ ನಂದಿನಿ ಸಜ್ಜಾಗಿದೆ. ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ ನಂದಿನಿ ಬ್ರ್ಯಾಂಡ್​ನಲ್ಲಿ 29 ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ನವೆಂಬರ್ 16ರಂದು ನಂದಿನಿ ಸೀಡ್ ಡಿಲೈಟ್ ಮತ್ತು ನಂದಿನಿ …

Read More »