Breaking News

Yearly Archives: 2025

ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ …

Read More »

ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ:ಸಿದ್ಧರಾಮಯ್ಯ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪುನರುಚ್ಚರಿಸಿದರು. ಸೋಮವಾರ ಗ್ರಾಮೀಣ ಕ್ಷೇತ್ರದ ತಾಲೂಕಿನ ಯರಗೇರಾ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ, ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಇತರೆ ನಿಗಮಗಳಿಂದ ಸೌಲಭ್ಯ ವಿತರಣೆ, 371(ಜೆ) ದಶಮಾನೋತ್ಸವ ಮತ್ತು 936 ಕೋಟಿಗಳ …

Read More »

ರಾಜು ಕಾಗೆ ಹೇಳಿದ್ದರಲ್ಲಿ ಸತ್ಯಾಂಶವಿದೆ: ಬೆಳಗಾವಿಯಲ್ಲಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ

ಬೆಳಗಾವಿ: ಹಿಂದೆ 40 ಪರ್ಸೆಂಟ್ ಅಂತಾ ಬಿಜೆಪಿ ಸರ್ಕಾರದ ಮೇಲೆ ಆಪಾದನೆ ಮಾಡಿದ್ದರು. ಅದನ್ನು ಅವರು ಸಾಬೀತು ಮಾಡಲಿಲ್ಲ. ಆದರೆ, ಅವರ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರ ಹೇಳಿಕೆಯಿಂದಲೇ ಸಾಬೀತಾಗಿದೆ. ಹಾಗಾಗಿ, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ …

Read More »

ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಕ್ಷೇತ್ರದ ವಿವಿಧೆಡೆ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗ್ರಾಮದಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಲಭ್ಯ ಕೊರತೆಯಾಬಾರದೆನ್ನುವುದು ಈ ಭಾಗದ …

Read More »

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲ್ವಾರು ಯೋಜನೆ ಗಳಿಗೆ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಅಂಕಲಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ತ್ರೀಚಕ್ರ ವಾಹನ ಸೋಲಾರ್ ಪ್ಲಾಟ್, ಪೌರಕಾರ್ಮಿಕರಿಗೆ ಸಮವಸ್ತ್ರದ ಕಿಟ್, ತ್ಯಾಜ್ಯ ಸಂಗ್ರಹಿಸಲು ಟ್ಯಾಕ್ಟರ್ ಹೀಗೆ ಹತ್ತು ಹಲವರು ಫಲಾನುಭವಿಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.

Read More »

ಉತ್ತರ ಕನ್ನಡದಲ್ಲಿ ಹೆಚ್ಚಿದ ಚಿರತೆಗಳ ಓಡಾಟ

ಕಾರವಾರ (ಉತ್ತರ ಕನ್ನಡ): ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರಸಿ ಮತ್ತು ದಾಂಡೇಲಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಿರಸಿ ತಾಲೂಕಿನ ನಿರ್ನಳ್ಳಿಯಲ್ಲಿ ಭಾನುವಾರ ಮಧ್ಯರಾತ್ರಿ ನರಸಿಂಹ ಹೆಗಡೆ ಎಂಬುವರ ಮನೆಯ ಅಂಗಳಕ್ಕೆ ಚಿರತೆಯೊಂದು ಬಂದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯು ಈ ಹಿಂದೆ ನಡೆದ ಚಿರತೆಗಳ ಓಡಾಟದ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. …

Read More »

ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. …

Read More »

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು

ಹೈವೋಲ್ಟೆಜ್’ನಿಂದ ವಿದ್ಯುತ್ ಉಪಕರಣಗಳು ಸುಟ್ಟು ಹಾನಿ… ಹೆಸ್ಕಾಂಗೆ ಹಿಡಿಶಾಪ ಹಾಕಿದ ಬೆಳಗಾವಿ ನಾಲ್ಕನೇ ಗೇಟ್ ಜನರು ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿ ಹೈವೋಲ್ಟೇಜ್’ನಿಂದಾಗಿ ವಿದ್ಯುತ್ ಉಪಕರಣಗಳು ಮತ್ತು ವಿದ್ಯುತ್ ದೀಪಗಳು ಸುಟ್ಟು ಸ್ಥಳೀಯರು ಮತ್ತು ವ್ಯಾಪಾರಿಗಳು ತೀವ್ರ ನಷ್ಟವನ್ನು ಅನುಭವಿಸುವಂತಾಗಿದ್ದು, ಹೆಸ್ಕಾಂ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ನಾಲ್ಕನೇ ರೇಲ್ವೆ ಗೇಟ್ ಬಳಿಯ ಅನಗೋಳ ಬಾಬಲೆ ಗಲ್ಲಿ ಮತ್ತು ಪ್ರದೇಶದಲ್ಲಿ ನಿನ್ನೆ ಭಾನುವಾರ ಬೆಳಿಗ್ಗೆ ಹೈವೋಲ್ಟೆಜ್’ನಿಂದಾಗಿ ಶಾರ್ಟ್ ಸರ್ಕ್ಯೂಟ್’ಗಳು …

Read More »