Breaking News

Yearly Archives: 2025

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ!

ಘಟಪ್ರಭಾದಲ್ಲಿ ತಹಶೀಲ್ದಾರರಿಂದ ಸಮೀಕ್ಷೆ ಕಾರ್ಯ! ಘಟಪ್ರಭಾ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕಾಗಿ ಮಾನ್ಯ ಗೋಕಾಕ ತಹಶೀಲ್ದಾರರಾದ ಮೋಹನ್ ಭಸ್ಮೆ ಅವರು ಮಂಗಳವಾರ ದಂದು ಭಾಗವಹಿಸಿದ್ದರು. ಪ್ರತಿ ಮನೆ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮೀಕ್ಷೆ ಕಾರ್ಯ ನಡೆಸಿದರು. ಪುರಸಭೆ ಘಟಪ್ರಭಾ ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಮ್.ಎಸ್.ಪಾಟೀಲ, ಸಿಬ್ಬಂದಿಗಳಾದ ರಮೇಶ ಗಂಡವ್ವಗೋಳ, ಲಕ್ಷ್ಮಣ ಹುಣಶ್ಯಾಳೆ, ಅಕ್ಷಯ ಮನಗಾಂವಿ …

Read More »

ಆರೋಪ ಪ್ರತ್ಯಾರೋಪ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇರುವ 54 ಎಕರೆ ಖಾಲಿ

ಚಿಕ್ಕೋಡಿ : ಆರೋಪ ಪ್ರತ್ಯಾರೋಪ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇರುವ 54 ಎಕರೆ ಖಾಲಿ ಜಾಗಕ್ಕೆ ಈಗ ಆರೋಪ ಪ್ರತ್ಯಾರೋಪ ಕೇಳಿ ಬರುತ್ತಿದೆ.. ಯಾರ ಪಾಲಾಗುತ್ತೆ ಈ ಜಮೀನು ಎಸ್ ಸಿ ಎಸ್ ಟಿ ಜನರು ಖರೀದಿಸಿದ ಜಮೀನಕ್ಕೆ ಈಗ ಆರೋಪಗಳು ಕೇಳಿ ಬರ್ತಾ ಇವೆ . ಕುಡಚಿ ಪಟ್ಟಣದಲ್ಲಿ ಎಸ್ ಸಿ ಎಸ್ ಟಿ ಜನರು ಜಮೀನು ಖರೀದಿಸಬಾರದ ಪಟಾಯತ್ ಕುಟುಂಬದಿಂದ ಎಸ್ ಸಿ ಎಸ್ ಟಿ …

Read More »

ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ ಇವರ ಅನುದಾನದಲ್ಲಿ ಆಧುನಿಕವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಕಲ್ಲೆಹೋಳ ಗ್ರಾಮದಲ್ಲಿ ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ ಇವರ ಅನುದಾನದಲ್ಲಿ ಆಧುನಿಕವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದ ಉದ್ಘಾಟನೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಈರಣ್ಣಾ ಕಡಾಡಿ ಇವರು ಮಾತನಾಡುತ್ತಾ ಹೇಳಿದರು ಚುನಾವಣೆಯ ನಂತರ ಯಾವುದೇ ಪಕ್ಷದವರಾಗಲಿ ಅಭಿವೃದ್ಧಿಗೆ ಒಟ್ಟುಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು. ಬೆಳಗಾವಿಯ ಬಿಜೆಪಿ ಗ್ರಾಮೀಣ ಮಂಡಲ ಮಾಜಿ ಅಧ್ಯಕ್ಷ ಶ್ರೀ ಧನಂಜಯ ಜಾದವ್ ಇವರು ಮಾತನಾಡುತ್ತಾ ಶ್ರೀ …

Read More »

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ…

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ… ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತಾ ಮಾದರಿಗಳ ಬಗ್ಗೆ ಆಳವಾದ ಅಧ್ಯಯನ ಬೆಳಗಾವಿಯನ್ನು ಸುಂದರ ನಗರವನ್ನಾಗಿ ಪರಿವರ್ತಿಸಲು ಮಹತ್ತರ ಹೆಜ್ಜೆ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗವು ಭಾರತದ ಅತಿ ಸ್ವಚ್ಛ ನಗರವಾದ ಇಂದೋರ್‌ಗೆ ಅಧ್ಯಯನ ಪ್ರವಾಸವನ್ನು ಕೈಗೊಂಡಿತು. ಮಹಾಪೌರ ಮಂಗೇಶ್ ಪವಾರ್, ಉಪ ಮಹಾಪೌರ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕರು ಹಣಮಂತ ಕೊಂಗಾಲಿ ಮತ್ತು ಎಲ್ಲ ನಗರ ಸೇವಕರು …

Read More »

50 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಜರಾಯಿ ದಾಖಲಿಸಲು ಆದೇಶ: ಮಾಜಿ ಸಚಿವ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ

50 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಜರಾಯಿ ದಾಖಲಿಸಲು ಆದೇಶ: ಮಾಜಿ ಸಚಿವ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ಖಾಸಗಿ ಟ್ರಸ್ಟ್‌ ಗೆ ಸಂಬಂಧಿಸಿದ ವಿಜಯಪುರದ ಐವತ್ತಕ್ಕೂ ಹೆಚ್ಚು ದೇವಾಲಯಗಳ ಆಸ್ತಿಯ ದಾಖಲೆಯಲ್ಲಿ ಮುಜರಾಯಿ ಎಂದು ನಮೂದಿಸಲು ಸರ್ಕಾರ ಮುಂದಾಗಿದ್ದು, ಕೂಡಲೇ ನಿರ್ಣಯವನ್ನು ವಾಪಾಸ್ಸು ಪಡೆಯುವಂತೆ ಒತ್ತಾಯಿಸಿ ಮಾಜಿ ಸಚಿವ ಅಪ್ಫಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಯಿತು. ಧರಣಿ ನೇತೃತ್ವ ವಹಿಸಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ …

Read More »

ಧ್ವನಿ ಪರಿಶೀಲನೆಗೆ ತೆರಳಿದ್ದ ಪೊಲೀಸರಿಗೆ ಚಕ್ಕರ್ ಕೊಟ್ಟ ರಮೇಶ್ ಕತ್ತಿ

ಧ್ವನಿ ಪರಿಶೀಲನೆಗೆ ತೆರಳಿದ್ದ ಪೊಲೀಸರಿಗೆ ಚಕ್ಕರ್ ಕೊಟ್ಟ ರಮೇಶ್ ಕತ್ತಿ ಬೆಳ್ಳಂ ಬೆಳಗೆ ರಮೇಶ್ ಕತ್ತಿ ಮನೆಗೆ ವಿಚಾರಣೆಗೆ ಆಗಮಿಸಿದ ಪೊಲೀಸರು ರಮೇಶ್ ಕತ್ತಿ ಸಿಗದ ಕಾರಣ ವಿಚಾರಣೆಗೆ ಹಾಜರಾಗುವಂತೆ ಹೇಳಿ ತೆರಳಿದ ಪೊಲೀಸರು. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶದ ದಿನದಂದು ಬೆಳಗಾವಿಯಲ್ಲಿ ವಾಲ್ಮೀಕಿ ಸಮಾಜದ ಕುರಿತು ಮಾಜಿ ಸಂಸದ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಕತ್ತಿ ಮನೆಗೆ ಬೆಳ್ಳಂ ಬೆಳಗೆ ಪೊಲೀಸರು …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 5.50 ಕೋಟಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 5.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಕಾಮಗಾರಿಗಳ ವಿವರಗಳು: ರಾಹೆ-4 ಇಂದಿರಾನಗರದಿಂದ ರಾಹೆ-78 ನಾಗನೂರ ಕೆ.ಎಂ. ವರೆಗೆ ರಸ್ತೆ ಉದ್ದ: 4.00 ಕಿ.ಮೀ ಕಾಮಗಾರಿಯ ಪ್ರಕಾರ: ಗ್ರಾಮೀಣ ರಸ್ತೆ ಸುಧಾರಣೆ, ಡಾಂಬರೀಕರಣ ಹಾಗೂ 1 ಸಿ.ಡಿ. ನಿರ್ಮಾಣ ಅಂದಾಜು ಮೊತ್ತ: ₹400.00 ಲಕ್ಷ ಹಳೆವಂಟಮೂರಿ – ಯಮಕನಮರಡಿ …

Read More »

ಖಣದಾಳ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದ ಸಮುದಾಯ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ಅನುದಾನ;ಲಖನ್ ಲ ಜಾರಕಿಹೊಳಿ

ರಾಯಬಾಗ ತಾಲೂಕಿನ ಖಣದಾಳ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದ ಸಮುದಾಯ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರು ಬೆಳಗಾವಿ ಶ್ರೀ ಲಖನ್ ಲ ಜಾರಕಿಹೊಳಿ ರವರು ಶಾಸಕರ ಪ್ರದೇಶಾಅಭಿವೃದ್ಧಿ ನಿಧಿಯಿಂದ ರೂಪಾಯಿ 5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿರುತ್ತಾರೆ*

Read More »

ಹುಕ್ಕೇರಿ ತಾಲೂಕಿನ ಆನಂದಪೂರ–ಹತ್ತರಗಿ ಗ್ರಾಮದ ಶ್ರೀ ಬನಶಂಕರಿ ದೇವಾಲಯದಲ್ಲಿ ನಡೆದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

ಹುಕ್ಕೇರಿ ತಾಲೂಕಿನ ಆನಂದಪೂರ–ಹತ್ತರಗಿ ಗ್ರಾಮದ ಶ್ರೀ ಬನಶಂಕರಿ ದೇವಾಲಯದಲ್ಲಿ ನಡೆದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮಿಗಳು (ಪೀಠಾಧ್ಯಕ್ಷರು, ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನ, ಹೇಮಕೂಟ–ಹಂಪಿ), ಶ್ರೀಮ.ನಿ.ಪ್ರ.ಸ್ವ. ಶ್ರೀ ಗುರುರಾಜೇಶ್ವರ ಮಹಾಸ್ವಾಮಿಗಳು (ಪೀಠಾಧ್ಯಕ್ಷರು, ಶೂನ್ಯ ಸಂಪಾದನಾ ಮಠ, ಹುಣಸಿಕೊಳ್ಳಮಠ, ಯಮಕನಮರಡಿ), ಶ್ರೀಮ.ನಿ.ಪ್ರ.ಸ್ವ. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು (ಕಾರೀಮಠ, ಹತ್ತರಗಿ), ಪ.ಪೂ. ಶ್ರೀ …

Read More »

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಗೃಹಲಕ್ಷ್ಮಿ ಸೊಸೈಟಿ ರಚನೆಯ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡುವ ಬಗ್ಗೆ ಸಲಹೆ ಸೂಚನೆ ನೀಡಲಾಯಿತು. ಇದೇ ವೇಳೆ ಅಕ್ಕಾಪಡೆ, ಸಖಿ‌ ಒನ್ ಸ್ಟಾಪ್ ಸೆಂಟರ್, ಸರ್ಕಾರಿ ಮಾಂಟೆಸ್ಸರಿ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ …

Read More »