Breaking News

Yearly Archives: 2025

ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ

ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ ಪುರಾಣಗಳ ಪ್ರಕಾರ ಶ್ರೀ ವಿಶ್ವಕರ್ಮ ಅವರು ಜಗತ್ತಿನ ಸೃಷ್ಟಿಕರ್ತರಾಗಿದ್ದಾರೆ, ವಿಶ್ವಕರ್ಮ ಸ್ತೋತ್ರಗಳನ್ನು ತಿಳಿದುಕೊಂಡು ಅವುಗಳನ್ನು ಅನುಸರಿಸುವುದರ ಮೂಲಕ ಸುಂದರ, ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕಿತ್ತೂರಿನ ಶ್ರೀ ವಿಶ್ವಕರ್ಮ ಏಕದಂಡಗಿ ಶ್ರೀ ಮಠದ ಶ್ರೀ ಸರಸ್ವತಿ ಪೀಠಾಧೀಶರಾದ ಶ್ರೀ ಆರ್. ಪ್ರಮೋದ ಮಹಾಸ್ವಾಮಿಗಳು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು …

Read More »

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ. – ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ವಾರ್ಡ ನಂಬರ 10ರ ಶಿವಶಕ್ತಿ ನಗರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ 26 ಕುಟುಂಬಗಳು ಸೇರಿ ಅಂಜನೇಯ ನಗರದ 15 ಫಲಾನುಭವಿಗಳ ಕುಟುಂಬಕ್ಕೆ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಹಕ್ಕು ಪತ್ರ …

Read More »

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …

Read More »

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …

Read More »

ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯ

ಬೆಳಗಾವಿ-* ಹಾಲು‌ ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …

Read More »

ತರಬೇತಿ ಇಲ್ಲ. ಶಾರ್ಟ್‌ಕಟ್‌ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ.

ತರಬೇತಿ ಇಲ್ಲ. ಶಾರ್ಟ್‌ಕಟ್‌ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ. ಹರಿಯಾಣದ ಬಮ್ಲಾ ಎಂಬ ಶಾಂತ ಹಳ್ಳಿಯಲ್ಲಿ, 23 ವರ್ಷದ ನಿಶಾ ಗ್ರೆವಾಲ್ AIR 51 ನೊಂದಿಗೆ UPSC CSE 2020 ಅನ್ನು ಪಾಸು ಮಾಡಿದಳು. ದೆಹಲಿಯ ತರಬೇತಿ ಕೇಂದ್ರಗಳಿಲ್ಲ. ಗೆಳೆಯರ ಒತ್ತಡವಿಲ್ಲ. ಕೇವಲ ಒಬ್ಬ ಅಧ್ಯಯನ ಪಾಲುದಾರ: ಅವಳ 83 ವರ್ಷದ ಅಜ್ಜ, ರಾಮ್‌ಫಾಲ್ ಗ್ರೆವಾಲ್. ನಿವೃತ್ತ ಗಣಿತ ಶಿಕ್ಷಕಿ, ದಾದಾಜಿ ಅವಳ …

Read More »

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ!

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ! ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ 50% ರಿಯಾಯಿತಿಯಡಿ ದಂಡ ಪಾವತಿಸಲು ಸಾರಿಗೆ ಇಲಾಖೆ ನೀಡಿದ್ದ ಅವಕಾಶಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದುವರೆಗೆ ಬರೊಬ್ಬರಿ 106 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 37,86,173 ಬಾಕಿ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳು ಇತ್ಯರ್ಥಗೊಂಡಿವೆ. ಸೆಪ್ಟೆಂಬರ್ 12 ರ ಕೊನೆಯ ಒಂದೇ ದಿನದಲ್ಲಿ …

Read More »

ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ ಸಾಧ್ಯವಾದಷ್ಟು ಅನ್ ಅಪೋಸ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಆಗದಿದ್ದರೂ ಚುನಾವಣೆ ಮಾಡಲಾಗುವುದು ಬಹುಮತ ನಮ್ಮದೇ ಆಗಿರುತ್ತದೆ ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ‌ ಬಹುಮತಕ್ಕೆ 9 ಸ್ಥಾನಗಳು ಬೇಕು ಆದರೂ ನಾವು 12 ಸ್ಥಾನ ಗೆದ್ದು ಡಿಸಿಸಿ ಬ್ಯಾಂಕ್ ಕಬ್ಜ ಮಾಡಿಕೊಳ್ಳುತ್ತೇವೆ ಈ ಸಲದ ಡಿಸಿಸಿ ಬ್ಯಾಂಕ್ ಬಹಳ ಅತೀರೇಖಕ್ಕೆ ಹೋಗುತ್ತಿರುವ …

Read More »

ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ

ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ ಆರೋಪ | ಅನರ್ಹ ಬಿಪಿಎಲ್ ಕಾಡ್೯ ಮಾಡಿರುವ ಆಹಾರ ಇಲಾಖೆಯ ನಾಮಫಲಕದಲ್ಲಿ ಸಾಕಷ್ಟು ಗೊಂದಲ ಇದೆ ಎಂದು ನ್ಯಾಯಬೆಲೆ ಪಡಿತರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ತಳವಾರ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದರು. ಆರ್ ಟಿ ರಿಟನ್೯ ಮಾಡಿದವರನ್ನು ಬಿಪಿಎಲ್ ಕಾಡ್೯ ರದ್ದು ಮಾಡಿರುವುದು ತೊಂದರೆ ಅನುಭವಿಸುತ್ತಿದ್ದಾರೆ. ಅರ್ಹ ಫಲಾನುಭವಿಗಳ ಬಿಪಿಎಲ್ ಕಾಡ್೯ ರದ್ದು ಮಾಡುವುದು ಸರಿಯಲ್ಲ …

Read More »

ಹುಬ್ಬಳ್ಳಿಯಲ್ಲಿ ನಾಳೆ ವೀರಶೈವ ಲಿಂಗಾಯತ ಏಕತಾ ಸಮಾವೇಶ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಧರ್ಮದ ಪ್ರತಿಪಾದಕರಲ್ಲಿ ಮೂರ್ನಾಲ್ಕು ಕವಲುಗಳಾಗಿವೆ. ಒಬ್ಬೊಬ್ಬರು ಒಂದೊಂದು ವಾದ ಮಂಡಿಸುತ್ತಿರುವುದರಿಂದ ಸಮೀಕ್ಷೆಯ ಜಾತಿ, ಧರ್ಮದ ಕಾಲಂನಲ್ಲಿ ಏನು ನಮೂದಿಸಬೇಕು ಎಂಬ ಬಗ್ಗೆ ವೀರಶೈವ, ಲಿಂಗಾಯತ ಹಾಗೂ ಉಪ ಪಂಗಡಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದರ ಮಧ್ಯೆ ನಗರದ ನೆಹರೂ ಮೈದಾನದಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಸೆ.19ರಂದು ಶುಕ್ರವಾರ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ …

Read More »