ಕೊಪ್ಪಳ: ಮೈಸೂರು ಭಾಗದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ಕಾಂಗ್ರೆಸ್ನವರು ಹೋರಾಟ ಮಾಡಿದ್ದರು. ಟಿಬಿ ಡ್ಯಾಂನಿಂದ ಎರಡನೇ ಬೆಳೆಗೆ ರೈತರಿಗೆ ನೀರು ಬಿಡಲಿಲ್ಲವೆಂದರೆ ನಾವು ಸಹ ನಮ್ಮ ಭಾಗದಲ್ಲಿ ನಮ್ಮ ನೀರು, ನಮ್ಮ ಹಕ್ಕು ಎಂದು ಹೋರಾಟ ಮಾಡ್ತೇವೆ. ಟಿ ಬಿ ಡ್ಯಾಂಗೆ ಮುತ್ತಿಗೆ ಹಾಕುತ್ತೇವೆ. ನೀರು ಬಿಡಲಿಲ್ಲವೆಂದರೆ ಜಲಾಶಯಕ್ಕೆ ಜಿಗಿದು ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಕೊಪ್ಪಳದ ಮುನಿರಾಬಾದ್ನಲ್ಲಿ ಗುರುವಾರ ಮಾಧ್ಯಮದ …
Read More »Yearly Archives: 2025
ನಾಥ್ ಪೈ ಚೌಕ್’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ
ನಾಥ್ ಪೈ ಚೌಕ್’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ ನಾಥ್ ಪೈ ಚೌಕ್’ನಲ್ಲಿ ಶ್ರೀ ಕಾಲಭೈರವನಾಥ ಜಯಂತಿ ಲಕ್ಷ ದೀಪೋತ್ಸವಕ್ಕೆ ಸಾಕ್ಷಿಯಾದ ನೂರಾರು ಜನ ಜನ್ಮೋತ್ಸವ, ಮಹಾಆರತಿ, ಮಹಾಪೂಜೆ ಬೆಳಗಾವಿಯ ಅತ್ಯಂತ ಜಾಗೃತ ದೇವಸ್ಥಾನ ಬೆಳಗಾವಿಯ ಶಹಾಪುರ ನಾಥ್ ಪೈ ಚೌಕ್ನಲ್ಲಿರುವ ಪುರಾತನ ಶ್ರೀ ಕಾಲಭೈರವನಾಥ ದೇವಸ್ಥಾನದಲ್ಲಿ ಬುಧವಾರದಂದು ಶ್ರೀ ಕಾಲಭೈರವನಾಥ ಜಯಂತಿಯನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಆಚರಿಸಲಾಯಿತು. ಶ್ರೀ ಕಾಲಭೈರವನಾಥ …
Read More »ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಡಿ.8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ವಿವಿಧ ಸಮಿತಿಗಳಿಂದ ಅಹವಾಲು ಸಲ್ಲಿಸಲು ಕೋರಿಕೆ ಬೆಳಗಾವಿಯ ಸುರ್ವಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ಸಚಿವ ಸಂಪುಟ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು …
Read More »ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ “ಡಾ. ಶಿವಬಸವ ಮಹಾಸ್ವಾಮಿ ಜಿ ರೈಲ್ವೆ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ.
ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ “ಡಾ. ಶಿವಬಸವ ಮಹಾಸ್ವಾಮಿ ಜಿ ರೈಲ್ವೆ ನಿಲ್ದಾಣ” ಎಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ. ಗುರು ಬಸವಣ್ಣನವರ ತತ್ವಗಳ ಪ್ರಚಾರಕರು, ಶ್ರೀ ರುದ್ರಾಕ್ಷಿ ಮಠದ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳು ಗಡಿನಾಡು ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹಾಗೂ ನಾಡು–ನುಡಿಯ ರಕ್ಷಣೆಯ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಶಿಕ್ಷಣ, ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ಅವರು ನೀಡಿದ ಅಪ್ರತಿಮ …
Read More »ನಿಮ್ಮ ಬಳಿ ಸಿಎನ್ಜಿ ಕಾರು ಇದೆಯೇ?: ಹಾಗಿದ್ರೆ ಚಳಿಗಾಲದಲ್ಲಿ ಈ 4 ತಪ್ಪುಗಳನ್ನು ಮಾಡಬೇಡಿ
ಬೆಂಗಳೂರು (ನ. 13): ಚಳಿಗಾಲ ಶುರುವಾಗಿದೆ. ಈ ಸಂದರ್ಭ ನಿಮ್ಮ ಬಳಿ ಸಿಎನ್ಜಿ (CNG) ಕಾರಿದ್ದರೆ ಇದರ ಬಗ್ಗೆ ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ, ವಿಶೇಷವಾಗಿ ಇಂಧನ ತುಂಬಿಸುವಾಗ. ಶೀತ ವಾತಾವರಣದಲ್ಲಿ, ಸಣ್ಣಪುಟ್ಟ ಸಮಸ್ಯೆಗಳು ಸಹ ದೊಡ್ಡ ಅಪಘಾತಗಳಿಗೆ ಕಾರಣವಾಗಬಹುದು ಅಥವಾ ನಿಮ್ಮ ಕಾರಿನ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರಬಹುದು. ನೀವು CNG ಕಾರನ್ನು ಹೊಂದಿದ್ದರೆ ಅಥವಾ ಹೊಸದನ್ನು ಖರೀದಿಸಲು ಯೋಜಿಸುತ್ತಿದ್ದರೆ, ಈ ವಿಷಯಗಳನ್ನು ತಿಳಿದುಕೊಳ್ಳುವುದು ಮುಖ್ಯ. ಸಿಎನ್ಜಿ ತುಂಬಿಸುವಾಗ …
Read More »ಕಟ್ಟಡಗಳ ಸೆಟ್ಬ್ಯಾಕ್ ನಿಯಮದಲ್ಲಿ ಬದಲಾವಣೆ: ಹೊಸ ಅಧಿಸೂಚನೆ ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್ 13: ಸಣ್ಣ ಜಾಗಗಗಳಲ್ಲಿ ಕಟ್ಟಡ ನಿರ್ಮಿಸಲು ಇದ್ದ ಸೆಟ್ಬ್ಯಾಕ್ ನಿಯಮಗಳಲ್ಲಿ ಕೆಲ ಬದಲಾವಣೆಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ (UDD) ಮುಂದಾಗಿದೆ. ಹಾಲಿ ಇರುವ ನಿಯಮಗಳನ್ನ ಸರಗೊಳಿಸುವುದು ಮತ್ತು ಏಕರೂಪತೆ ಜಾರಿಯ ಉದ್ದೇಶದ ಹಿನ್ನಲೆ, ನವೆಂಬರ್ 11ರಂದು ಪರಿಷ್ಕೃತ ಮಾಸ್ಟರ್ ಪ್ಲಾನ್ 2015 ಅಡಿಯಲ್ಲಿ ವಲಯ ನಿಯಮಾವಳಿಗಳ ತಿದ್ದುಪಡಿ ಕುರಿತಾದ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ 30 ದಿನಗಳ ಒಳಗಾಗಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಕಟ್ಟಡದ ಸೆಟ್ಬ್ಯಾಕ್ …
Read More »ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ
ಬೆಂಗಳೂರು, ನವೆಂಬರ್ 13: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಹಾವುಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದ್ದು, ಅವುಗಳ ಕಡಿತ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ. ಕೇವಲ 10 ತಿಂಗಳ ಅವಧಿಯಲ್ಲಿ 18 ಸಾವಿರಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, ಒಟ್ಟು 125 ಜನ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲೇ 512 ಹಾವು ಕಡಿತ ಕೇಸ್ಗಳು ಪತ್ತೆಯಾಗಿದ್ದು, ಆ …
Read More »ಕನ್ನಡದ ಕಟ್ಟಾಳು ಪಾಟೀಲ ಪುಟ್ಟಪ್ಪನವರ ಸಮಾಧಿ ಕಾಯಕಲ್ಪ ಮರೆತ ಸರ್ಕಾರ
ಹಾವೇರಿ: ಕನ್ನಡದ ಕಟ್ಟಾಳು, ಕರ್ನಾಟಕ ಏಕೀಕರಣದ ರೂವಾರಿ, ನೇರ, ನಿಷ್ಠುರ ನುಡಿಗಳಿಗೆ ಮತ್ತೊಂದು ಹೆಸರೇ ಪಾಟೀಲ ಪುಟ್ಟಪ್ಪ. ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ‘ಪಾಪು’ ಎಂದೇ ಖ್ಯಾತರಾಗಿದ್ದ ಇವರು, ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಕನ್ನಡ ಪರ ಹೋರಾಟಗಳ ನೇತೃತ್ವ ವಹಿಸಿ ಕನ್ನಡದ ಸಾಕ್ಷಿ ಪ್ರಜ್ಞೆಯಾಗಿ ಎಲ್ಲರಿಗೂ ಮಾದರಿಯಾಗಿದ್ದರು. ಇಂತಹ ವ್ಯಕ್ತಿತ್ವದ ಪಾಟೀಲ ಪುಟ್ಟಪ್ಪನವರ ಜನ್ಮಭೂಮಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ. ಇಲ್ಲಿಯೇ ಬಾಲ್ಯ ಕಳೆದ ಪುಟ್ಟಪ್ಪ …
Read More »ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಕಾರಣ ಕಾರು ರಸ್ತೆ ಬದಿಯಲ್ಲಿದ್ದ ತರಕಾರಿ ಅಂಗಡಿಗೆ ನುಗ್ಗಿರುವ ಘಟನೆ ಹಾಸನ ಪಟ್ಟಣದಲ್ಲಿ ನಡೆದಿದೆ.
ಹಾಸನ: ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಕಾರಣ ಕಾರು ರಸ್ತೆ ಬದಿಯಲ್ಲಿದ್ದ ತರಕಾರಿ ಅಂಗಡಿಗೆ ನುಗ್ಗಿರುವ ಘಟನೆ ಹಾಸನ ಪಟ್ಟಣದಲ್ಲಿ ನಡೆದಿದೆ. ಹಳೇ ರಾಷ್ಟ್ರೀಯ ಹೆದ್ದಾರಿ 75ರ ಬಾಳೆಗದ್ದೆ ಬಡಾವಣೆಯಲ್ಲಿರುವ ಕುಬೇರ ಹೋಟೆಲ್ ಸಮೀಪ ಹ್ಯುಂಡೈ ಐ20 ಕಾರು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಚಲಿಸುತ್ತಿತ್ತು. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಅಡ್ಡ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ರಸ್ತೆಯ ಮತ್ತೊಂದು ಬದಿಯಲ್ಲಿದ್ದ ತರಕಾರಿ …
Read More »ಅಥಣಿ ಸಿಪಿಐ ಸಂತೋಷ ಹಳ್ಳೂರ ವಿರುದ್ಧ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲ
ಅಥಣಿ : ಸೈಟ್ ಕೊಡಿಸುವ ವಿಚಾರವಾಗಿ ವ್ಯಕ್ತಿಗಳಿಬ್ಬರ ನಡುವಿನ ಹಣಕಾಸಿನ ವ್ಯವಹಾರ ಮುಗಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಅಥಣಿ ಸಿಪಿಐ ಸಂತೋಷ ಹಳ್ಳೂರ ವಿರುದ್ಧ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಕಚೇರಿಗೆ ಅಥಣಿ ನಿವಾಸಿ ಮೀರಸಾಬ ಮುಜಾವರ ಸಿಪಿಐ ಸಂತೋಷ ಹಳ್ಳೂರ ಮೇಲೆ ದೂರು ದಾಖಲಿಸಿದ್ದರು. ಅಥಣಿ ನಿವಾಸಿ ಅನುಪಕುಮಾರ ನಾಯರ ಎಂಬವರಿಗೆ ಮೀರಸಾಬ ಮುಜಾವರ ಎರಡು ಸೈಟ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ 20 ಲಕ್ಷ …
Read More »
Laxmi News 24×7