Breaking News

Yearly Archives: 2025

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ

ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಬೆಳಗಾವಿ, ಅ-27: ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದ್ದು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎಸ್. ವಸ್ತ್ರದ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ …

Read More »

ಬಾಲಕನ ರಕ್ಷಣೆಗೆ ಇಳಿದ ಸಹೋದರರಿಬ್ಬರು ನೀರುಪಾಲು: 15 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಅಣ್ಣ!

ಮೈಸೂರು: ವರುಣಾ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನೀರುಪಾಲಾದ ದಾರುಣ ಘಟನೆ ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಮೈಸೂರು ತಾಲೂಕಿನ ಬಡಗಲಹುಂಡಿ ಗ್ರಾಮದ ರಮೇಶ್ ಎಂಬುವರ ಮಗ ನಂದನ್(25), ರವಿ ಎಂಬುವರ ಮಗ ರಾಕೇಶ್(20) ಮೃತ ಸಹೋದರರು. ಮೃತ ಯುವಕರ ತಂದೆ ಅಣ್ಣ-ತಮ್ಮಂದಿರಾಗಿದ್ದು, ಇವರ ಮಕ್ಕಳು ಸಾವಿನಲ್ಲೂ ಒಂದಾಗಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ. ವರುಣಾ ಮುಖ್ಯ ನಾಲೆಯಿಂದ ಬಡಗಲಹುಂಡಿ, ಮೂಡಲಹುಂಡಿ …

Read More »

ಸಂಪುಟ ಪುನರ್​ ರಚನೆ ಬೆಂಗಳೂರು, ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು: ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ: “ಸಂಪುಟ ಪುನರ್​​​​ ರಚನೆ ಬಗ್ಗೆ ನಿನ್ನೆಯಷ್ಟೇ ಮೊದಲ ಬಾರಿ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಆ ಬಗ್ಗೆ ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಸಂಪುಟ ಬದಲಾದರೆ ಹಳಬರು ಹೋಗಿ, ಹೊಸ ಸಚಿವರು ಬಂದೇ ಬರುತ್ತಾರೆ. ಈ ಮುಂಚೆಯೇ 30 ತಿಂಗಳ ಬಳಿಕ …

Read More »

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಆದಾಯ …

Read More »

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ₹5 ಕೋಟಿ ಅನುದಾನ, ಹೈಕೋರ್ಟ್ ಸ್ಥಳಾಂತರ ಬಗ್ಗೆ ಪರಿಶೀಲನೆ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್, ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕಬ್ಬನ್ ಪಾರ್ಕ್​ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಹವಾಲು ಸ್ವೀಕರಿಸಿ ಮಾತನಾಡಿದರು. ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ …

Read More »

ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ರೂಪಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ಪ್ರಕರಣ 199(ಬಿ)ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ …

Read More »

ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

ಮಂಗಳೂರು (ದಕ್ಷಿಣ ಕನ್ನಡ) : ನವಮಂಗಳೂರು ಬಂದರಿನಿಂದ 100 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಬೋಟ್​ನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಯು 31 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಅ. 24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಈ ಕುರಿತು ಮಾಹಿತಿ ಪಡೆದ ಕೋಸ್ಟ್ ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ, …

Read More »

SSLC ಟಾಪರ್ಸ್​ಗೆ ದಾವಣಗೆರೆ ಸಂಸದರಿಂದ ಗಿಫ್ಟ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಟಾಪರ್ಸ್​ ಆಗಿರುವ ಜಿಲ್ಲೆಯ 9 ವಿದ್ಯಾರ್ಥಿಗಳಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಐದು ದಿನಗಳ ದೆಹಲಿ ಶೈಕ್ಷಣಿಕ ಪ್ರವಾಸ ಆಯೋಜಿಸಿದ್ದಾರೆ. ಲೋಹದ ಹಕ್ಕಿಯಲ್ಲಿ ಪ್ರಯಾಣಿಸಬೇಕೆಂಬ ವಿದ್ಯಾರ್ಥಿಗಳ ಕನಸು ನನಸು ಮಾಡುತ್ತಿರುವ ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ಗೃಹ ಕಚೇರಿಯಲ್ಲಿ ಪ್ರವಾಸಕ್ಕೆ ತೆರಳಲಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ಅವರ ಅನಿಸಿಕೆಗಳನ್ನು ಆಲಿಸಿದ ಸಂಸದರು ಬಳಿಕ, ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದ್ದಾರೆ. …

Read More »

ಕಾನೂನು ಒಂದು ಶ್ರೇಷ್ಠ ವೃತ್ತಿ ಯಾಕೆಂದರೆ ಅದು ಜನರ ಸೇವೆ ಮಾಡುತ್ತದೆ : ನ್ಯಾಯಮೂರ್ತಿ ಸಿ. ಎಂ. ಜೋಶಿ

ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಭಾನುವಾರ, ಅಕ್ಟೋಬರ್ 26ರಂದು ಇಂಡಕ್ಷನ್ ಕಾರ್ಯಕ್ರಮವನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ನ್ಯಾಯಮೂರ್ತಿ ಸಿ. ಎಂ. ಜೋಶಿ, ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳಿಗೆ ಮಾತಿನಲ್ಲೂ ಅವರು ತಂತ್ರಜ್ಞಾನದ ಮಹತ್ವ ಮತ್ತು ಅದರ ಕಾನೂನು ವೃತ್ತಿಯ ಬಳಕೆಯನ್ನು ವಿವರಿಸಿದರು. ಓದು ಮತ್ತು ಡ್ರಾಫ್ಟಿಂಗ್ ಕೌಶಲ್ಯಗಳ ಮೇಲೆ ಗಮನಹರಿಸಲು ಸಲಹೆ ನೀಡಿದರು. ವಿದ್ಯಾರ್ಥಿಗಳು ಸೃಜನಾತ್ಮಕ ಮನಸ್ಸುಳ್ಳವರಾಗಿರಬೇಕು ಮತ್ತು ಸಮಯದ …

Read More »

ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶಾಂತಿಸಾಗರ ಪರಂಪರೆಯ ಕಾರ್ಯಕ್ರಮ

ರಾಯಬಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿರುವ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶಾಂತಿಸಾಗರ ಪರಂಪರೆಯ ಧರ್ಮನಗರಿ , ಪ.ಪೂ. ಆಚಾರ್ಯ ಬಾಹುಬಲಿ ಮುನಿ ಮಹಾರಾಜರ ಪರಮಶಿಷ್ಯರಾದ ಪ.ಪೂ. ಬಾಲಾಚಾರ್ಯ 108 ಡಾ. ಶ್ರೀ ಸಿದ್ಧಸೇನ ಮುನಿಮಹಾರಾಜರ ಪಾವನ ವರ್ಷಾಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Read More »