Breaking News

Yearly Archives: 2025

ಜಮಖಂಡಿ ಶ್ರೀ ಅಮೋಘಸಿದ್ಧ ಜಾತ್ರಾ ಮಹೋತ್ಸವ ಭಕ್ತರ ಸಾನ್ನಿಧ್ಯದಲ್ಲಿ ಅದ್ದೂರಿಯಾಗಿ ಜರುಗಿತು |

ಜಮಖಂಡಿ ಶ್ರೀ ಅಮೋಘಸಿದ್ಧ ಜಾತ್ರಾ ಮಹೋತ್ಸವ ಭಕ್ತರ ಸಾನ್ನಿಧ್ಯದಲ್ಲಿ ಅದ್ದೂರಿಯಾಗಿ ಜರುಗಿತು | ಬಾಗಲಕೋಟೆ ಜಿಲ್ಲೆಯ ಜಮಖಂಡಿ ಅಲ್ಲಿಪ್ರತಿ ಮೂರು ವರ್ಷಕ್ಕೊಮ್ಮೆ ಈ ವರ್ಷ ಕೂಡ ಶ್ರಾವಣ ನಿಮಿತ್ಯವಾಗಿ. ಮೂರು ವರ್ಷಕ್ಕೊಮ್ಮೆ ನಡೆಯಲಿರುವ ಜಮಖಂಡಿನಗರದಲ್ಲಿರುವ ಶ್ರೀ ಅಮೋಘಸಿದ್ಧ ದೇವಸ್ಥಾನದ ಜಾತ್ರೆ ದಿನಾಂಕ 15-09-2025, ಸೋಮವಾರ ಮಧ್ಯಾಹ್ನ12:00ಗೆಹೋಳಿಗೆ ಹುಗ್ಗಿ ಮಹಾಪ್ರಸಾದ ನಡೆಯಲಿರುವ ಭಂಡಾರ ವಡೆನಾದ ಶ್ರೀ ಅಮೋಘಸಿದ್ದ ಜಮಖಂಡಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುತ್ತಿನಕಟ್ಟಿ ಶ್ರೀಗಳು ಜಮಖಂಡಿಯ …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ. ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರೊಂದಿಗೆ ಸಭೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ನಡೆಸಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ …

Read More »

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..!

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..! ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ದಿವಂಗತ ಅಪ್ಪಣಗೌಡ ಪಾಟೀಲ ಸಹಕಾರಿ ಪ್ಯಾನಲ್ ನ ಪೂರ್ವ ಭಾವಿ ಸಭೆಯು ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ಜರುಗಿತು. ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ,ಡಿಸಿಸಿ ಬ್ಯಾಂಕ್ ನಲ್ಲಿ ಮುಂದೆ ನಮ್ಮ ಆಡಳಿತ ಬರಲಿದ್ದು, ರೈತರಿಗೆ ಮರು ಪಾವತಿಯನ್ನು ಫ್ರೀ ಯಾಗಿ ಮಾಡಿಕೊಡುತ್ತೆವೆ, ಅಧ್ಯಕ್ಷ ಸ್ಥಾನ …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು!

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು! ಜೈ ಕಿಸಾನ್ ಖಾಸಗಿ ಮಾರುಕಟ್ಟೆಯವರು ಕಳೆದ‌ 2021ರಲ್ಲಿ ಕಾನೂನು ಬಾಹಿರವಾಗಿ ಟ್ರೆಡ್ ಲೈಸನ್ಸ್ ಪಡೆದು ರೈತರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುವುದು, ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ನಡೆಯುತ್ತಿದ್ದರೂ ಕೋಲ್ಡ್ ಸ್ಡೋರೆಜ್ ವ್ಯವಸ್ಥೆ, ತರಕಾರಿ ಬರುವುದು ಹಾಗೂ ಹೊರಗಡೆ ಹೋಗುವುದರ ಬಗ್ಗೆ ಯಾವುದೇ ದಾಖಲೆ ಇಟ್ಟುಕೊಂಡಿರಲ್ಲ ಎಂದು ರಾಜಕುಮಾರ ‌ಟೋಪಣ್ಣವರ ಹೇಳಿದರು. ಮಂಗಳವಾರ …

Read More »

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ | ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Read More »

ಸಹ್ಯಾದ್ರಿ ನಗರ ಬಸ್ ಪಲ್ಟಿ

ಸಹ್ಯಾದ್ರಿ ನಗರ ಬಸ್ ಪಲ್ಟಿ: ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಮುಸ್ತಾಕ್ ಮುಲ್ಲಾ | ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಗಾಯಗೊಂಡ ಪ್ರಯಾಣಿಕರ ಆರೋಗ್ಯವನ್ನು ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಮುಲ್ಲಾ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ವಿಚಾರಣೆ ನಡೆಸಿದರು. ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿರುವುದರಿಂದ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುವವರಿಗೆ ಹಾಗೂ ಚಾಲಕ, ನಿರ್ವಾಹಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ನೀಡಬೇಕು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಗಾಯಾಳುಗಳಿಗೆ ಮುಸ್ತಾಕ್ …

Read More »

ಬೋರಗಾಂವ ವೃತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದ ಪ್ರಿಯಾಂಕ ಸತೀಶ್ ಜಾರಕಿಹೊಳಿ

 ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ‌ ವಿಧಾನಸಭಾ ಕ್ಷೇತ್ರದ ಬೋರಗಾಂವ ವೃತ್ತದಲ್ಲಿ ಇಂದು ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98) ರಸ್ತೆ ಕಿಮೀ 35.38 ರಿಂದ 38.00 (ಬೋರಗಾಂವವಾಡಿ ಕ್ರಾಸ್‌ದಿಂದ ಬೋರಗಾಂವ ವೃತ್ತ ) ವರೆಗೆ ಅಂದಾಜು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದರು. ಈ ವೇಳೆ ಬೋರಗಾಂವ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, …

Read More »

ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ.

ರಾಯಬಾಗ : ಜಾತಿ ಗಣತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಏನನ್ನು ಬರಿಸಬೇಕು ಅಂತ ಲಿಂಗಾಯತ ಸಮಾಜದಲ್ಲಿ ಬಾರಿ ಗೊಂದಲ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ. ರಾಯಬಾಗ ತಾಲೂಕೀನ‌ ಪರಮಾನಂದವಾಡಿ ಗ್ರಾಮದಲ್ಲಿ ಕೂಡಲ ಸಂಗಮದ ಶ್ರೀಗಳಿಂದ ಸ್ಪಷ್ಟನೆ. ಸಮೀಕ್ಷೆಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ. ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರಿಗೆ ಶ್ರೀಗಳು ಕರೆ. ಎ-0868 ಎಂದು ಸಂಖ್ಯೆ ನಮೂದಿಸುವಂತೆ ಸ್ವಾಮೀಜಿ …

Read More »

ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಾಹುಕಾರ್

ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಪಾಲಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲು ಹಾಗೂ ಅಗತ್ಯ ಚಿಕಿತ್ಸಾ ವ್ಯವಸ್ಥೆಗಳನ್ನು ತಕ್ಷಣ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ …

Read More »

ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ

ಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ ವಿದ್ಯುತ್ ಸಂಘದ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲರ ಪೆನೆಲ್ ನ್ನು ಆಶೀರ್ವದಿಸಿದರೆ ಉತ್ಕೃಷ್ಟ ದರ್ಜೆಯ ಸೇವೆ- ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜೊಲ್ಲೆಗೆ ಸಾಥ್ ನೀಡಿದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಕೇಶ್ವರ – ದಿ. ಅಪ್ಪಣ್ಣಗೌಡ ಪಾಟೀಲರ ಪೆನೆಲ್ ಬೆಂಬಲಿಸಿ ಆಶೀರ್ವಾದ ಮಾಡಿದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಸಹಕಾರಿ ಸಂಘವು ಅಭಿವೃದ್ಧಿ ಪಥದತ್ತ ಸಾಗುವುದಲ್ಲದೇ ಗ್ರಾಹಕರಿಗೆ ಉತ್ತಮ ದರ್ಜೆಯ …

Read More »