ಸತೀಶ ಶುಗರ್ಸ ಕಬ್ಬು ನುರಿಸುವ ಹಂಗಾಮಿಗೆ ರಾಹುಲ್ ಜಾರಕಿಹೊಳಿ ಚಾಲನೆ ಬೆಳಗಾವಿ: ಹುಣಶ್ಯಾಳ ಪಿ.ಜಿ. ಸತೀಶ್ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಕಾರ್ಖಾನೆಯ ನಿರ್ದೇಶಕರು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ, ಬೆಳಗಾವಿಯ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಈ ವೇಳೆ ಯುವ ನಾಯಕ …
Read More »Yearly Archives: 2025
ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿದ್ದ ಅರ್ಜಿ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ
ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರಿದ್ದ ಅರ್ಜಿ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಆಧಾರಿತ ವಿಡಿಯೋ ತುಣುಕು ಬಳಸಿ ವರದಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಿ, ಹೈಕೋರ್ಟ್ನ ಬೆಂಗಳೂರು ಪೀಠ ಆದೇಶಿಸಿದೆ. ತನ್ನ …
Read More »ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಚಿವರ ಕರೆ
ಮಂಡ್ಯ: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರುಗಿತು. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಮಿಕ ಸಚಿವ ಸಚಿವ ಸಂತೋಷ್ …
Read More »ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ
ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾವ್ಯ, ಕಥೆ, ವೈಚಾರಿಕ ಬರಹ ಮತ್ತು ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ವಿವಿಧ ಗಣ್ಯರ ಉಪಸ್ಥಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್’ನ ವತಿಯಿಂದ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇಂದು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ ಬೆಂಗಳೂರು (ವಿಧಾನಸೌಧ): ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. * ಸಚಿವರ ಕನಸಿನ ಯೋಜನೆ ಕರ್ನಾಟಕ ಸರ್ಕಾರದ ಪಂಚ …
Read More »ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ
ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು. ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಸಮಿತಿಯ ಅಧ್ಯಕ್ಷರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಅವರ …
Read More »ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.”
ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.” ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ರತ್ನ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಅವಿರೋಧವಾಗಿ ಆಯ್ಕೆಯಾದ ಹಿನ್ನಲೆ,ಪ್ರಥಮ ಬಾರಿಗೆ ನಿಪ್ಪಾಣಿ ನಗರಕ್ಕೆ ಆಗಮಿಸುತ್ತಿದ್ದಂತೆ ಪಿ.ಕೆ.ಪಿ.ಎಸ್.ಅಧ್ಯಕ್ಷರು,ಸದಸ್ಯರು,ಹಿತೈಷಿಗಳು,ಅಭಿಮಾನಿಗಳು ಹಾಗೂ ರೈತರು,ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಿ,ಆತ್ಮೀಯವಾಗಿ ಬರಮಾಡಿಕೊಂಡು,ಪಟಾಕಿ ಸಿಡಿಸಿ,ಸಿಹಿ ತಿನ್ನಿಸಿ,ಅಭಿನಂದನೆ ಸಲ್ಲಿಸಿದ ಕ್ಷಣಗಳು. ಬಳಿಕ ವಿಜಯೋತ್ಸವ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಲಾಯಿತು.ಅವರಿಗೆ ಜೊಲ್ಲೆ ಪರಿವಾರ ವತಿಯಿಂದ ತುಂಬು ಹೃದಯದ ಕೃತಜ್ಞತೆಗಳು.
Read More »ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ
ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ಜಮೆ; ಸಿಎಂ ಸಿದ್ಧರಾಮಯ್ಯ ಅತಿವೃಷ್ಠಿಯಿಂದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಹಾನಿ ಮುಂಬರುವ ಒಂದು ವಾರ 15 ದಿನಗಳಲ್ಲಿ ಬೆಳೆಹಾನಿ ಪರಿಹಾರ ಸಿಎಂ ಸಿದ್ಧರಾಮಯ್ಯ ಭರವಸೆ ದೆಹಲಿ ಬಾಂಬ್ ಬ್ಲಾಸ್ಟ್ ಬಿಹಾರ ಚುನಾವಣೆ ಮೇಲೆ ಪರಿಣಾಮ ಅತಿವೃಷ್ಠಿಯಿಂದ ರಾಜ್ಯದ ಉತ್ತರ ಕರ್ನಾಟಕದಲ್ಲಿ ಶೇ.90ಕ್ಕಿಂತ ಹೆಚ್ಚು ಬೆಳೆಹಾನಿಯಾಗಿದೆ. ಮುಂಬರುವ ಒಂದು ವಾರ 15 …
Read More »ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ
ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾವ್ಯ, ಕಥೆ, ವೈಚಾರಿಕ ಬರಹ ಮತ್ತು ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ವಿವಿಧ ಗಣ್ಯರ ಉಪಸ್ಥಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್’ನ ವತಿಯಿಂದ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇಂದು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು …
Read More »ಹಿಂದಿ ಚಿತ್ರರಂಗದ ಹಿ ಮ್ಯಾನ್ ಇನ್ನಿಲ್ಲ
300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ (Dharmendra) ಅವರು ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ನವೆಂಬರ್ 11) ನಿಧನರಾಗಿದ್ದಾರೆ. 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಧರ್ಮೇಂದ್ರ ಅವರು ಮೃತರಾದರು. ಇತ್ತೀಚೆಗಷ್ಟೇ …
Read More »
Laxmi News 24×7