ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. …
Read More »Yearly Archives: 2025
ಸಹಕಾರ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ನಡೆಯುವುದಿಲ್ಲ: ಶಾಸಕ ಲಕ್ಷ್ಮಣ
ಸಹಕಾರ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ನಡೆಯುವುದಿಲ್ಲ: ಶಾಸಕ ಲಕ್ಷ್ಮಣ ಬೆಳಗಾವಿ: ಎಲ್ಲರ ಒಪ್ಪಿಗೆ, ಸಹಮತದೊಂದಿಗೆ ಅಣ್ಣಾಸಾಹೇಬ ಜೊಲ್ಲೆ ಅಧ್ಯಕ್ಷರಾಗಿ, ರಾಜು ಕಾಗೆಯವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ತಿಳಿಸಿದರು. ಡಿಸಿಸಿ ಬ್ಯಾಂಕಿನಲ್ಲಿ ನೂತನ ಆಡಳಿತ ಮಂಡಳಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ನಾವು ಬೆಂಬಲ ಮತ್ತು ಸಹಕಾರ ಕೊಡುತ್ತೇವೆ. ಸೋಲು, ಗೆಲುವಿನ ಪ್ರಶ್ನೆ …
Read More »ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ: ಡಾ.ಭೀಮಶಿ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ …
Read More »ದೆಹಲಿಯಲ್ಲಿ ಭೀಕರ ಸ್ಫೋಟ: ; ಚಲ್ಲಾಪಿಲ್ಲಿಯಾದ ದೇಹಗಳು
ನವದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎಲ್ಲೆಂದರಲ್ಲಿ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಪ್ರಾಥಮಿಕ ಮಾಹಿತಿ ಪ್ರಕಾರ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಂಜೆ 7 ಗಂಟೆ ಹೊತ್ತಿಗೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ದೆಹಲಿ ಸ್ಫೋಟದ ಕುರಿತು ತನಿಖೆ ಆರಂಭವಾಗಿದೆ. ಘಟನೆ ಕುರಿತು ಕೇಂದ್ರ ಗೃಹ ಸಚಿವರು ಮಾಹಿತಿ ಪಡೆಯುತ್ತಿದ್ದಾರೆ. ಉಗ್ರರ ಕೈವಾಡವಿರಬಹುದೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.
Read More »ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ರಾಜ್ಯದಲ್ಲಿ ಬಿಗಿ ಭದ್ರತೆ
ಬೆಂಗಳೂರು/ಮೈಸೂರು/ಹುಬ್ಬಳ್ಳಿ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ಸೋಮವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ …
Read More »ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ
ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆ ಕುರಿತು ವಿಚಾರ ವಿನಿಮಯ ಕುಶಲೋಪರಿ ವಿಚಾರಿಸಿದ ಉಭಯ ನಾಯಕರು ಕೆ.ಎಲ್.ಇ ಸಂಸ್ಥೆಯ ಕಾರ್ಯಕ್ಕೆ ರಾಜ್ಯಪಾಲರ ಪ್ರಶಂಸೆ ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಆರಲೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ …
Read More »ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ
ಹಿರಿಯ ಪತ್ರಕರ್ತ ಪ್ರಕಾಶ ಪರುಳೇಕರ ನಿಧನ ಲೋಂಡಾ ಮೂಲದ ಬೆಳಗಾವಿಯ ಹಿರಿಯ ಪತ್ರಕರ್ತ, ಇನ್ ನ್ಯೂಸ್’ನ ಮಾಜಿ ಸಂಪಾದಕ ಮತ್ತು ಟಿಳಕವಾಡಿಯ ರಹಿವಾಸಿ ಹಿರಿಯ ಪ್ರಕಾಶ ಪರುಳೇಕರ (65) ಅನಾರೋಗ್ಯದಿಂದ ನಿಧನರಾದರು. ಬೆಳಗಾವಿಯ ಪ್ರತಿಷ್ಠಿತ ನಮ್ಮ ಇನ್ ನ್ಯೂಸ್’ನ ಸಂಪಾದಕರಾಗಿ, ಮರಾಠಿ ದಿನಪತ್ರಿಕೆ ತರುಣ್ ಭಾರತ್, ಪುಢಾರಿ, ಹಾಥವೇ ಸಿಟಿ ನ್ಯೂಸ್ ಸಂಪಾದಕರಾಗಿ ಪ್ರಕಾಶ ಪರುಳೇಕರ ಸೇವೆಯನ್ನು ಸಲ್ಲಿಸಿದ್ದಾರೆ. ಮೃತರು ಮೂವರು ಸಹೋದರಿಯರು, ಪತ್ನಿ, ಸುಪುತ್ರಿ ಅಳಿಯ, ಮೊಮ್ಮಕ್ಕಳು ಸೇರಿದಂತೆ …
Read More »81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ ನೀಡಲು ಆದೇಶಿಸಿದೆ. ಸಕ್ಕರೆ ಇಳುವರಿ ಪ್ರಮಾಣದ ಮೇಲೆ ಕೇಂದ್ರ ಎಫ್ಆರ್ಪಿ ಬೆಲೆ ನಿಗದಿಗೊಳಿಸಿದೆ. 2024-25 ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ (ರಿಕವರಿ) ಆಧಾರದಲ್ಲಿ 2025-26 ಸಾಲಿನಲ್ಲಿ ಪಾವತಿಸಬೇಕಾದ ಎಫ್ಆರ್ಪಿ ಬೆಲೆ ನಿಗದಿ ಮಾಡಲಾಗಿದೆ. 81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ …
Read More »ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಗೋಪಾಲಯ್ಯ, ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು. ಉಗ್ರರಿಗೆ, ರೇಪಿಸ್ಟ್ಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು …
Read More »ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ: ಕುಮಾರಸ್ವಾಮಿ
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅತ್ಯಾಚಾರಿಗಳು ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಆರೋಪಿಸಿದರು. ಇಂದು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ …
Read More »
Laxmi News 24×7