Breaking News

Yearly Archives: 2025

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ: ಅಧಿಕೃತ ಘೋಷಣೆ ಮಾತ್ರ ಬಾಕಿ

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್​​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ರಾಜು ಕಾಗೆ ಅವರನ್ನು ಜಾರಕಿಹೊಳಿ ಬಣ ಆಯ್ಕೆ ಮಾಡಿದ್ದು, ಈ ಇಬ್ಬರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಖಾಸಗಿ ಹೋಟೆಲ್​ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 13 ನಿರ್ದೇಶಕರು ಸಭೆ ಸೇರಿದ್ದರು. ಈ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, …

Read More »

ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!

ಬೆಂಗಳೂರು, ನವೆಂಬರ್ 10: ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ (Shakti Scheme) ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು ಬಾರಿ ಉಚಿತವಾಗಿ ಸಂಚಾರ ಮಾಡಿದ್ದಾರೆ. ಆದರೆ ಇಂತಹ ಯೋಜನೆ ಬಗ್ಗೆ ಕೆಲ ಸಾರಿಗೆ ನೌಕರರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಯಾಣಿಕರಿಂದ ಕೂಡ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಈ ಹಿನ್ನೆಲೆ ಸಾರಿಗೆ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ?ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ… ನಾವು ನುಡಿದಂತೆ ನಡೆದಿದ್ದೇವೆ…ಲಿಂಗಾಯಿತರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಿದ್ದೇವೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಅಣ್ಣಾಸಾಹೇಬ್ ಜೊಲ್ಲೆ ಬೆಸ್ಟ್ ಎಕ್ನಾಮಿಸ್ಟ್ ತಜ್ಞ… 5 ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚಿತ್ರಣ ಬದಲಾಗಲಿದೆ

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ! ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2025-26 ರ 14 …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …

Read More »

ಪದವಿ ಮುಗಿದ ನಂತರವೇ ನಿಜವಾದ ಜೀವನ ಆರಂಭ

ಮೈಸೂರು: ಶಿಕ್ಷಣ ಮುಗಿದ ನಂತರ ಜೀವನ ಮುಗಿದಂತಾಗುವುದಿಲ್ಲ. ಅದು ನಿಮ್ಮ ಹೊಸ ಪ್ರಯಾಣದ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ನೂತನ ಪದವೀಧರರಿಗೆ ಕಿವಿಮಾತು ಹೇಳಿದರು. ನಗರದ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿ ನಡೆದ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 16ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಿಮ್ಮ ಗುರಿಗಳು, ಕನಸುಗಳು ಮತ್ತು ಭವಿಷ್ಯವನ್ನು ಉಜ್ವಲಗೊಳಿಸಲು ನೀವು ಪ್ರಯತ್ನಿಸಬೇಕು. ಎಲ್ಲರೂ ಯಶಸ್ವಿಯಾಗಲು ಸಾಧ್ಯವಿದೆ ಎಂದು ಸಲಹೆ …

Read More »

ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…

ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …

Read More »

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …

Read More »

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ 11 ವರ್ಷದ ರೆಹಮಾತ್ ಬಾಬಾ ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ, ಬಾಲಕ ಅನಿಕೇತ್ ಕುಮಾರ್ ಪೋಷಕರು ಬಿಹಾರ ಮೂಲದವರಾಗಿದ್ದು, ರೆಹಮಾತ್ ಬಾಬಾ ಪೋಷಕರು ಆಂಧ್ರ ಮೂಲದ ಕದಿರಿ ಮೂಲದವರು …

Read More »

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ …

Read More »