ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …
Read More »Yearly Archives: 2025
ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ : ಶಾಸಕ ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿ : ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ : ಶಾಸಕ ಪ್ರಸಾದ ಅಬ್ಬಯ್ಯ ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ. ಸುಮ್ಮನೆ ಬೇರೆ ಬೇರೆಯವರು ಏನೇನೋ ಮಾತಾಡ್ತಾರೆ. ಏನೇ ಇದ್ರು ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಸಚಿವ ಸಂಪುಟ ಪುನರ್ ರಚನೆ ಆದ್ರೆ ನಾವು ಕೂಡ ಸಚಿವ ಆಕಾಂಕ್ಷಿ ಇದ್ದೇನೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ನಾನು ಮೂರು ಬಾರಿ ನನ್ನ ಕ್ಷೇತ್ರದ …
Read More »ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ….
ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ…. ಚರಂಡಿ ದುರಸ್ತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿರುವ ಹಳೆ ಗಾಂಧಿನಗರ, ದೀಪಕ ಗಲ್ಲಿ ಸುಭಾಷ ಗಲ್ಲಿ ನಿವಾಸಿಗಳು ಸ್ಮಾರ್ಟ್ ಸಿಟಿ ಎಂದು ಹೇಳುತ್ತಿರುವ ಬೆಳಗಾವಿಯ ವಿವಿಧ ಬಡಾವಣೆಗಳು ಸಮಸ್ಯೆಯ ಆಗರಗಳಾಗಿವೆ ಹಳೆ ಗಾಂಧಿನಗರ, ದೀಪಕ್ ಗಲ್ಲಿ, ಸುಭಾಷ್ ಗಲ್ಲಿಯ ಚರಂಡಿ, ರಸ್ತೆಗಳು ದುರಸ್ತಿಯಾಗದೆ ಕಸದ ರಾಶಿಯಿಂದ ಬೇಸತ್ತ ನಾಗರಿಕರು ಪಾಲಿಕೆಯ ನಿರ್ಲಕ್ಷಕ್ಕೆ ಹಿಡಿ ಶಾಪ …
Read More »ಕೆಪಿಟಿಸಿಎಲ್ನಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ: ಸಿಎಂ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಿಎಂ, ನಿಗಮದಲ್ಲಿ ತೆರವಾಗಿರುವ 35 ಸಾವಿರ ಹುದ್ದೆಗಳನ್ನು ಹಂತ- ಹಂತವಾಗಿ ತುಂಬಲಾಗುವುದು. ಜೊತೆಗೆ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು. ನಮ್ಮದು ನುಡಿದಂತೆ …
Read More »ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್
ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ …
Read More »18 ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವಿಫಲ
ಬೆಳಗಾವಿ: ಬೆಳಗಾವಿ, ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ನಗರಗಳ ಸಾಲಿನಲ್ಲಿ ಅಗ್ರಸಾಲಿನಲ್ಲಿದೆ. ಕುಂದಾನಗರಿಯಲ್ಲಿ ಬದುಕು ಕಟ್ಟಿಕೊಳ್ಳುವವರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಅಧಿಕವಾಗಿದೆ. ಆದರೆ, ಕಳೆದ 18 ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು, ಬೆಳಗಾವಿ ಮಹಾನಗರದಲ್ಲಿ ಸ್ವಂತ ಸೂರಿನ ಕನಸು ಹೊತ್ತ ಮಧ್ಯಮ ವರ್ಗದವರ ಕನಸು ಕನಸಾಗಿಯೇ ಉಳಿದಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ …
Read More »ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಆದೇಶಿಸಿದ ಪೊಲೀಸ್ ಇಲಾಖೆ
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಐಶ್ವರ್ಯ ಗೌಡ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಪೊಲೀಸ್ ಇಲಾಖೆಯು ಆದೇಶಿಸಿದೆ. ಚಂದ್ರಾಲೇಔಟ್, ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ತನಿಖೆ ನಡೆಸುವಂತೆ ಇಲಾಖೆಯು ಸಿಐಡಿಗೆ ಆದೇಶಿಸಿದೆ. ಡಿ.ಕೆ. ಸುರೇಶ್ …
Read More »ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ…
ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ… ಅಂತರರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಪ್ರಯಾಣಿಸುತ್ತಿದ್ದ ವಾಹನಕ್ಕೆ ಮಂಗಳವಾರ ಹುಬ್ಬಳ್ಳಿ-ವಿಜಯಪುರ ರಸ್ತೆಯ ಜಿರಗ್ಯಾಳ ಬೈಪಾಸ್ ಬಳಿ ಬೆಂಗಾವಲಿನ ವಾಹನ ಡಿಕ್ಕಿಹೊಡೆದಿದೆ. ಬಾಗಲಕೋಟೆಜಿಲ್ಲೆಯ ಮುಧೋಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಜಮಖಂಡಿಯಲ್ಲಿದ್ದ ಕಾರ್ಯಕ್ರಮಕ್ಕೆ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪ್ರವೀಣ ತೊಗಾಡಿಯಾ ಸೇರಿ ಯಾರಿಗೂ ಗಾಯಗಳಾಗಿಲ್ಲ. ತೊಗಾಡಿಯಾ ಅವರು ಸಂಚರಿಸುತ್ತಿದ್ದ ವಾಹನದ ವೇಗವನ್ನು ತಗ್ಗಿಸಿದಾಗ ಹಿಂದಿದ್ದ ಬೆಂಗಾವಲು …
Read More »ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ…
ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆ!! ಜನರಲ್ಲಿ ಮೂಡಿದ ಆತಂಕ… ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಗೋರಬಾಳದಲ್ಲಿ ಕ್ಯಾರಿಬೊ ನೀರಿನ ಪೌಚ್’ನಲ್ಲಿ ನಟ್ ಬೋಲ್ಟ್ ಪತ್ತೆಯಾಗಿದೆ. ಗೋರಬಾಳ್ ಗ್ರಾಮದಲ್ಲಿರುವ ದೀಪಾ ಆಕ್ವಾ ಮಿನರಲ್ಸ್ ಕಂಪನಿಯಿಂದ ತಯಾರಿಸುವ ಕ್ಯಾರಿಬೊ ಪೌಚ್ ಇದಾಗಿದ್ದು, ಅಶೋಕ್ ಪೂಜಾರಿ ಎಂಬ ಗ್ರಾಹಕರೊಬ್ಬರು ಖರೀದಿಸಿದ ಪೌಚ್’ನಲ್ಲಿ ನಟ್ಟು ಬೋಲ್ಟ್ ಕಂಡುಬಂದಿದೆ. …
Read More »ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…
ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …
Read More »