Breaking News

Yearly Archives: 2025

ಕಾಲ್ತುಳಿತ ಪ್ರಕರಣ, ಸಿಎಂ ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಗೆ ಡಿಕೆಶಿ ಟಾಂಗ್….

ಕಾಲ್ತುಳಿತ ಪ್ರಕರಣ, ಸಿಎಂ ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಗೆ ಡಿಕೆಶಿ ಟಾಂಗ್…. ಬಿಜೆಪಿಗರನ್ನೇ ಹೊತ್ತು ಮೆರವಣಿಗೆ ಮಾಡೋಣ : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಯವರ ಆರೋಪಕ್ಕೆ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರನ್ನೇ ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ. ಅವರು …

Read More »

ಹುಬ್ಬಳ್ಳಿ: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಾವು ಕಡಿದು ವ್ಯಕ್ತಿ ಸಾವು: ಕಣ್ಣೀರನಲ್ಲಿಯೇ ಆಡಳಿತ ವ್ಯವಸ್ಥೆ ವಿರುದ್ಧ ಆರೋಪ..!

ಹುಬ್ಬಳ್ಳಿ: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಾವು ಕಡಿದು ವ್ಯಕ್ತಿ ಸಾವು: ಕಣ್ಣೀರನಲ್ಲಿಯೇ ಆಡಳಿತ ವ್ಯವಸ್ಥೆ ವಿರುದ್ಧ ಆರೋಪ..! ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಅದೆಷ್ಟೋ ಸಮಸ್ಯೆಗಳಿದ್ದರೂ ಪಾಲಿಕೆ ಮಾತ್ರ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದೆ. ಈಗ ಪಾಲಿಕೆಯ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಜೀವ ಕಳೆದುಕೊಂಡಿರುವ ಆರೋಪ ಈಗ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹುಟ್ಟು ಹಾಕಿದೆ. ಸುಮಾರು ಬಾರಿ ಮನವಿ ಸಲ್ಲಿಸಿದರೂ ಕೂಡ ಪಾಲಿಕೆ ಕ್ರಮ ಕೈಗೊಳ್ಳದೇ ಇರುವುದು ವ್ಯಕ್ತಿ ಸಾವಿಗೆ ಕಾರಣವೆಂದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. …

Read More »

3 ದಿನ ಹಿಂದೆ ಮೃತಪಟ್ಟ ಮರಿ ಆನೆ ಜೊತೆ ಅಲೆದಾಡುತ್ತಿರುವ ತಾಯಿ ಆನೆ

3 ದಿನ ಹಿಂದೆ ಮೃತಪಟ್ಟ ಮರಿ ಆನೆ ಜೊತೆ ಅಲೆದಾಡುತ್ತಿರುವ ತಾಯಿ ಆನೆ ಹಾಸನ: ಆನೆಗಳು ತಮ್ಮ ಮರಿಗಳ ಬಗ್ಗೆ ಅದೆಷ್ಟು ಪ್ರೀತಿ ಹೊಂದಿರುತ್ತವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮರಿ ಆನೆ ಮೃತಪಟ್ಟು ಮೂರು ದಿನ ಕಳೆದಿದೆ. ಆದರೆ, ಇದನ್ನು ತಿಳಿಯದ ತಾಯಿ ಆನೆ ತನ್ನ ಮರಿಯ ಕಳೆಬರಹವನ್ನು ತಾನು ಹೋದ ಕಡೆಗೆಲ್ಲಾ ಎಳೆದುಕೊಂಡು ಹೋಗುತ್ತಿದೆ. ಈ ಘಟನೆ ನಡೆದಿದ್ದು, ಹಾಸನದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ …

Read More »

ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪ: ಐಶ್ವರ್ಯಾ ಗೌಡಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೊಳಗಾಗಿದ್ದ ಐಶ್ವರ್ಯಾ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಐಶ್ವರ್ಯಾ ಗೌಡ ಪರ ವಾದ ಮಂಡಿಸಿದ್ದ ವಕೀಲ ಎಸ್. ಸುನೀಲ್ ಅವರು, “ಅನುಸೂಚಿತ ಪ್ರಕರಣವಲ್ಲದಿದ್ದರೂ ಇ.ಡಿ ಅಧಿಕಾರಿಗಳು ಐಶ್ವರ್ಯಾ ಗೌಡ ಅವರನ್ನು ಬಂಧಿಸಿದ್ದಾರೆ ಹಾಗೂ ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ” …

Read More »

ಮಳೆಗೆ ಜೋಗ ಜಲಪಾತ ಬಿಳಿನೊರೆಯಿಂದ ಉಕ್ಕಿ ಹರಿಯುತ್ತಿದೆ.

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕಳೆದ ಶನಿವಾರದಿಂದ ಮಳೆಯ ಆಗಮನವಾಗಿದೆ. ನದಿ ಹಳ್ಳಗಳು ಮತ್ತೆ ತುಂಬಿ ಹರಿಯಲು ಪ್ರಾರಂಭಿಸಿವೆ. ಜಗತ್​ ಪ್ರಸಿದ್ಧ ಜೋಗ ಜಲಪಾತದಲ್ಲಿ ಮತ್ತೆ ಶರಾವತಿ ವೈಭವ ಕಣ್ತುಂಬಿಕೊಳ್ಳಲು ಅವಕಾಶ ಮಾಡಿ ಕೊಟ್ಟಿದೆ. ಸಾಗರ ತಾಲೂಕಿನ ಶರಾವತಿ ನದಿ ಪಾತ್ರದಲ್ಲಿ ಮಳೆಯಾಗುತ್ತಿದ್ದು ಜೋಗ ಜಲಪಾತದಲ್ಲಿ ರಾಜ, ರಾಣಿ, ರೋರರ್​, ರಾಕೆಟ್​​ ಮೂಲಕ ಶರಾವತಿ ಧುಮ್ಮುಕ್ಕುತ್ತಿರುವುದನ್ನು ನೋಡುವುದೇ ಕಣ್ಣಿಗೆ ಹಬ್ಬ. ಜಲಪಾತ ಸಿರಿಯನ್ನು ನೋಡಲು ಪ್ರವಾಸಿಗರು …

Read More »

ನದ ಶೆಡ್​ಗೆ ಮಂಜೂರಾಗದ ಹಣ: ಪಂಚಾಯತ್ ಕಚೇರಿಯೊಳಗೆ ಎಮ್ಮೆ ಕಟ್ಟಿದ ರೈತ

ಚಿಕ್ಕೋಡಿ: ದನದಕೊಟ್ಟಿಗೆ ನಿರ್ಮಾಣದ ಹಣ ಮಂಜೂರಾಗದ ಹಿನ್ನೆಲೆ ಬೇಸತ್ತ ರೈತರೊಬ್ಬರು ಗ್ರಾಮ ಪಂಚಾಯತ್ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತ್​ ಒಳಗೆ ಸತೀಶ ಕೋಳಿ ಎಂಬ ರೈತ ಎಮ್ಮೆ ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ‘ಕಳೆದ ವರ್ಷ ಗ್ರಾಮ ಪಂಚಾಯತ್ ವತಿಯಿಂದ ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಆದರೆ, ನಿರ್ಮಾಣ ಮಾಡಿ ವರ್ಷ ಕಳೆದರೂ …

Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ. ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಇಂದು …

Read More »

ಟವೆಲ್ ವಿಚಾರಕ್ಕೆ ಕಾರ್ಮಿಕರ ನಡುವೆ ಜಗಳ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಕೂಲಿಯಾಳುಗಳಾಗಿ ಬಂದಿದ್ದವರು, ಟವೆಲ್ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇದೇ ಜಗಳ ಓರ್ವ ಕೂಲಿ ಕಾರ್ಮಿಕನ ಕೊಲೆಗೆ ಕಾರಣವಾಗಿದೆ. ದೊಡ್ಡಬಳ್ಳಾಪುರ ತಾಲೂಕು ಹೆಗ್ಗಡಿಹಳ್ಳಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ವಿಜಯಕುಮಾರ್ (34) ಕೊಲೆ ಮಾಡಲಾಗಿದೆ ಎಂದು ಮೃತನ ಹೆಂಡತಿ ಗೌರಮ್ಮ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪೂಜಪ್ಪನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಾದ …

Read More »

ಮೂರು ದಿನದಲ್ಲಿ ಉತ್ತರಿಸುವಂತೆ ಕಾಂತಾರ ಚಿತ್ರ ತಂಡಕ್ಕೆ ನೋಟಿಸ್: ಶಿವಮೊಗ್ಗ ಡಿಸಿ

ಶಿವಮೊಗ್ಗ: ಕಾಂತಾರಾ -1 ಚಿತ್ರೀಕರಣದ ವೇಳೆ ದೋಣಿ ಮಗುಚಿ 30 ಜನ ಈಜಿ ದಡ ಸೇರಿದದ್ದು, ಒಂದು ಆಂಬ್ಯುಲೆನ್ಸ್ ಚಿತ್ರೀಕರಣ ಸ್ಥಳದಿಂದ ತೀರ್ಥಹಳ್ಳಿ ಕಡೆ ಹೋಗಿದೆ ಎಂದು ವರದಿಯಾದ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂತಾರಾ -1 ಚಿತ್ರ ತಂಡಕ್ಕೆ ಹೊಸನಗರ ತಹಶೀಲ್ದಾರ್ ರೇಷ್ಮಾ ಅವರು ಇಂದು ನೋಟಿಸ್ ನೀಡಿದ್ದಾರೆ. ‘ನೀವು ಚಿತ್ರಿಕರಣ ನಡೆಸುತ್ತಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ಆದರೆ …

Read More »

ದೇಶದಲ್ಲೇ ಇವರು ಹಿರಿಯ ಶಾಸಕ!

ದಾವಣಗೆರೆ: ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ದೇಶದಲ್ಲೇ ಏಕೈಕ ಹಿರಿಯ ಶಾಸಕ, ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಅನುಭವಿ ಹಾಗೂ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು ಅನ್ನೋದು ಹೆಮ್ಮೆಯ ಸಂಗತಿ. ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪನವರು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಹಿರಿಯ ಮುತ್ಸದ್ದಿ. ಇಂದು 95ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದು, ಇಂದಿಗೂ ಹುಮ್ಮಸ್ಸಿನಲ್ಲೇ ಕ್ಷೇತ್ರದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ರಾಜಕೀಯಕ್ಕೆ …

Read More »