Breaking News

Yearly Archives: 2025

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ… ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.‌ ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ …

Read More »

ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ…

ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ… ಅಭಿನಯ ಸರಸ್ವತಿ ಖ್ಯಾತಿಯ ಬಿ.ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಪ್ರಿಯ ತಾರೆ ವಿಧಿವಶರಾಗಿದ್ದು, ಸಂತಾಪ ವ್ಯಕ್ತವಾಗುತ್ತಿದೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ …

Read More »

ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ

ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ ಬೆಳಗಾವಿ | ವಿಮಲ್ ಫೌಂಡೇಶನ್ ಆಯೋಜಿಸಿರುವ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ ನ ಉದ್ಘಾಟನೆಯು ಒಳಾಂಗಣ ಅಕಾಡೆಮಿಯಲ್ಲಿ ಬಹಳ ಉತ್ಸಾಹದಿಂದ ನಡೆಯಿತು. ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ್ ಜಾಧವ್, ಕುಲದೀಪ್ ಮೋರೆ ಮತ್ತು ಹೇಮಂತ್ ಲೆಂಗಡೆ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದು, ಮುಂದಿನ ಎರಡು ದಿನಗಳಲ್ಲಿ ತೀವ್ರ ಹೋರಾಟ ನಡೆಯಲಿದೆ. ವಿಜೇತ ಮತ್ತು …

Read More »

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ ಹೈದ್ರಾಬಾದಿನಲ್ಲಿ ನಡೆದ ಅನಕು ಶಾಸನ ಸಭೆ ಸ್ಪರ್ಧೆಯಲ್ಲಿ ಸಂಜನಾ ಪಾಟೀಲ ಭಾಗವಹಿಸಿ ಅತ್ಯುತ್ತಮ ಅಣುಕು ಶಾಸಕಿಯಾಗಿ ತೆಲಂಗಾಣ ರಾಜ್ಯಪಾಲರ ಗೌರವಕ್ಕೆ ಪಾತ್ರರಾಗಿದ್ದಾಳೆ ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದನಲ್ಲಿ ಅಂಡರ್ ಏಟೀನ್ ವರ್ಲ್ಡ್ ನ್ಯಾಶನಲ್ ಆರ್ಗನೈಸೇಷನ್ ನಿಂದ ೧೦ ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಣುಕು ಶಾಸನ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ …

Read More »

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ …

Read More »

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ ನಿಂತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಬಿದ್ದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ. ಹೌದು ಕೋರ್ಟ್ ವೃತ್ತದ ಬಳಿಯ ಮರದ ಕೆಳಗೆ ವಾಹನದ ಮಾಲೀಕ ತನ್ನ ಕಾರು ನಿಲ್ಲಿಸಿ ಹೋಗಿದ್ದ. ಈ ವೇಳೆ ಮರದ ಬೃಹತ್ ಕೊಂಬೆ ಮುರಿದ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ …

Read More »

ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು

ಹುಕ್ಕೇರಿ : ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು ಹುಕ್ಕೇರಿ ನಗರದ ಕೋರ್ಟ ಸರ್ಕಲ್ ಬಳಿ ಸಾವಿರಾರು ಕುರಿಗಳು ರಸ್ತೆ ಬಂದ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಜರುಗಿತು. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಸರ್ವೆ ನಂಬರ 401 ರಲ್ಲಿ 23 ಗುಂಟೆ ಗಾಯರಾಣ ಜಮಿನಿನಲ್ಲಿ ಪುರಾತಣ ಲಕ್ಷ್ಮಿ ದೇವಿ ಮಂದಿರ ಹತ್ತಿರ ಇರುವ ಖುಲ್ಲಾ ಜಾಗೆಯಲ್ಲಿ ತಾಲೂಕಿನ ಗುಡಸ, ಬೆಲ್ಲದ ಬಾಗೆವಾಡಿ, …

Read More »

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …

Read More »

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ ಮಾಡುವ ಹೊರಗುತ್ತಿಗೆಯ ೨೧೨ …

Read More »

ಶಾಲಾ ಮಗುವಿನ ಬಿಸಿಯೂಟಕ್ಕೆ ₹12, ಬೀದಿನಾಯಿಗೆ ₹22′: ಬಿಬಿಎಂಪಿ ‘ಚಿಕನ್​ ಬಿರಿಯಾನಿ’ ಯೋಜನೆಗೆ ತೀವ್ರ ಟೀಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲು ಉದ್ದೇಶಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯೋಜನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಯೋಜನೆಯ ಸ್ವರೂಪ, ಖರ್ಚು, ಅನುಷ್ಠಾನ ಮತ್ತು ಆದ್ಯತೆಯ ಬಗ್ಗೆ ಜನರು ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳು ಬೀದಿ ನಾಯಿ ರಕ್ಷಣೆಗೆ ಹೊಸ ಯೋಜನೆಯ ರೂಪಿಸುವುದಾಗಿ ಘೋಷಿಸಿದ್ದರು. ಅದರಂತೆ ನಗರದಲ್ಲಿನ ಆಯ್ದ ಬೀದಿನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲಾಗುವುದು ಎಂದು ತಿಳಿಸಿದ್ದರು. ಈಗಾಗಲೇ ನಾಯಿಗಳ ಉಪಟಳ, …

Read More »