Breaking News

Yearly Archives: 2025

ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ

ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ, ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ವಿಡಿಯೋ ಕಾಲ್ ಮಾಡಿ ನಗ್ನ ಚಿತ್ರಗಳಿವೆ ಎಂದು ಬೆದರಿಕೆ ಹಾಕಿ ಕೇಳಿದಷ್ಟು ಹಣ ಕೊಡದಿದ್ದರೆ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆ ವೃದ್ಧ ದಂಪತಿಗಳು ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ …

Read More »

ಕಾಂಗ್ರೆಸ್ಸೇ ಒಂದು ಹನಿಟ್ರ್ಯಾಪ್‌ ಕಂಪನಿ

ಮೈಸೂರು: “ಕಾಂಗ್ರೆಸ್ಸೇ ಒಂದು ಹನಿಟ್ರ್ಯಾಪ್‌ ಕಂಪನಿ. ಹನಿಟ್ರ್ಯಾಪ್‌ ಜೊತೆ ಫೋನ್‌ ಟ್ಯಾಪ್‌ ಕೂಡ ಮಾಡಲಾಗುತ್ತಿದೆ. ಆದರೆ ಇವುಗಳ್ಯಾವುದರ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಸಿಎಂ ಅವರೇ ಯಾವುದಾದರೂ ಟ್ರ್ಯಾಪ್​ಗೆ ಒಳಗಾಗಿದ್ದಾರೋ ಎನ್ನುವ ಅನುಮಾನವಿದೆ” ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಪಕ್ಷ ಒಳಗಿರುವವರ ವಿರುದ್ಧ ಕೆಲಸ ಮಾಡುತ್ತಿದೆ. ಅವರನ್ನೇ ಟಾರ್ಗೆಟ್‌ ಮಾಡಿ ಹನಿಟ್ರ್ಯಾಪ್‌ ಮಾಡುತ್ತಿದೆ” …

Read More »

ಹೈಕಮಾಂಡ್​ ಕರೆದುಕೊಂಡು ಬನ್ನಿ ಎಂದರೆ ನಾನೇ ಯತ್ನಾಳ್​ ಅವರನ್ನು ಕರೆದುಕೊಂಡು ಬರುತ್ತೇನೆ : ರಾಜು ಕಾಗೆ

ಹುಬ್ಬಳ್ಳಿ: “ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ” ಎಂದು ಕಾಂಗ್ರೆಸ್ ಶಾಸಕ ರಾಜು‌ ಕಾಗೆ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಮ್ಮ ಪಕ್ಷದ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡುತ್ತೇವೆ. ನಾನೇ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಕಾಂಗ್ರೆಸ್​ಗೆ ಕರೆದುಕೊಂಡು ಬರುತ್ತೇನೆ. ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ” ಎಂದರು. ಬೆಲೆ ಏರಿಕೆಯಿಂದ …

Read More »

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು…

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು… ಮರಾಠಿಯ ಮಾತು ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆರ್.ಸಿ.ಯು ಕುಲಗುರು ಸಿ.ಎಂ. ತ್ಯಾಗರಾಜ್ ಎಲ್ಲ ಕ್ಷೇತ್ರಗಳಲ್ಲೂ ಉತ್ಸಾಹದಿಂದ ಭಾಗವಹಿಸಿ ಎಲ್ಲವನ್ನು ಕಲಿತುಕೊಂಡು ಜ್ಞಾನಿಗಳಾಗಬೇಕು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಗುರುಗಳಾದ ಪ್ರಾಧ್ಯಾಪಕ ಸಿ.ಎಂ. ತ್ಯಾಗರಾಜ್ ಅವರು ಹೇಳಿದರು. ಬೆಳಗಾವಿ ಶಹಾಪೂರದ ಶ್ರೀ ಸರಸ್ವತಿ ವಾಚನಾಲಯದ ವತಿಯಿಂದ ರಾಜ್ಯ ಮರಾಠಿ ವಿಕಾಸ್ ಸಂಸ್ಥೆ ಅನುವಾದ ಯೋಜನೆಯಡಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ …

Read More »

ಬೆಂಗಳೂರಿಗೆ ಶಾಸಕ ಯತ್ನಾಳ್ ಆಗಮನ: ಸಿದ್ದೇಶ್ವರ್ ನಿವಾಸಕ್ಕೆ ಸಭೆ

ಬೆಂಗಳೂರು: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಬೆಂಬಲಿಗರ ಜೊತೆ ಬೆಂಗಳೂರಲ್ಲಿ ಸಭೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್​​ನಿಂದ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ನೇರವಾಗಿ ಕಾರಿನಲ್ಲಿ ಬೆಂಗಳೂರಿನ ಯು.ಬಿ.ಸಿಟಿಯಲ್ಲಿರುವ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ನಿವಾಸಕ್ಕೆ ತೆರಳಿದರು. ಈ ಮೊದಲು ಸದಾಶಿವನಗರದಲ್ಲಿರುವ ಮಾಜಿ ಶಾಸಕ ಕುಮಾರ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಲು ತೀರ್ಮಾನಿಸಿದ್ದ ಯತ್ನಾಳ್ ಟೀಂ, ದಿಢೀರ್ ಸ್ಥಳ ಬದಲಿಸಿರುವುದು ಕುತೂಹಲಕ್ಕೆ …

Read More »

ಯತ್ನಾಳ್ ಪಕ್ಷದಿಂದ ಉಚ್ಛಾಟನೆಯಾಗಿರಬಹುದು…ಮನಸ್ಸಿನಿಂದಲ್ಲ

ಯತ್ನಾಳ್ ಪಕ್ಷದಿಂದ ಉಚ್ಛಾಟನೆಯಾಗಿರಬಹುದು…ಮನಸ್ಸಿನಿಂದಲ್ಲ ಪೋಸ್ಟ್ ಹಾಕಿದ್ದ ವಿಜಯಪುರ ಎಸ್.ಟಿ. ಮೋರ್ಚಾ ಪದಾಧಿಕಾರಿ ಅಪಘಾತದಲ್ಲಿ ಸಾವು ಬಿಜೆಪಿಯಿಂದ ಯತ್ನಾಳ್ರನ್ನು ಉಚ್ಚಾಟನೆ ಬಳಿಕ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದ ವಿಜಯಪುರದ ಬಿಜೆಪಿ ನಗರ ಎಸ್ಟಿ ಮೋರ್ಚಾ ಪದಾಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಗೇಟ್‌ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ …

Read More »

ಶಾಲೆಗೆ ಬೀಗ ಹಾಕಿ ಅಂ.ರಾ. ಮಹಿಳಾ ದಿನಾಚರಣೆಯಲ್ಲಿ ಭಾಗಿಯಾದ ಶಹಾಪೂರ ಕಚೇರಿಗಲ್ಲಿ ಶಾಲಾ ಶಿಕ್ಷಕರು : ಪೋಷಕರ ಆಕ್ರೋಶ

ಶಾಲೆಗೆ ಬೀಗ ಹಾಕಿ ಅಂ.ರಾ. ಮಹಿಳಾ ದಿನಾಚರಣೆಯಲ್ಲಿ ಭಾಗಿಯಾದ ಶಹಾಪೂರ ಕಚೇರಿಗಲ್ಲಿ ಶಾಲಾ ಶಿಕ್ಷಕರು : ಪೋಷಕರ ಆಕ್ರೋಶ ಬೆಳಗಾವಿ : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಲ್ಲಿನ ಶಹಾಪುರ ಕಚೇರಿಗಳಲ್ಲಿ ಶಿಕ್ಷಕರು ಕನ್ನಡ ಹಿರಿಯ ಪ್ರಾಥಮಿಕ‌ ಶಾಲೆಗೆ ನಂ.8ಕ್ಕೆ ಬೀಗ ಹಾಕಿ ಮಕ್ಕಳಿಗೆ ಸ್ವಯಂ ಘೋಷಿತ ರಜೆ ಘೋಷಣೆ ಮಾಡಿದ ಘಟನೆ ಗುರುವಾರ ನಡೆದಿದೆ‌. ಬೆಳಗಾವಿ ಡಿಡಿಪಿಐ ಲೀಲಾವತಿ ‌ಹಿರೇಮಠ ಕಾರ್ಯಕ್ರಮಕ್ಕೆ ತೆರಳು …

Read More »

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ …

Read More »

ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ

ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ *ಬೆಳಗಾವಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ, ವಾಟರಮನ್, ಸ್ವಚ್ಛತಾಗಾರ ಹಾಗೂ ಅಟೆಂಡರಗಳ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾಜ್), ಗ್ರಾಮ ಪಂಚಾಯತ ಸಿಬ್ಬಂದಿಗಳ ಜಿಲ್ಲಾ ಮಟ್ಟದ …

Read More »

ಪತ್ನಿ ಕೊಂದು ಸೂಟ್​​ಕೇಸ್‌ನಲ್ಲಿ ತುಂಬಿಟ್ಟ ಪತಿ

ಬೆಂಗಳೂರು: ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಹತ್ಯೆ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ತುಂಡರಿಸಿ ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿರುವ ಭಯಾನಕ‌ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಹುಳಿಮಾವು ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು …

Read More »