Breaking News

Yearly Archives: 2025

ನರೇಗಾದಲ್ಲಿ ಶಾಲಾ ಮೈದಾನ ನಿರ್ಮಾಣ, ವಿದ್ಯಾರ್ಥಿಗಳೇ ಕಾರ್ಮಿಕರು!

ವಿಜಯಪುರ, (ಜೂನ್ 14): ವಿಜಯಪುರ (Vijayapura) ಜಿಲ್ಲೆ ಕ್ಯಾಡಗಿ ಗ್ರಾಮ ಪಂಚಾಯತಿಯಲ್ಲಿ (kyadgi Gram panchayat) ನರೇಗಾ (nrega) ಯೋಜನೆಯಲ್ಲಿ ಬಾರೀ ಗೋಲ್ಮಾಲ್ ನಡೆದಿದ್ದು, ಶಾಲಾ ಮಕ್ಕಳನ್ನೇ ಕಾರ್ಮಿಕರು ಎಂದು ದಾಖಾತಿಗಳಲ್ಲಿ ಫೋಟೋ ಅಪ್ಲೋಡ್ ಮಾಡಲಾಗಿದೆ. ಹೌದು.. ಎನ್ ಎನ್ ಎಂ ಎಸ್ ತಂತ್ರಾಂಶದಲ್ಲಿ ಶಾಲಾ ಮೈದಾನ ನಿರ್ಮಾಣ ಕಾಮಗಾರಿ ಫೋಟೋ ಅಪ್ ಲೋಡ್ ಮಾಡಲಾಗಿದ್ದು, ಇದರಲ್ಲಿ ಮಕ್ಕಳ ಫೋಟೋಗಳು ಇವೆ. ಮಕ್ಕಳೇ ಕಾರ್ಮಿಕರೆಂದು ಬಿಂಬಿಸಿ ಕ್ಯಾಡಗಿ ಗ್ರಾಮ ಪಂಚಾಯತಿ ಪಿಡಿಓ ಬಿಲ್ ಪಾವತಿಸಿದ್ದಾರೆ. ಇದರ ಜೊತೆ ಇತರೆ ಬೇರೆ …

Read More »

ಗುಮ್ಮಟನಗರಿ ಹುಡುಗ ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್

ವಿಜಯಪುರ, ಜೂನ್​ 15: ವಿಜಯಪುರ (Vijayapura) ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ. ಎಷ್ಟೇ ಹಿಂದುಳಿದಿದ್ದರೂ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಶನಿವಾರ ಪ್ರಕಟಗೊಂಡ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ (NEET UG Result) ಜಿಲ್ಲೆಯ ವಿದ್ಯಾರ್ಥಿ ಕರ್ನಾಟಕಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ. ನಗರದ ವೈದ್ಯ ದಂಪತಿಯ ಪುತ್ರ ನಿಖಿಲ್ ಸೊನ್ನದ ನೀಟ್​ ಪರೀಕ್ಷೆಯಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 720 ಕ್ಕೆ 670 ಅಂಕ ವಿಜಯಪುರ ನಗರದ ವೈದ್ಯ ದಂಪತಿ …

Read More »

ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ

ಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು ದಿನ ಕುಟುಂಬಸ್ಥರ ಕಣ್ತಪ್ಪಿಸಿ ಇಬ್ಬರು ಹಳ್ಳಿ ಗ್ರಾಮದ ಹೊರಹೊಲದಲ್ಲಿ ಭೇಟಿಯಾಗಿದ್ದು, ಈ ವೇಳೆ ಮಧುಶ್ರೀ ತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಬಳಿಕ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸತೀಶ್, ವೇಲ್​ ನಿಂದ …

Read More »

ಕಾಂತಾರ ಶೂಟಿಂಗ್​ ವೇಳೆ ಶಿಪ್​ ಪಲ್ಟಿ

ಶಿವಮೊಗ್ಗ: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ʼಕಾಂತಾರ-1ʼ ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ಶಿಪ್​ ಮಗುಚಿದ ಘಟನೆ‌ ಬಗ್ಗೆ ಹೊಂಬಾಳೆ ಫಿಲ್ಮ್ಸ್ ‌ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್‌ ಸ್ಪಷ್ಟನೆ ನೀಡಿದ್ದಾರೆ. “ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್‌ ಡ್ರಾಪ್​ಗೋಸ್ಕರ ಶಿಪ್​​ ಸೆಟ್‌ನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್​ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಕೂಡ ಅದರ ಸುತ್ತಮುತ್ತ ಇರಲಿಲ್ಲ. ನಮ್ಮ ಶೂಟಿಂಗ್‌ ದೂರದಲ್ಲಿ ನಡೆಯುತ್ತಿತ್ತು. …

Read More »

ಇದು ಬೆಂಗಳೂರಿನ ಆರ್ಮಿ ಫ್ಯಾಮಿಲಿ

ಡೆಹ್ರಾಡೂನ್/ಬೆಂಗಳೂರು: ಇಲ್ಲಿನ ಭಾರತೀಯ ಮಿಲಿಟರಿ ಅಕಾಡೆಮಿ (ಐಎಂಎ)ಯಲ್ಲಿ 2025ರ ಪಾಸಿಂಗ್​ ಔಟ್​ ಪರೇಡ್ ಶನಿವಾರ​ ನಡೆಯಿತು. ಈ ಪರೇಡ್​ನಲ್ಲಿ 451 ಕೆಡೆಟ್​ಗಳು ಭಾಗಿಯಾಗಿದ್ದು, ತರಬೇತಿ ಪಡೆದು ಸೇನೆಗೆ ಸೇರ್ಪಡೆಯಾದರು. ಈ ವೇಳೆ ಅಭ್ಯರ್ಥಿಗಳ ಕುಟುಂಬಸ್ಥರು ಇದ್ದರು. ಆದರೆ ಬೆಂಗಳೂರಿನ ಕುಟುಂಬವೊಂದು ವಿಶೇಷ ಕಾರಣಕ್ಕೆ ಎಲ್ಲರ ಗಮನ ಸೆಳೆಯಿತು. ಸೇನಾ ಪಡೆಗಳಲ್ಲಿ ಒಂದೇ ಕುಟುಂಬದ ಮೂವರು: ಹೌದು, ತಂದೆ ವಾಯುಪಡೆಯಲ್ಲಿದ್ದರೆ ಅವರ ಹಿರಿಯ ಮಗ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕಿರಿಯ ಮಗ ಅನ್ಮೋಲ್ …

Read More »

ಶ್ರೀಮಂತ ಯುವಕನಿಗೆ ಮದ್ಯ ಕುಡಿಸಿ ಗ್ಯಾಂಗ್​ನಿಂದ ದರೋಡೆ ಮಾಡಿಸಿದ ಸ್ನೇಹಿತರು:

ಬೆಂಗಳೂರು : ಯುವಕನಿಗೆ ಮದ್ಯಪಾನ ಮಾಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್​ನ ಮೂಲಕ ರಾಬರಿ ಮಾಡಿಸಿರುವ ಘಟನೆ ಚಿಕ್ಕಜಾಲ ವ್ಯಾಪ್ತಿಯಲ್ಲಿ ನಡೆದಿದೆ. ಚಂದನ್​​ ಎಂಬಾತನ ಚಿನ್ನದ ಸರ, ಕೈಕಡಗ ದರೋಡೆ ಮಾಡಲಾಗಿದ್ದು, ಕೊನೆಗೆ ಆತನೊಂದಿಗೆ ಸ್ನೇಹಿತರಾದ ಪವನ್ ಹಾಗೂ ಅಚಲ್ ಪೊಲೀಸ್​ ಠಾಣೆಗೆ ತೆರಳಿ ದೂರು ಕೊಡಿಸಿದ್ದರು. ಆದರೆ ಪೊಲೀಸರ ತನಿಖೆಯ ವೇಳೆ ಚಂದನ್‌ನ ಸ್ನೇಹಿತರ ಕಳ್ಳಾಟ ಬಯಲಾಗಿದೆ. ಪ್ರಕರಣದ ಹಿನ್ನೆಲೆ: ಸ್ನೇಹಿತರಾಗಿದ್ದ ಚಂದನ್, ಪವನ್ ಮತ್ತು ಅಚಲ್ ಕಳೆದ ತಿಂಗಳು ಚಿಕ್ಕಜಾಲದ …

Read More »

ಕಾಗವಾಡ ತಾಲೂಕಿನ ಉಗಾರ ಲಯನ್ಸ್ ಕ್ಲಬ ಅಧ್ಯಕ್ಷರಾಗಿ ಡಾಕ್ಟರ ಎನ.ಎಚ. ಸಾಬಡೆ ಆಯ್ಕೆ.

ಕಾಗವಾಡ ತಾಲೂಕಿನ ಉಗಾರ ಲೈನ್ಸ್ ಕ್ಲಬ್ಬಿನ ಸನ 2025-26 ವರ್ಷದ ಅವಧಿಗೆ ಡಾಕ್ಟರ ಎನ. ಎಚ. ಸಾವಡೆ ಇವರನ್ನು ಆಯ್ಕೆ ಮಾಡಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸದಸ್ಯರನ್ನು ಬೆಳಗಾವಿ ಜಿಲ್ಲಾ ಲೈನ್ಸ್ ಗವರ್ನರ ಶ್ರೀಮತಿ ಮೋನಿಕಾ ಸಾವಂತ ಇವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಶನಿವಾರ ಸಂಜೆ ಉಗಾರದ ಶತಾಯುಷಿ ಅಲಗೌಡ ಕಾಗೆ ಸಂಸ್ಕೃತಿಕ ಭವನದಲ್ಲಿ ಬೆಳಗಾವಿ ಜಿಲ್ಲೆಯ ಲೈನ್ಸ್ ಗವರ್ನರ ಮೋನಿಕಾ ಸಾವಂತ ಇವರು ಪ್ರಸಕ್ತ ವರ್ಷದ …

Read More »

ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ ಹಿರೆಬಾಗೇವಾಡಿ (ಬೆಳಗಾವಿ) : ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು, ಕ್ಷೇತ್ರದಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಶೈಕ್ಷಣಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಸಂಕಲ್ಪ ಮತ್ತು ಭರವಸೆಯನ್ನು ಈಡೇರಿಸುವ ದಿಸೆಯಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭದ ಮೂಲಕ …

Read More »

ಅಮೇರಿಕಾದಲ್ಲಿ ಡಬಲ್ ಡಿಗ್ರಿ ಪಡೆದು ಅಜ್ಜನ ಕನಸು ನನಸಾಗಿಸಿದ ಮೊಮ್ಮಗ

ಅಮೇರಿಕಾದಲ್ಲಿ ಡಬಲ್ ಡಿಗ್ರಿ ಪಡೆದು ಅಜ್ಜನ ಕನಸು ನನಸಾಗಿಸಿದ ಮೊಮ್ಮಗ ಮಗನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಅಂಜಲಿ ಮತ್ತು ಹೇಮಂತ್ ನಿಂಬಾಳ್ಕರ್ ಬೆಳಗಾವಿ ಖಾನಾಪೂರದ ಮಾಜಿ ಶಾಸಕಿ ಡಾ.ಅಂಜಲಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಸುಪುತ್ರ ಮಲ್ಹಾರ್ ಹೇಮಂತ್ ನಿಂಬಾಳ್ಕರ್ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ & ಸ್ಟ್ಯಾಟಿಸ್ಟಿಕ್ಸ್‌ನಲ್ಲಿ ಬ್ಯಾಚುಲರ್ ಆಫ್ ಸೈನ್ಸ್’ನಲ್ಲಿ ಡಬಲ್ ಪದವಿ ಪಡೆದುಕೊಂಡಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿರುವ ಗೋಲ್ಡನ್ …

Read More »

ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ‌ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ‌ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ: ಕಠಿಣವಾದ ಪರಿಶ್ರಮ,ಶ್ರಧ್ದೆಯಿಂದ ಕಾಯಕದಲ್ಲಿ ತೋಡಗಿದರೆ ಯಶಸ್ಸು ನಿಶ್ಚಿತ,ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ‌ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೇವೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ‌ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ‌ಅತೀ ಹೆಚ್ಚು ಅಂಕ ಪಡೆದ ಚಿಕ್ಕೋಡಿ ‌ಶೈಕ್ಷಣಿಕ ಜಿಲ್ಲಾ ಮಟ್ಟದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ …

Read More »