ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ತಡೆ ಕಾಯ್ದೆಯಡಿಯಲ್ಲಿ ಮೇಲ್ಮನವಿ ಸಲ್ಲಿಸುವುದಕ್ಕೆ ಹೆಚ್ಚಿನ ಕಾಲಾವಕಾಶ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಯಾದಗಿರಿಯ ಪ್ರಕರಣವೊಂದರಲ್ಲಿ ಖುಲಾಸೆಗೊಂಡಿದ್ದ ಆರೋಪಿಯ ವಿರುದ್ಧ 381 ದಿನ ತಡವಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ. ರಾಜ್ಯ ಸರ್ಕಾರದ ಪರವಾಗಿ ಶಹಾಪುರ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, …
Read More »Yearly Archives: 2025
ಹಾಡುಹಗಲೇ ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು ಬೆಳಗಾವಿಯಲ್ಲಿ ಹಾಡು ಹಗಲೇ ಕಳ್ಳತನ
ಹಾಡುಹಗಲೇ ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು ಬೆಳಗಾವಿಯಲ್ಲಿ ಹಾಡು ಹಗಲೇ ಕಳ್ಳತನ ವೃದ್ಧೆಯ ಚಿನ್ನದ ಸರ ಎಗರಿಸಿಕೊಂಡು ಹೋದ ಖದೀಮರು ಆಝಮ್ ನಗರದಲ್ಲಿನ ಘಟನೆ ಬಿದ್ದು ಗಾಯಗೊಂಡ ವೃದ್ಧೆ ಬೆಳಗಾವಿಯ ಅಝಮ್ ನಗರದಲ್ಲಿ ಹಾಡುಹಗಲೇ ವೃದ್ಧೆಯ ಸರಗಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಪದ್ಮಜಾ ಕುಲಕರ್ಣಿ (75) ಎಂಬ ವೃದ್ಧೆ ಮೊಮ್ಮಗನ ಜೊತೆ ಇಂದು ಮಧ್ಯಾಹ್ನ 3-4 ಗಂಟೆ ಸುಮಾರಿಗೆ ಕೆ ಎಲ್ ಇ ಆಸ್ಪತ್ರೆಯ …
Read More »ಬೆಳಗಾವಿಯ ಅಮನ್ ನಗರದಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ
ರೇಲ್ವೆ ಸೇತುವೆ ನಿರ್ಮಾಣಕ್ಕೆ ಅಮನ್ ನಗರದ ರಹಿವಾಸಿಗಳಿಂದ ಸ್ವಾಗತ ನ್ಯೂ ಗಾಂಧೀ ನಗರದ ಜನರಿಂದ ವಿರೋಧ….!!! ರೇಲ್ವೆ ಸೇತುವೆ ನಿರ್ಮಾಣಕ್ಕೆ ಅಮನ್ ನಗರದ ರಹಿವಾಸಿಗಳಿಂದ ಸ್ವಾಗತ ನ್ಯೂ ಗಾಂಧೀ ನಗರದ ಜನರಿಂದ ವಿರೋಧ…. ಶಾಸಕ ಆಸೀಫ್ ಸೇಠ್ ಅವರೊಂದಿಗೆ ಸಭೆ ಲಿಖಿತ ಅಭಿಪ್ರಾಯ ತಿಳಿಸಬೇಕೆಂದ ಶಾಸಕರು ಬೆಳಗಾವಿಯ ಅಮನ್ ನಗರದಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯವನ್ನು ಸ್ಥಳೀಯರು ಸ್ವಾಗತಿಸಿದರೇ, ನ್ಯೂ ಗಾಂಧಿ ನಗರದ ಜನರು ಮೇಲ್ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. …
Read More »ನಾಗರಪಂಚಮಿಗೆ ಮುಸ್ಲಿಂ ಬಾಂಧವರಿಂದ ನಾಗಸ್ವರ ವಾದನ; ಕರಾವಳಿಯಲ್ಲಿ ಹೀಗೊಂದು ಸೌಹಾರ್ದತೆ
ಉಡುಪಿ: ಸಾಮಾನ್ಯವಾಗಿ ನಾಗಾರಾಧನೆಯಲ್ಲಿ ತೊಡಗುವವರು ಬಹುತೇಕ ಹಿಂದೂಗಳು ಮಾತ್ರ. ಅಲ್ಲೊಂದು ಇಲ್ಲೊಂದು ಇದಕ್ಕೆ ಅಪವಾದ ಇರುವುದನ್ನು ನಾವು ಕಾಣುತ್ತೇವೆ. ಉಡುಪಿ ಜಿಲ್ಲೆಯ ತೆಂಕ ಎರ್ಮಾಳ್ ಎಂಬಲ್ಲಿಯ ಅಮೀನ್ ಕುಟುಂಬಸ್ಥರ ಮೂಲಸ್ಥಾನದಲ್ಲಿ ಮೂವರು ಮುಸ್ಲಿಂ ಬಾಂಧವರು ನಾಗಸ್ವರ ನುಡಿಸುತ್ತಿರುವುದು ವಿಶೇಷವಾಗಿದೆ. ತಲೆತಲಾಂತರಗಳಿಂದ ಈ ಮುಸ್ಲಿಂ ಸಮುದಾಯದ ಜನರು ಲಯಬದ್ಧವಾದ ನಾಗಸ್ವರವನ್ನು ನುಡಿಸುತ್ತಾ ಬಂದಿದ್ದಾರೆ. ಇಲ್ಲಿನ ಮೂವರು ಮುಸ್ಲಿಮರು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಈ ನಾಗಸ್ವರ ಪೂಜೆ ನಡೆಸುತ್ತಾ ಬರುವ ಮೂಲಕ ಕರಾವಳಿಯ …
Read More »ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಸ್ಕೆಚ್; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ
ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ ಮೇಲೆ ಆರೋಪಿ ಲಕ್ಷ್ಮಿ (ಲಿಂಗಪ್ಪನ ಹೆಂಡತಿ) ಅವರ ತಾಯಿ ಮಾಲಮ್ಮ …
Read More »ಒಂದು ತಿಂಗಳ ಅಂತರದಲ್ಲಿ ಮೂರನೇ ಬಾರಿಗೆ ಚಿಕ್ಕೋಡಿಯ 8 ಸೇತುವೆಗಳು ಜಲಾವೃತ
ಚಿಕ್ಕೋಡಿ(ಬೆಳಗಾವಿ): ವಾಡಿಕೆಯಂತೆ ಮಹಾರಾಷ್ಟ್ರ ಪಶ್ಚಿಮಘಟ್ಟದ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿರುವ ಪಂಚ ನದಿಗಳು ಮೈದುಂಬಿ ಹರಿಯುತ್ತಿವೆ. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾದ ಕಾರಣ ಕೆಳಹಂತದ ಎಂಟು ಸೇತುವೆಗಳು ಹಾಗೂ ನದಿ ಪಾತ್ರದ ಕೆಲವು ದೇವಸ್ಥಾನಗಳು ಜಲಾವೃತಗೊಂಡಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಕೃಷ್ಣಾ ನದಿ ನೀರಿನಿಂದ ಜಲಾವೃತಗೊಂಡಿದೆ. ಈ ಹಿನ್ನೆಲೆ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಸ್ಥಗಿತಗೊಂಡಿದೆ. ನದಿ ಪಾತ್ರದ ಜಮೀನುಗಳಿಗೆ …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ
ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡುಗೆ ಭೇಟಿ ೨೦೧ನೇ ಕಿತ್ತೂರು ವಿಜಯೋತ್ಸವ ಹಿನ್ನೆಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡುಗೆ ಭೇಟಿ ೨೦೧ನೇ ಕಿತ್ತೂರು ವಿಜಯೋತ್ಸವ ಹಿನ್ನೆಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ …
Read More »ಜಿಟಿ ಜಿಟಿ ಮಳೆ ತಂದ ಅವಾಂತರ… ತೊಗರಿ ಬೆಳೆ ನಾಶ…ಕಂಗಾಲಾದ ರೈತ
ಜಿಟಿ ಜಿಟಿ ಮಳೆ ತಂದ ಅವಾಂತರ… ತೊಗರಿ ಬೆಳೆ ನಾಶ…ಕಂಗಾಲಾದ ರೈತ ಇಳಕಲ್ಲ ತಾಲ್ಲೂಕಿನಲ್ಲಿ ಜಿಟಿ ಜಿಟಿ ಮಳೆ ತೊಗರಿ ಬೆಳೆ ನಾಶ ; ರೈತರು ಕಂಗಾಲು ತೀವ್ರ ತೇವಾಂಶದಿಂದ ತೊಗರಿಗೆ ರೋಗ ರೈತರಿಗೆ ಆರ್ಥಿಕ ನಷ್ಟ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಜಿಟಿ ಜಿಟಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದಾಗಿ ಇಳಕಲ್ಲ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ತೊಗರಿ ಬೆಳೆದ ರೈತರಿಗೆ ಈ …
Read More »ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ
ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಬೆಳಗಾವಿ ಮಹಾನಗರ ಪಾಲಿಕೆಯಿಂದ ಕಾಮಗಾರಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ 27 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಆಗಸ್ಟ್ 27 ರಿಂದ ಆರಂಭಗೊಳ್ಳಲಿರುವ ಗಣೇಶೋತ್ಸವದ ಹಿನ್ನೆಲೆ ಮೆರವಣಿಗೆ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ಮಹಾಪೌರರು ಮತ್ತು ಉತ್ತರ ಶಾಸಕರು ಚಾಲನೆಯನ್ನು ನೀಡಿದರು. ಬೆಳಗಾವಿಯ ಗಣೇಶೋತ್ಸವದ ಮೆರವಣಿಗೆ ಮಾರ್ಗದಲ್ಲಿ ಉಂಟಾದ ತೆಗ್ಗುಗಳನ್ನು ಮುಚ್ಚಿ …
Read More »ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ
ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಜರಾಗುವ ಮೊದಲು ಸಂಭವಿಸಿದ ಅಪಘಾತ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡು ಕೂಡಲೇ ಕೊಠಡಿಗಳ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹ ಖಾನಾಪೂರ ತಾಲೂಕಿನ ನಂದಗಡದ ಜೆಸಿಎಸ್ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಶಾಲೆಯ ಒಂದು ಕೊಠಡಿಗೆ ಬೃಹತ್ …
Read More »