Breaking News

Yearly Archives: 2025

ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಉದ್ಯೋಗ ಭರ್ತಿ ಸಾಧ್ಯವಾಗುತ್ತಿಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯಗಳು ಎದುರಿಸುತ್ತಿರುವ ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ನಿರುದ್ಯೋಗ ಸಮಸ್ಯೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ನಗರದಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಹುಲ್ ಗಾಂಧಿ ಅವರು ತಮ್ಮ ಸಲಹೆಗಾರರು ಹೇಳುವ ಆಧಾರದ ಮೇಲೆ ಪ್ರತಿಕ್ರಿಯೆ ನೀಡುತ್ತಾರೆ. ವಾಸ್ತವವಾಗಿ, …

Read More »

ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಿಗಂದೂರು ಸೇತುವೆಯನ್ನು ಇಂದು ಬೆಳಗ್ಗೆ ಉದ್ಘಾಟಿಸಲಿದ್ದಾರೆ

ಶಿವಮೊಗ್ಗ: ದೇಶದ ಅತಿ ಉದ್ದದ ಎರಡನೇ ಕೇಬಲ್​ ಸೇತುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ಸೇತುವೆಯನ್ನು ಇಂದು (ಜು.14) ಕೇಂದ್ರದ ಭೂ ಸಾರಿಗೆ ಸಚಿವರಾದ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಬಹುನಿರೀಕ್ಷಿತ ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು. 2010ರಲ್ಲಿ ಪ್ರಾರಂಭವಾದ ಸೇತುವೆಯು 2025ರಲ್ಲಿ ಮುಕ್ತಾಯವಾಗಿದೆ. ಸೇತುವೆಗೆ ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ತನಕ ಗ್ರಾಮೀಣ …

Read More »

ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿ: ಇನ್ನೊಂದು ದಿನ ನಿಗದಿಗೆ ಕೋರಿ ಕೇಂದ್ರ ಸಚಿವ ಗಡ್ಕರಿಗೆ ಸಿಎಂ ಪತ್ರ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಮುಂಗಡವಾಗಿ ನನಗೆ ಮಾಹಿತಿ ನೀಡಿಲ್ಲ. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಿ, ಇನ್ನೊಂದು ದಿನ ನಿಗದಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸೋಮವಾರ (ಜುಲೈ 14) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ.‌ ಆದರೆ, …

Read More »

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ …

Read More »

ಕೈದಿಯ ಹೊಟ್ಟೆಯಲ್ಲಿತ್ತು ಕೀಪ್ಯಾಡ್​ ಫೋನ್! ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಮೆಗ್ಗಾನ್ ಆಸ್ಪತ್ರೆ ವೈದ್ಯರು

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿದ್ದ ಕೀಪ್ಯಾಡ್ ಮೊಬೈಲ್​ ಅನ್ನು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮೂವರು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ದೌಲತ್ ಎಂಬ ಕೈದಿಯ ಹೊಟ್ಟೆಯಿಂದ ಫೋನ್ ಹೊರತೆಗೆಯಲಾಗಿದೆ. ಕಾರಾಗೃಹದ ಸಜಾ ಬಂಧಿಯಾಗಿದ್ದ ದೌಲತ್ ಅಲಿಯಾಸ್ ಗುಂಡ (34) ಹೊಟ್ಟೆ ನೋವೆಂದು ಜೂನ್ 23ರಂದು ಕಾರಾಗೃಹದ ವೈದ್ಯರ ಬಳಿ ತಪಾಸಣೆಗೆ ಬಂದಿದ್ದ. ಆಗ ವೈದ್ಯರು ಏನು ತಿಂದಿದ್ದೀರಾ ಎಂದು ಕೇಳಿದಾಗ, ಕೈದಿ ಕಲ್ಲು ನುಂಗಿರುವುದಾಗಿ ಸುಳ್ಳು ಹೇಳಿದ್ದ. ನಂತರ …

Read More »

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …

Read More »

ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕರಾದ ಶ್ರೀ ಟಿ. ರಘುಮೂರ್ತಿ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಅವರ ಜೊತೆಗೂಡಿ, ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸಲಹೆಗಳು ಹಾಗೂ ಸೂಕ್ತ ಸೂಚನೆಗಳನ್ನು ನೀಡಲಾಯಿತು. ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು …

Read More »

ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಇಂದು ಬೆಳಗಾವಿ ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಮಹಾಸ್ವಾಮಿಗಳು, ಶಾಸಕ ಶ್ರೀ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀ ಸಿ.ಎಸ್. ಷಡಾಕ್ಷರಿ ಹಾಗೂ …

Read More »

ಸಾವಿರ ರೂಪಾಯಿಗೆ ಕಿರಿಕ್, ಹಣ ವಾಪಸ್ ಕೇಳಿದ್ದಕ್ಕೆ ಇಬ್ಬರ ಮೇಲೆ ಚಾಕು ಇರಿತ

ನೆಲಮಂಗಲ : ಪ್ರೀತಿಸುವಾಗ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ ಯುವಕನಿಗೆ ಪ್ರೇಯಸಿಯ ಸ್ನೇಹಿತರು ಚಾಕು ಇರಿದಿರುವ ಘಟನೆ ನೆಲಮಂಗಲ ಟೌನ್​​ನ ಜೆಪಿ ಹಾಸ್ಟೆಲ್ ಮುಂಭಾಗದ ವಿನಾಯಕ ಜ್ಯೂಸ್ ಸೆಂಟರ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಚೇತನ್ ಮತ್ತು ಸುದೀಪ್ ಎಂಬುವರ ಮೇಲೆ ನಾಲ್ವರು ಯುವಕರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಚೇತನ್ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದೀಪ್ ಬೆನ್ನಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಸುದೀಪ್ ನೆಲಮಂಗಲ …

Read More »

ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಟಾರ್ಗೆಟ್​ ಲಿಸ್ಟ್​ ಮಾಡಿದ್ದಾರೆ: ಶಾಸಕ ವಿಜಯಾನಂದ ಕಾಶಪ್ಪನವರ್​​​

ಬಾಗಲಕೋಟೆ : ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಪಟ್ಟಿ ಮಾಡಿದ್ದಾರೆ. ಬಿಜೆಪಿ ಏಜೆಂಟ್​ಗಳನ್ನು ಅವರ ಮನೆಗೆ ಕಳುಹಿಸಿ ಹೆದರಿಸಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಹುನಗುಂದ ಪಟ್ಟಣದಲ್ಲಿ ಶನಿವಾರ (ಜು.12) ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಅವರು ಮಾತನಾಡಿದರು. ಬಿಜೆಪಿಗೆ ಬರದೇ ಹೋದ್ರೆ ಸಿಬಿಐ, ಇಡಿ ದಾಳಿ ಮಾಡಿಸಿ ಅಕ್ರಮ ಆಸ್ತಿ ಹೊರಗೆಳಸ್ತೀವಿ ಅಂತಾರೆ, ಇದಕ್ಕೆ ನಾನು ಜಗ್ಗೋದಿಲ್ಲ, ಬಗ್ಗೋದಿಲ್ಲ, ಆ ಲಿಸ್ಟ್​​ನಲ್ಲಿ …

Read More »