——————————– ಕಾಗವಾಡ ತಾಲೂಕಿನ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ 13ನೆ ಕಬ್ಬು ನುರಿಸುವ ಹಂಗಾಮಕ್ಕೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು, ಮಾಜಿ ಶಾಸಕ ಕಲ್ಲಪ್ಪಣ್ಣಾ ಮಗ್ಗೆನವರ ಇವರ ಹಸ್ತ ಯಿಂದ ಚಾಲನೆ ನೀಡಲಾಯಿತು. ಸೋಮವಾರ ರಂದು ಬೆಳಗ್ಗೆ ಸಕ್ಕರೆ ಕಾರ್ಖಾನೆಯ 13ನೇ ಕಬ್ಬು ನೂರುಸುವ ಹಂಗಾಮದ ಬಾಯ್ಲರ್ ಪೂಜೆ ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಇವರ ಸಾನಿಧ್ಯದಲ್ಲಿ ಪೂಜೆ ನೆರವೇರಿತು. ಸ್ವಾಮೀಜಿ ಆಶೀರ್ವದಿಸುತ್ತಿರುವಾಗ ಸಿರುಗುಪ್ಪಿ ಸಕ್ಕರೆ ಕಾರ್ಖಾನೆ, ಮಾಲೀಕರು ಕಳೆದ 12 …
Read More »Yearly Archives: 2025
ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ
ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ 100 ಬೆಡ್ಡುಗಳಿಂದ 1000 ಬೆಡ್ಡಿನ ಆಸ್ಪತ್ರೆಯಾಗಿ ಇನ್ನಷ್ಟು ಉತ್ತಮ ಸೇವೆಯನ್ನು ನೀಡಲಿ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ 100 ಬೆಡ್ಡುಗಳಿಂದ 1000 ಬೆಡ್ಡಿನ ಆಸ್ಪತ್ರೆಯಾಗಲಿ ಜನರಿಗೆ ಇನ್ನಷ್ಟು ಉತ್ತಮ ಸೇವೆಯನ್ನು ನೀಡಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವೈದ್ಯಕೀಯ ಸೇವೆಗಳನ್ನು ಉನ್ನತಿಕರಿಸುವುದೇ ರಾಜ್ಯ ಸರ್ಕಾರದ ಗುರಿಯಾಗಿದೆ. ರಜತ ಮಹೋತ್ಸವವನ್ನು …
Read More »ಬೆಳಗಾವಿಯ ಕಿಂಗ್ಮೇಕರ್ ಸಾಹುಕಾರ್ ಕುಟುಂಬ — ಮತ್ತೊಮ್ಮೆ ಸಾಬೀತು
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ “ಯಾರು ಕಿಂಗ್?” ಎಂಬ ಪ್ರಶ್ನೆಗೆ ಮತ್ತೆ ಒಂದೇ ಉತ್ತರ ಸಿಕ್ಕಿದೆ — ಜಾರಕಿಹೊಳಿ ಕುಟುಂಬವೇ ಕಿಂಗ್ಮೇಕರ್! ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನೆಲ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿ, ತಮ್ಮ ಪ್ರಭಾವವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಹೇಬ್ ಜೊಲ್ಲೆ, ಹಾಗೂ ಲಖನ ಜಾರಕಿಹೊಳಿ ಅವರ ತಂತ್ರಜ್ಞಾನದ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಜಾರಕಿಹೊಳಿ ಶಕ್ತಿ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಕದನ: 9 ಮಂದಿ ಅವಿರೋಧ ಆಯ್ಕೆ, 7 ಕ್ಷೇತ್ರಗಳಲ್ಲಿ ಚುನಾವಣೆ!
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ವೇಳೆ ಕೆಲವರು ನಾಮಪತ್ರ ಹಿಂಪಡೆಯುವ ಮೂಲಕ ಒಟ್ಟು 9 ಅಭ್ಯರ್ಥಿಗಳ ಅವಿರೋಧ ಆಯ್ಕೆ ಸ್ಪಷ್ಟವಾಗಿದೆ. ಇನ್ನುಳಿದಂತೆ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚಿಕ್ಕೋಡಿ ತಾಲೂಕಿನಿಂದ ಗಣೇಶ ಹುಕ್ಕೇರಿ, ಗೋಕಾಕ್ನಲ್ಲಿ ಅಮರನಾಥ್ ಜಾರಕಿಹೊಳಿ, ಸವದತ್ತಿಯಲ್ಲಿ ವಿರೂಪಾಕ್ಷ ಮಾಮನಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ ಹಾಗೂ ಗೋಕಾಕ್ನಿಂದ ಅಮರನಾಥ್ ಜಾರಕಿಹೊಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಈ ನಾಲ್ವರ ಅವಿರೋಧ ಆಯ್ಕೆ …
Read More »ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!
ಬೆಂಗಳೂರು/ಮಂಗಳೂರು, (ಅಕ್ಟೋಬರ್ 13): ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಸಿದ್ದು, ಆದೇಶ ಕಾಯ್ದಿರಿಸಿದೆ. ಆದ್ರೆ, ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವದ ಸೂಚನೆ ನೀಡಿದೆ. …
Read More »ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ದ ಗಂಭೀರ ವಂಚನೆ ತನಿಖಾ ವಿಭಾಗದ ಕಚೇರಿಯಿಂದ (ಎಸ್ಎಫ್ಐಒ) ನಡೆಯುತ್ತಿರುವ ತನಿಖೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಎಕ್ಸಲಾಜಿಕ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕಿ ವೀಣಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು …
Read More »9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ; ಅಧಿಕೃತ ಘೋಷಣೆ
9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ; ಅಧಿಕೃತ ಘೋಷಣೆ
Read More »ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ
ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಕಾಗವಾಡ ಕ್ಷೇತ್ರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರನ್ನಾಗಿ ಶಾಸಕ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಗವಾಡ ಕ್ಷೇತ್ರದಿಂದ …
Read More »ಊಟಕ್ಕೆ ಸೇರುವುದೇ ಅಪರಾಧ ಎನ್ನುವ ರೀತಿ ಆಡುತ್ತೀರಲ್ಲ: ಸಿಎಂ ಗರಂ
ಬೆಂಗಳೂರು: “ಊಟಕ್ಕೆ ಸೇರುವುದು ಅಪರಾಧ ಎನ್ನುವ ರೀತಿ ಆಡುತ್ತೀರಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸಿಟ್ಟನ್ನು ಹೊರಹಾಕಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಊಟಕ್ಕೆ ನಾವು ಸೇರಲೇ ಬಾರದಾ?. ನನಗೆ ಅರ್ಥ ಆಗುತ್ತಿಲ್ಲ. ಬಿಜೆಪಿಯ ಮಾತು ಕೇಳಿ ಪ್ರಶ್ನೆ ಕೇಳಿದರೆ ಹೇಗೆ?. ಆಗಾಗ ಊಟಕ್ಕೆ ಸೇರುತ್ತಿರುತ್ತೇವೆ. ತಪ್ಪೇನು ಅದರಲ್ಲಿ. ಮತ್ತೆ ಏಕೆ ಅದನ್ನು ಕೇಳುತ್ತೀರ” ಎಂದು ಸಿಟ್ಟಿನಲ್ಲೇ ಮರು ಪ್ರಶ್ನಿಸಿದರು. ಇದೇ ವೇಳೆ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ನಿಷೇಧಿಸುವ ಸಂಬಂಧ ಪ್ರತಿಕ್ರಿಯೆ …
Read More »ಸಿಎಂ ಬದಲಾವಣೆ ಬಗ್ಗೆ ಈಗ ಶಾಸಕರ ಅಭಿಪ್ರಾಯ ಪಡೆಯಬಹುದು, ಬೇಡ ಅಂತಲೂ ಹೈಕಮಾಂಡ್ ತೀರ್ಮಾನಿಸಬಹುದು’
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಈಗಲೂ ಶಾಸಕರ ಅಭಿಪ್ರಾಯ ಪಡೆಯಬಹುದು. ಶಾಸಕರ ಅಭಿಪ್ರಾಯ ಬೇಡ ಅಂತಲೂ ಹೈಕಮಾಂಡ್ ತೀರ್ಮಾನಿಸಬಹುದು ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿನನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಹೈಕಮಾಂಡ್ ಆಯ್ಕೆ ಹೊರತು ಶಾಸಕರ ಆಯ್ಕೆಯಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಶಾಸಕರ ಬಲವೇ ಮುಖ್ಯ. ಪಕ್ಷ ಗೆದ್ದ ಮೇಲೆ ಸಿಎಂ ಆಯ್ಕೆ ಆಗುತ್ತದೆ. ಶಾಸಕರ ಅಭಿಪ್ರಾಯ ಪಡೆದು ಮಾಡ್ತಾರೆ. ಹೈಕಮಾಂಡ್ …
Read More »
Laxmi News 24×7