ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಘಟನೆ ವಿವರ: ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಸವರಾಜ ಕೆಂಗೇರಿ (40) ಹಾಗೂ ಪುತ್ರ ಧರೆಪ್ಪ ಬಸವರಾಜ ಕೆಂಗೇರಿ (14) ಮೃತರು. ಬಸವರಾಜ ಪತ್ನಿ ತವರೂರು ಮಳಗಲಿ ಗ್ರಾಮದಲ್ಲಿರುವ ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನೀರು ತರಲು ಹೋಗಿದ್ದ ಬಸವರಾಜ …
Read More »Yearly Archives: 2025
ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ.
ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ. ಮಳೆ ಬಂದಾಗ, ಅವರು ಜೀವಂತವಾಗಿರಲು ಆ ಮಳೆನೀರನ್ನು ಕುಡಿದರು. ಸಾವು ಪ್ರತಿ ಕ್ಷಣವೂ ಸಮೀಪಿಸುತ್ತಿರುವಂತೆ ತೋರುತ್ತಿತ್ತು, ಆದರೆ ಅವರ ಧೈರ್ಯ ಅದರ ಮೇಲಿತ್ತು. ಐದನೇ ದಿನ… ‘ಎಂ.ವಿ. ಜಾವೇದ್’ ಹಡಗು ಬಾಂಗ್ಲಾದೇಶದ ಕುತುಬಬಾದಿಯಾ ದ್ವೀಪದಿಂದ ಸುಮಾರು 600 ಮೀಟರ್ ದೂರದಲ್ಲಿ ಹಾದುಹೋಗುತ್ತಿತ್ತು. ಹಡಗಿನ ಕ್ಯಾಪ್ಟನ್ ದೂರದಲ್ಲಿ ಸಮುದ್ರದಲ್ಲಿ ಏನೋ ಚಲಿಸುತ್ತಿರುವುದನ್ನು …
Read More »ಸಣ್ಣಪುಟ್ಟ ವ್ಯಾಪಾರಸ್ಥರಿಗೂ ಜಿಎಸ್ಟಿ ನೋಟಿಸ್: QR ಕೋಡ್ ಜಾಗದಲ್ಲಿ Cash Only ಬೋರ್ಡ್ ಪ್ರತ್ಯಕ್ಷ
ಬೆಂಗಳೂರು: ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಬೆಂಗಳೂರು, ಮೈಸೂರು ಮುಂತಾದ ನಗರಗಳಲ್ಲಿ ಹಾಗೂ ಅರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರಸ್ಥರು ನಗದು ವಹಿವಾಟಿಗೆ ಮರಳುತ್ತಿದ್ದು, ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯ …
Read More »ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ
ಗಂಗಾವತಿ(ಕೊಪ್ಪಳ): ಕಳೆದ ಹಲವು ದಿನಗಳ ಹಿಂದೆ ಪರಸ್ಪರ ವಾಗ್ವಾದ ಮಾಡಿಕೊಂಡಿದ್ದ ಮಾಜಿ ಸಚಿವ ಶ್ರೀರಾಮುಲು ಮತ್ತು ಗಂಗಾವತಿಯ ಹಾಲಿ ಶಾಸಕ ಜಿ.ಜನಾರ್ದನ ರೆಡ್ಡಿ ಮುನಿಸು ಮರೆತು ಮತ್ತೆ ವೇದಿಕೆಯಲ್ಲಿ ಒಂದಾದ ಪ್ರಸಂಗ ಇಂದು ನಡೆಯಿತು. ತಾಲೂಕಿನ ಮರಳಿಯ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ನಲ್ಲಿ ನಡೆದ ಬಿಜೆಪಿದ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖ ಪದಾಧಿಕಾರಿಗಳ ಸಂಘಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಪಕ್ಷದ ಹಲವು ನಾಯಕರ ಸಮ್ಮುಖದಲ್ಲಿ ರೆಡ್ಡಿ-ರಾಮುಲು ಒಂದಾದರು.ಕಾರ್ಯಕ್ರಮದ ವೇದಿಕೆಯಲ್ಲಿ …
Read More »ಧರ್ಮಸ್ಥಳ ಪ್ರಕರಣ ಎಸ್ ಐಟಿಗೆ: ಸರ್ಕಾರದ ನಿಲುವು ಉತ್ತಮ- ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕಟಣೆ
ಮಂಗಳೂರು(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ನೀಡಿರುವ ಸಂಬಂಧ ಇಂದು ಪ್ರಕಟಣೆ ನೀಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರು, ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು …
Read More »ಎಲೆಕ್ಟ್ರಿಕ್ ಬೈಕ್ ನಿಂದ ಉಳಿಮೆ,ಚಿಕ್ಕೋಡಿ ರೈತನಿಂದ ವಿನೂತನ ಪ್ರಯೋಗ
ಎಲೆಕ್ಟ್ರಿಕ್ ಬೈಕ್ ನಿಂದ ಉಳಿಮೆ,ಚಿಕ್ಕೋಡಿ ರೈತನಿಂದ ವಿನೂತನ ಪ್ರಯೋಗ ಚಿಕ್ಕೋಡಿ:ಎತ್ತಿನ ಬದಲು ಎಲೆಕ್ಟ್ರಿಕ್ ಬೈಕ್ ಗೆ ಕುಂಟೆ ಜೋಡಿಸಿ ಕಳೆ ಹತೋಟಿಗೆ ಮುಂದಾಗುವ ಮೂಲಕ ರೈತರೊಬ್ಬರು ಗಮನ ಸೆಳೆದಿದ್ದಾರೆ.ಅಷ್ಟಕ್ಕೂ ಆ ರೈತ ಯಾರು ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ ಸಕಾಲದಲ್ಲಿ ಕೃಷಿ ಕಾರ್ಮಿಕರು ಸಿಗದೇ ಇರುವುದು ಮತ್ತು ಎತ್ತಿನ ಲಭ್ಯತೆ ಇಲ್ಲದ ಕಾರಣ ರೈತ ಅಜಿತ್ ಭೀಮಪ್ಪ ನಿಡಗುಂದಿ ಹೀಗೆ ಬೆಳೆ ಆರೈಕೆ ಮಾಡಿದ್ದಾರೆ. ಕಬ್ಬೂರ ಪಟ್ಟಣದಿಂದ 2 …
Read More »ಅರ್ಥಪೂರ್ಣವಾಗಿ ನಡೆದ ಪತ್ರಿಕಾ ದಿನಾಚರಣೆ; ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ
ಅರ್ಥಪೂರ್ಣವಾಗಿ ನಡೆದ ಪತ್ರಿಕಾ ದಿನಾಚರಣೆ; ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ ಇರಿಸಿದ ಸಚಿವದ್ವಯರು ಸಮಾಜದ ಅಂಕು ಡೊಂಕು ತಿದ್ದುವವರು ಪತ್ರಕರ್ತರು ಹಗಲಿರುಳು ಎನ್ನದೇ ಸಮಾಜದಲ್ಲಿ ಆಗುಹೋಗುಗಳ ಕುರಿತು ಸಮಾಜಕ್ಕೆ ನಿಖರವಾದ ಮಾಹಿತಿ ನೀಡುವವರು ಪತ್ರಕರ್ತರೇ. ಪತ್ರಕರ್ತರು ವರ್ಷದಲ್ಲಿ ಒಂದು ದಿನ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ಒಂದೇಡೆ ಸೇರಿಕೊಂಡು ತಮ್ಮ ಕಷ್ಟ ಕೊಟಲೆಗಳನ್ನು ಹಂಚಿಕೊಂಡು, ಹಿರಿಯರಿಗೆ ಗೌರವ ಸಲ್ಲಿಸಲು ತಮ್ಮ ಮಕ್ಕಳ ಪ್ರತಿಭೆಗಳನ್ನು ಶ್ಲಾಘಿಸಿ, ಸನ್ಮಾನಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಂಡು ಸಂಭ್ರಮಿಸುತ್ತಾರೆ. …
Read More »ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ ವಿಡಿಯೋದಿಂದ ಬಹಿರಂಗ
ಉತ್ತರ ಭಾರತೀಯ ವ್ಯಾಪಾರಸ್ಥ ರಿಂದ ಕನ್ನಡಿಗರಿಗೆ ಮಹಾ ಮೋಸ; ವಿಜಯಪುರ ದಲ್ಲಿ ವ್ಯಾಪಾರಿಯ ಕರಾಮತ್ತು ಸೆಲ್ಪಿ ವಿಡಿಯೋದಿಂದ ಬಹಿರಂಗ ಉತ್ತರ ಭಾರತದ ವ್ಯಾಪಾರಿಗಳು ಸ್ಥಳೀಯ ಕನ್ನಡಿಗರಿಗೆ ಊಹಿಸಲಾಗದ ಮೋಸ ಮಾಡ್ತಿದ್ದಾರಾ? ರಾಜಸ್ತಾನಿ ಮೂಲದ ವ್ಯಾಪಾರಿಯಿಂದ ಸ್ಥಳೀಯ ವ್ಯಾಪಾರಿಗಳಿಗೆ ಮೋಸ ಮಾಡುತ್ತಿದ್ದಾರಾ. ಹೋಲ್ ಸೇಲ್ ದರದಲ್ಲಿ ಮೂಟೆ ಗಟ್ಟಲೆ ಸಕ್ಕರೆ, ಅಕ್ಕಿ, ಬೇಳೆ, ರವೆ, ಕಡಲೆ ಹಿಟ್ಟು ವ್ಯಾಪಾರ ಮಾಡುವ ರಾಜಸ್ತಾನ್ ಮೂಲದ ವ್ಯಾಪಾರಿಯೊರ್ವ ಫ್ಯಾಕ್ಟರಿಯಿಂದ ಬರುವ ಚೀಲಗಳಿಂದ ದಿನಸಿ ಕದ್ದು …
Read More »ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!!
ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಶವ!!! ಕೊಲೆಗಾರರಿಗಾಗಿ ಜಾಲ ಬೀಸಿದ ಶೇಡಬಾಳ ಪೊಲೀಸರು… ವ್ಯಕ್ತಿಯೋರ್ವನನ್ನು ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ನಡೆದಿದೆ. ಶೇಡಬಾಳದ ರಾವಸಾಹೇಬ್ ಪಾಟೀಲ್ ಅವರ ಕಬ್ಬಿನ ಗದ್ದೆಯಲ್ಲಿ, ಕೊಲೆಯಾದ ವ್ಯಕ್ತಿಯನ್ನು ಶೇಡಬಾಳ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯವನ್ನು ಶಶಿಕಾಂತ ಪುತ್ರ ರಾಹುಲ್ ವ್ಯಕ್ತಪಡಿಸಿದ್ದಾರೆ. ಮೃತರ ಶಶಿಕಾಂತ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »