Breaking News

Yearly Archives: 2025

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ ಪರ್ವತದ ಮೇಲೆ ಸ್ನಾನಕ್ಕೆ ಸಿದ್ಧಳಾಗುತ್ತಿದ್ದಳು. ಅವಳು ತೊಂದರೆಗೊಳಗಾಗಲು ಬಯಸದ ಕಾರಣ, ತನ್ನ ಪತಿ ಶಿವನ ವೃಷಭ ನಂದಿಗೆ ಬಾಗಿಲನ್ನು ಕಾಯಲು ಮತ್ತು ಯಾರನ್ನೂ ಹಾದುಹೋಗಲು ಬಿಡದಂತೆ ಹೇಳಿದಳು. ಪಾರ್ವತಿಯ ಆಸೆಗಳನ್ನು ಈಡೇರಿಸುವ ಉದ್ದೇಶದಿಂದ ನಂದಿ ನಿಷ್ಠೆಯಿಂದ ತನ್ನ ಸ್ಥಾನವನ್ನು ವಹಿಸಿಕೊಂಡಳು. ಆದರೆ, ಶಿವ ಮನೆಗೆ ಬಂದು ಸ್ವಾಭಾವಿಕವಾಗಿ ಒಳಗೆ ಬರಲು ಬಯಸಿದಾಗ, ನಂದಿ …

Read More »

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ ಬಂದಂತೆ ಕೇಬಲ್ ವೈಯರ್ ನಿಂದ ಹೊಡೆದು ಅವರ ಮನೆ ಯಲ್ಲಿ ಕುಡಿ ಹಾಕಿದ್ದು. ಬಸಪ್ಪ ನ ಹೆಂಡತಿಯನ್ನು ಬೀದಿಗೆ ತಂದು ಮನಸಿಗೆ ಬಂದ ಹಾಗೆ ಆಕೆ ಯನ್ನು ಎಳದಾಡಿ ತಲೆ ಕೆಳಗೆ ಮಾಡಿ ಅವಮಾನಿಸಿ ಹೊಡೆದ್ದರು. ಲಕ್ಷ್ಮಣ ಎಂಬಾತನಿಂದ ಹಲ್ಲೆ ನಡೆಸಲಾಗಿದೆ.ಬಸಪ್ಪ ನ ಕುಟುಂಬ ಬಿಡಸಲು ಬಂದ ವ್ಯಕ್ತಿ ಗಳ ಮೇಲೆ ಕೂಡ …

Read More »

ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ

ಚಿಕ್ಕೋಡಿ (ಬೆಳಗಾವಿ): ಇಂದಿನ ಆಧುನಿಕ ದಿನಗಳಲ್ಲೂ ಕುಟುಂಬವೊಂದು ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿ ದೇಹತ್ಯಾಗಕ್ಕೆ ಮುಂದಾದ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರದಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಕುಟುಂಬಸ್ಥರಿಗೆ ತಿಳಿಹೇಳಿದ್ದು, ಶರೀರ ತ್ಯಾಗ ತೀರ್ಮಾನಕ್ಕೆ ಬ್ರೇಕ್ ಬಿದ್ದಿದೆ. ಹರಿಯಾಣದ ಆಶ್ರಮವೊಂದರ ಚಿಂತನೆಗಳಿಂದ ಅನಂತಪುರದ ಈರಕರ ಕುಟುಂಬದ ನಾಲ್ವರು ಈ ಅಸಾಮಾನ್ಯ ನಿರ್ಧಾರಕ್ಕೆ ಬಂದಿದ್ದರು. ಬಾಬಾ ಆಗಮಿಸಿ ನಮ್ಮನ್ನೆಲ್ಲ ಕೈಲಾಸಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ನಂಬಿಕೊಂಡ …

Read More »

ಹಾವೇರಿ ನಗರದ ಮುಸ್ಲಿಂ ಕುಟುಂಬಗಳು ಗಣೇಶ ಮೂರ್ತಿ ಕೊರಳಿಗೆ ಹಾಕಲು ಆಕರ್ಷಕ ಏಲಕ್ಕಿ ಮಾಲೆಗಳನ್ನು ತಯಾರಿಸುತ್ತಿವೆ.

ಹಾವೇರಿ ನಗರದ ಮುಸ್ಲಿಂ ಕುಟುಂಬಗಳು ಗಣೇಶ ಮೂರ್ತಿ ಕೊರಳಿಗೆ ಹಾಕಲು ಆಕರ್ಷಕ ಏಲಕ್ಕಿ ಮಾಲೆಗಳನ್ನು ತಯಾರಿಸುತ್ತಿವೆ. ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿಯಲ್ಲಿ ಇದೀಗ ದೇಶದ ವಿವಿಧೆಡೆ ಗಣೇಶ ಮೂರ್ತಿಗಳ ಕೊರಳು ಅಲಂಕರಿಸುವ ಏಲಕ್ಕಿ ಮಾಲೆಗಳು ಸಿದ್ಧವಾಗುತ್ತೀವೆ. ಹಾವೇರಿ ನಗರದಲ್ಲಿ ಸುಮಾರು 5ಕ್ಕೂ ಅಧಿಕ ಮುಸ್ಲಿಂ ಕುಟುಂಬಗಳು ಏಲಕ್ಕಿ ಮಾಲೆಗಳನ್ನು ತಯಾರಿಸುತ್ತಿವೆ. ಈಗಾಗಲೇ ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆಗೆ ಏಲಕ್ಕಿ ಮಾಲೆಗಳನ್ನು ಅಂಚೆ ಕೊರಿಯರ್ ಮೂಲಕ ಕಳುಹಿಸಲಾಗಿದೆ. …

Read More »

ಹುಬ್ಬಳ್ಳಿಯಲ್ಲಿ ಅ.1 ರಿಂದ ಗದಗ ರಸ್ತೆ ಫ್ಲೈಓವರ್ ಕಾಮಗಾರಿ ಶುರು: ತಹಶೀಲ್ದಾರ್, ಪೊಲೀಸ್ ಠಾಣೆ ಸೇರಿ ಯಾವೆಲ್ಲ ಕಟ್ಟಡಗಳು ತೆರವು?

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿ ‌ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕೆಲ ತಿಂಗಳ ಕಾಲ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಬಂದ್ ಮಾಡಿ ಬಸವೇಶ್ವರ ಸರ್ಕಲ್‌ನಿಂದ ಹಳೇ ಕೋರ್ಟ್ ‌ವೃತ್ತದವರೆಗೆ ಕಾಮಗಾರಿ‌ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲಾಡಳಿತ ಕೂಡ ಮಾರ್ಗ ಬದಲಾವಣೆ ಮಾಡಿ ಕಾಮಗಾರಿಯ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡಿತ್ತು‌. ಆದ್ರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ನಡೆಯುತ್ತಿಲ್ಲ. ಇದರ ಮಧ್ಯೆಯೇ ಈಗ ಅಕ್ಟೋಬರ್ 1 ರಿಂದ ಗದಗ …

Read More »

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

ಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? …

Read More »

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಸಿಎಂ ಅಧ್ಯಕ್ಷ, ಡಿಸಿಎಂ ಉಪಾಧ್ಯಕ್ಷ, 73 ಪದನಿಮಿತ್ತ ಸದಸ್ಯರ ನೇಮಿಸಿ ಅಧಿಸೂಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 75 ಸದಸ್ಯರ ಬಲದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಲಾಗಿದೆ. ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ …

Read More »

ಚಾರ್ಮಾಡಿ ಘಾಟ್‌ನಲ್ಲಿ ಬ್ಯಾರಿಕೇಡ್ ಬದಲಿಗೆ ಹೊಸ ಭೂಮ್ ಬ್ಯಾರಿಯರ್ ವ್ಯವಸ್ಥೆ: ಎಸ್​ಪಿ ಅಮಟೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿಯಾಗಿರುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮವನ್ನು ಜಿಲ್ಲಾ ಪೊಲೀಸ್ ಇಲಾಖೆ ಜಾರಿಗೆ ತಂದಿದೆ. ಹೌದು, ರಾತ್ರಿ ವೇಳೆ ಸುಗಮವಾಗಿ ಯಾವುದೇ ರೀತಿಯ ಅಡೆತಡೆ ಇಲ್ಲದೆ ಸಂಚರಿಸುವ ವಾಹನಗಳಿಗೆ ಹೊಸ ಕಾನೂನು ನಿಯಮ ಜಾರಿಗೆ ಮಾಡಲಾಗಿದೆ. ಇನ್ನು ಮುಂದೆ ಕನಿಷ್ಠ ಐದು ವಾಹನಗಳು ಸೇರಿದಾಗ ಮಾತ್ರ ಒಟ್ಟಿಗೆ ಎಂಟ್ರಿ ಸಿಗಲಿದೆ. ರಾತ್ರಿ ವೇಳೆ ಕೊಟ್ಟಿಗೆಹಾರ ಚೆಕ್ …

Read More »

ಡಿ.ಕೆ.ಶಿವಕುಮಾರ್​ಗೆ ಕ್ಷಮೆ ಕೇಳಲು ಆದೇಶಿಸಿದ್ದು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರಾ? : ಅಶೋಕ್

ಬೆಂಗಳೂರು: “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್​ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೇಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ …

Read More »

ಗಣೇಶ ವಿಸರ್ಜನೆ ಮಹಾಪ್ರಸಾದ ವಿತರಣೆ ಕುರಿತು ಜಿಲ್ಲಾಧಿಕಾರಿ ಮಹ್ಮದ ರೋಶನ್ ಸ್ಪಷ್ಟನೆ ನೀಡಿದ್ದಾರೆ.

ಗಣೇಶ ವಿಸರ್ಜನೆ ಮಹಾಪ್ರಸಾದ ವಿತರಣೆ ಕುರಿತು ಜಿಲ್ಲಾಧಿಕಾರಿ ಮಹ್ಮದ ರೋಶನ್ ಸ್ಪಷ್ಟನೆ ನೀಡಿದ್ದಾರೆ. ಗಣೇಶ ವಿಸರ್ಜನೆ ಮಹಾಪ್ರಸಾದ ವಿತರಣೆ ಕುರಿತು ಜಿಲ್ಲಾಧಿಕಾರಿ ಮಹ್ಮದ ರೋಶನ್ ತಮ್ಮ ಎಕ್ಸ್ ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಗಣೇಶ ವಿಸರ್ಜನೆ ದಿನದಂದು ಮಹಾಪ್ರಸಾದ ವಿತರಣೆ ಕುರುತು ಸ್ವಲ್ಪ ಗೊಂದಲ ಉಂಟಾಗಿದೆ. ನಾನು ಹಿಂದಿನಂತೆ ಹಂಚಿಕೊಂಡದ್ದು, ಬೆಳಗಾವಿ ಸಿಟಿ ಕಾರ್ಪೊರೇಶನ್ ತನ್ನ ಬಜೆಟ್ ಒಳಗೆ ಎಲ್ಲಾ ಭಕ್ತರಿಗೆ ಉಚಿತವಾಗಿ ಮಹಾಪ್ರಸಾದ ನೀಡುತ್ತದೆ ಎಂಬ ಅರ್ಥದಲ್ಲಿ. ಆದರೆ …

Read More »