Breaking News

Yearly Archives: 2025

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು

ಮಳೆಯ ಅವಾಂತರಕ್ಕೆ ರೈತರು ಬೆಳೆದ ಈರುಳ್ಳಿ ಹಾಗೂ ಬಾಳೆ ನೀರು ಪಾಲು ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಅವಾಂತರಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಈರುಳ್ಳಿ ಹಾಗೂ ಬಾಳೆ ಬೆಳೆ ನೀರು ಪಾಲದ ಘಟನೆ ನಡೆದಿದೆ. ಜಿಲ್ಲೆಯ ಕೊಲ್ಲಾರ ಕೊಲ್ಲಾರ ತಾಲೂಕಿನಲ್ಲಿ ನೂರಾರು ರೈತರು ಬೆಳೆದಂತಹ ಈರುಳ್ಳಿ ಬೆಳೆಯುವ ಸಂಪೂರ್ಣವಾಗಿ ಮಳೆಯ ನೀರಿಗೆ ಆಹುತಿಯಾಗಿದೆ. ರೈತರು ಬೆಳೆದ ಈರುಳ್ಳಿ ಕಟಾವು ಮಾಡಿ, ಶೇಖರಣೆ ಮಾಡಿದ ಸಂದರ್ಭದಲ್ಲಿ …

Read More »

ತಗ್ಗಿದ ಮಳೆ 3 ಬ್ಯಾರೇಜಗಳು ಸಂಚಾರಕ್ಕೆ ಮುಕ್ತ

ಚಿಕ್ಕೋಡಿ:ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರ ಕಡಿಮೆಯಾಗಿದ್ದು,ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ.ಪರಿಣಾಮ 4 ಬ್ಯಾರೇಜಗಳು ಸಂಚಾರಕ್ಕೆ ‌ಮುಕ್ತವಾಗಿವೆ. ನದಿಗಳ ಮಟ್ಟ ಕ್ಷೀಣಿಸಿದ್ದು ಕೃಷ್ಣಾ ನದಿಯ ಯಡೂರ-ಕಲ್ಲೋಳ,ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ವೇದಗಂಗಾ ನದಿಯ ಅಕ್ಕೋಳ-ಸಿದ್ನಾಳ ಮತ್ತು ಭೋಜವಾಡಿ-ಶಿವಾಪುರ ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತಗೊಂಡಿವೆ. ದೂಧಗಂಗಾ ನದಿಗೆ 7,040 ಕ್ಯೂಸೆಕ್ ಮತ್ತು ಕೃಷ್ಣಾ ನದಿಗೆ 26,415 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ನದಿಗಳು ಒಡಲು ತುಂಬಿ ಹರಿಯುತ್ತಿವೆ. …

Read More »

ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ…

ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ… ಹಾನಿ ಸಂಭವಿಸುವ ಮುನ್ನ ಎಚ್ಚೆತ್ತು ಸರ್ವೆ ನಡೆಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ; ಮಹಾಪೌರ ಮಂಗೇಶ್ ಪವಾರ್ ಅಪಾಯದ ಅಂಚಿನಲ್ಲಿರುವ ಮರಗಳ ಸರ್ವೆ ನಡೆಸಿ, ಹಾನಿ ಸಂಭವಿಸುವ ಮುನ್ನವೇ ಎಚ್ಚೆತ್ತು ಕ್ರಮಕೈಗೊಳ್ಳಬೇಕೆಂದು ಬೆಳಗಾವಿಯ ಮಹಾಪೌರರಾದ ಮಂಗೇಶ್ ಪವಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ ಮತ್ತು ಮರ ಕತ್ತರಿಸುವ ಗುತ್ತಿಗೆದಾರರ ಮಳೆಗಾಲ ಆರಂಭದ ಹಿನ್ನೆಲೆ ಮುಂಜಾಗೃತಾ ಸಭೆಯನ್ನು …

Read More »

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಹೆಬ್ಬಾಳಕರ್

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

Read More »

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ

ಅಪ್ರಾಪ್ತ ಬಾಲಕಿ ‌ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …

Read More »

ಕಾಗವಾಡ ತಾಲೂಕಿನ ಜುಗುಳ-ಕಿದ್ರಾಪುರ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೊನೆಗೊಳ್ಳುತ್ತಿದ್ದರೂ ಮಹಾರಾಷ್ಟ್ರ ಸರ್ಕಾರದ ಸಹಾಯವಿಲ್ಲದೆ ಇದ್ದಿದ್ದರಿಂದ ನೆನಗುದ್ದಿಗೆ ಬಿದ್ದಿದೆ.

ಕಾಗವಾಡಕರ್ನಾಟಕ-ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮಗಳನ್ನು ಸೇತುವೆ ಮುಖಾಂತರ ಜೋಡಿಸುವುದು ಕಾರ್ಯ ಜುಗುಳು-ಖಿದ್ರಾಪುರ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡುಗಟ್ಟಿ ಸೇತುವೆ ನಿರ್ಮಿಸುವ ಕಾಮಗಾರಿ ಕೈಗೊಂಡು ಕೊನೆ ಹಂತದಲ್ಲಿ ಇದೆ ಆದರೆ ಮಹಾರಾಷ್ಟ್ರದ ಸರ್ಕಾರ ಸಹಕಾರ ನೀಡದೆ ಇದ್ದಿದ್ದರಿಂದ ಸೇತುವೆ ಕಟ್ಟಡ ಸನ 2018 ಗೆ ಚಾರ್ಲಿ ನೀಡಲಾಗಿದೆ ಸನ 2023 ರಲ್ಲಿ ಕಟ್ಟಡ ಪೂರ್ಣಗೊಳಿಸಿ ಲೋಕಾರಪಣೆ ಮಾಡಬೇಕಾಗಿತ್ತು, ಆದರೆ ಇವರಿಗೆ ಅಪೂರ್ಣವಾಗಿ ಉಳಿದಿದೆ. ಇದರಿಂದ ಸ್ಥಳೀಯರು ನಿರಾಶಗೊಂಡಿದ್ದಾರೆ. ಆಗಿನ ಸಂಸದ …

Read More »

ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದ :C.M.

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿ.ಎಂ ಸಿದ್ದರಾಮಯ್ಯ* *ಹಣಕಾಸು ಮಂತ್ರಿಯಾಗಿದ್ದಾಗ ನಾನು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ: ಸಿಎಂ* *ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ* *ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ 725 ಕೋಟಿ ಹಣ ಕೊಟ್ಟಿದ್ದೇವೆ: ಸಿ.ಎಂ* ಬೆಂಗಳೂರು ಮೇ 29:ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ …

Read More »

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು ಮಾಡಿರುವುದು ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಗುರುವಾರ ಬೆಳಗಾವಿಯ ಕಾಡಾ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿಯ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಈ ಹಿಂದಿನ ಸರಕಾರ ಹಾಗೂ ಅಂದಿನ ಅಧಿಕಾರಿಗಳು ಕಠಿಣ ಕಾನೂನು …

Read More »

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ

ಬೆಳಗಾವಿನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ವರ್ಗಾವಣೆಯಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಗುಲಾಬರಾವ್ ಬೊರಾಸೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌. ಬೆಳಗಾವಿ ನಗರ ಪೊಲೀಸ್ ಆಯುಕ್ತಾಗಿದ್ದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಯಾವುದೇ ಹುದ್ದೆ ಕೊಡದೆ ವರ್ಗಾವಣೆ ಮಾಡಿದ್ದಾರೆ

Read More »

ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದ ಪತಿ

ಚಿಕ್ಕಮಗಳೂರು, (ಮೇ 28): ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು (Wife) ಚಾಕು ಮನಸ್ಸೋ ಇಚ್ಛೆ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ. ಕೀರ್ತಿ ಪೋಷಕರ ವಿರೋಧದ ನಡುವೆಯೂ ಆಕೆಯನ್ನು ನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ …

Read More »