ಮೈಸೂರು: ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ – ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಗುರುವಾರದಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಹುಭಾಷೆಗಳಲ್ಲಿ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಸದ್ದು ಜೋರಾಗಿದ್ದು, ಮಾಜಿ ಸಂಸದ ಯಶಸ್ವಿ ಸಿನಿಮಾ ವೀಕ್ಷಿಸಲು ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಕಾಂತಾರ ಚಾಪ್ಟರ್ 1 ವೀಕ್ಷಿಸಲು ಟಿಕೆಟ್ ಬುಕ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಕಾರ್ಯಕರ್ತರನ್ನು ಡಿಆರ್ಸಿಗೆ ಆಹ್ವಾನಿಸಿದ್ದಾರೆ. ಇಂದು ಸಂಜೆಯ 4 ಗಂಟೆಯ ಶೋಗೆ …
Read More »Yearly Archives: 2025
ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಿರ್ಮಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಉಪಕರಣಗಳನ್ನು, ಜೊತೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಿಸಲಾದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಹೊಸ ಆವರಣದಲ್ಲಿ …
Read More »ಗೋಕಾಕ ತಾಲೂಕಿನ ಕಪರಟ್ಟಿಯಲ್ಲಿ ಮನಕಲುಕುವ ಘಟನೆ: ತ್ರಿಬಲ್ ಶಾಕ್
ಗೋಕಾಕ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನು ಸಹಿತ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಿಗ್ಗೆ ನಸುಕಿನ ಜಾವ ಸುಮಾರು 4 ಘಂಟೆಗೆ ಅನಾರೋಗ್ಯದಿಂದ 10 ನೇ ತರಗತಿಯಲ್ಲಿ ಓದುತ್ತಿದ್ದ ಸತೀಶ್ ಬಾಗನ್ನವರ (16) ಮೃತಪಟ್ಟಿದ್ದರು. ಈತನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಬದುಕುಳಿಯುವುದಿಲ್ಲ ಎಂದು ಇವನ ಅಣ್ಣ ಬಸವರಾಜ ಬಾಗನ್ನವರ (24) ಗೆ ತಿಳಿದಾಗ, ಇತನು ಸಹಿತ ಕುಸಿದು …
Read More »ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸಾಗಿಸುತ್ತಿರುವ ಮರಳು
ರಾಮದುರ್ಗ : ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮರಳು ಸಾಗಿಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ಸುಭಾಷ ಬೆಳವಲ ಎಂಬುವವರ ಹೆಸರಿನಲ್ಲಿ ಲೀಜ್ ಆಗಿದೆ ಎಂದು ತಿಳಿದು ಬಂದಿದೆ. ಆದರೆ ಈ ಲೀಜ್ ಆಗಿ ಐದು ವರ್ಷ ಕಳೆಯುತ್ತ ಬಂದಿದ್ದು, ಮಳೆಗಾಳ ಹಾಗೂ ಬೇಸಿಗೆಯಲ್ಲಿ ಮರಳು ಸಿಗದೆ ಇದ್ದ ಸಂಧರ್ಭದಲ್ಲಿ ಈ ಸುಭಾಷ ಅವರು ಆಡಿದ್ದೆ ಆಟ, ಮಾಡಿದ್ದೇ …
Read More »ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ.
ಅಕ್ಟೋಬರ್ 4: ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಇಡೀ ರಸ್ತೆ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆಸ್ಪತ್ರೆಗಳು, ಟೆಕ್ ಪಾರ್ಕ್ಗಳು ಮತ್ತು ಮಾಲ್ಗಳೊಂದಿಗೆ ನಗರ ಬೆಳವಣಿಗೆಯ ಸಂಕೇತವೆಂದು ಬಿಂಬಿಸಲ್ಪಡುವ ಬನ್ನೇರುಘಟ್ಟ ರಸ್ತೆಯನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇಷ್ಟು ಹದಗೆಟ್ಟ ಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳಿಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದಾಗಿದೆ ಎಂದು ಕರ್ನಾಟಕ ಪೋರ್ಟ್ಫೋಲಿಯೋ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ವೀಡಿಯೋ ಇಲ್ಲಿದೆ.
Read More »ದಸರಾ ದೀಪಾಲಂಕಾರದ ಅಂದ ಕಣ್ತುಂಬಿಕೊಂಡ ಸಿಎಂ: ಅಂಬಾರಿ ಬಸ್ಸಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಸಿದ್ದರಾಮಯ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಅಂಬಾರಿ ಬಸ್ಸಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಸಿಎಂ ಸಿದ್ದರಾಮಯ್ಯ ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸಿ, ದೀಪಾಲಂಕಾರದ ಅದ್ಭುತ ಆಕರ್ಷಣೆಗೆ ಮನಸೋತರು.ನಗರದ ರಾಮಸ್ವಾಮಿ ವೃತ್ತದಿಂದ ಆರಂಭವಾದ ಮುಖ್ಯಮಂತ್ರಿಗಳ ದೀಪಾಲಂಕಾರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೂಲೀಕೇರಿ ತಾಂಡಾ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »ಯಾವಾಗ ಪಕ್ಷಕ್ಕೆ ತೀರ್ಮಾನಿಸುವ ಅಗತ್ಯ ಬರುತ್ತೋ ಆವಾಗ ಪಕ್ಷ ತೀರ್ಮಾನಿಸಲಿದೆ: ಕೆ.ಸಿ.ವೇಣುಗೋಪಾಲ್
ಬೆಂಗಳೂರು: ಸಿಎಂ ಬದಲಾವಣೆ ಸಂಬಂಧ ಹೇಳಿಕೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರತಿಕ್ರಿಯಿಸಿ, ಯಾವಾಗ ಪಕ್ಷಕ್ಕೆ ತೀರ್ಮಾನ ತೆಗೆದುಕೊಳ್ಳುವ ಅಗತ್ಯ ಬರುತ್ತೋ ಆವಾಗ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಕಾಂಗ್ರೆಸ್ಗೆ ತಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ಬಗ್ಗೆ ನಿರ್ಧರಿಸುವ ಸಾಮರ್ಥ್ಯ ಇದೆ. ಅದನ್ನು ನಮ್ಮ ಪಕ್ಷಕ್ಕೆ ಬಿಟ್ಟು ಬಿಡಿ. ಪಕ್ಷ ತೀರ್ಮಾನ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಸ್ಪಷ್ಟಪಡಿಸಿದರು. ಖರ್ಗೆ ಆರೋಗ್ಯ ವಿಚಾರಣೆ: ಕೆ.ಸಿ. ವೇಣುಗೋಪಾಲ್ ಸದಾಶಿವನಗರ ನಿವಾಸದಲ್ಲಿ ಶುಕ್ರವಾರ (ಅ.3) …
Read More »ಕಾಂಗ್ರೆಸ್ ಮನವಿ ಸಲ್ಲಿಸಿದರೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ
ಚಿಕ್ಕೋಡಿ (ಬೆಳಗಾವಿ): ರೈತರ ಬಗ್ಗೆ ಕಾಳಜಿ ಇರೋದ್ರಿಂದ ತಡರಾತ್ರಿವರೆಗೆ ನಾವು ಇಲ್ಲಿ ಬೆಳೆ ಹಾನಿಯ ಬಗ್ಗೆ ವೀಕ್ಷಣೆ ಮಾಡುತ್ತಿದ್ದೇವೆ, ಆದರೆ ಸಿದ್ದರಾಮಯ್ಯನವರು ಮನೆಯಲ್ಲಿ ಆರಾಮಾಗಿ ನಿದ್ದೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆಚಿಕ್ಕೋಡಿ ಪ್ರತಿನಿಧಿ ಶಿವರಾಜ್ ನೇಸರಗಿ ಜೊತೆ ಮಾತನಾಡಿದ ಅವರು, ನಾವು ಬೀದಿ ಬೀದಿ ಸುತ್ತುತ್ತಿದ್ದೇವೆ, ಬಿಜೆಪಿಗೆ ಜನರ ಬಗ್ಗೆ …
Read More »ಶಿರೋಡಾ ಸಮುದ್ರ ಕಡಲ ಕಿನಾರೆಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಲೋಂಡಾ ಗ್ರಾಮದ ಕುಟುಂಬವೊಂದರ ಎಂಟು ಜನ ನೀರು ಪಾಲ
ಪಕ್ಕದ ಮಹಾರಾಷ್ಟ್ರದ ಶಿರೋಡಾ ಸಮುದ್ರ ಕಡಲ ಕಿನಾರೆಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಲೋಂಡಾ ಗ್ರಾಮದ ಕುಟುಂಬವೊಂದರ ಎಂಟು ಜನ ನೀರು ಪಾಲಾದ ಘಟನೆ ನಡೆದಿದೆ. ದಸರಾ ರಜೆಗೆಂದು 8 ಜನರ ತಂಡ ಪ್ರವಾಸಕ್ಕೆ ತೆರಳಿತ್ತು ಎಂಟು ಜನ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಈಗಾಗಲೇ ಮೂವರು ಶವವಾಗಿ ಪತ್ತೆಯಾಗಿದ್ದರೆ, ಓರ್ವ ಮಹಿಳೆ ಸಾವಿನ ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಫರಿನ್ ಇರ್ಫಾನ್ ಕಿತ್ತೂರ (34), ಇಬಾದ್ ಕಿತ್ತೂರ (13) ಅಳ್ನಾವರ …
Read More »
Laxmi News 24×7