ಅಜ್ಮೀರ್ ದರ್ಗಾದಲ್ಲಿ ಜಾರಕಿಹೊಳಿ ಕುಟುಂಬದ ಕ್ಷೇಮಕ್ಕಾಗಿ ಅಭಿಮಾನಿಗಳ ದುಆ. (ಪ್ರಾರ್ಥನೆ) ಸಲ್ಲಿಸಿದರು. ರಾಜಸ್ಥಾನದ ಪವಿತ್ರ ಅಜ್ಮೀರ್ ಶರೀಫ್ ದರ್ಗಾ, ಖ್ವಾಜಾ ಗರೀಬ್ ನವಾಜ್ ಅವರ ದಿವ್ಯ ಸಮಾಧಿಯು, ದೇಶದಾದ್ಯಂತದ ಜನರ ನಂಬಿಕೆಯ ಕೇಂದ್ರವಾಗಿದೆ. ಇತ್ತೀಚೆಗೆ ಕರ್ನಾಟಕದ ಜಾರಕಿಹೊಳಿ ಕುಟುಂಬದ ಅಭಿಮಾನಿಗಳು ಈ ಪವಿತ್ರ ತಾಣಕ್ಕೆ ಭೇಟಿ ನೀಡಿ, ಕುಟುಂಬದ ಆರೋಗ್ಯ, ರಾಜಕೀಯ ಸ್ಥಿರತೆ ಮತ್ತು ಜನಪರ ಸೇವೆಗೆ ಶಕ್ತಿ ದೊರೆಯಲಿ ಎಂಬ ಉದ್ದೇಶದಿಂದ ವಿಶೇಷ ದುಆ (ಪ್ರಾರ್ಥನೆ) ಸಲ್ಲಿಸಿದರು. ಅಭಿಮಾನಿಗಳ …
Read More »Yearly Archives: 2025
ಡಾ. ದೀಪ್ತಿ ಅಭಿಜಿತ್ ಪನೋರೆ ಅವರ ಪ್ರಕೃತಿ ಸ್ಪಾ ಲೋಕಾರ್ಪಣೆ
ಡಾ. ದೀಪ್ತಿ ಅಭಿಜಿತ್ ಪನೋರೆ ಅವರ ಪ್ರಕೃತಿ ಸ್ಪಾ ಲೋಕಾರ್ಪಣೆ ಡಾ. ದೀಪ್ತಿ ಅಭಿಜಿತ್ ಪನೋರೆ ಅವರ ಪ್ರಕೃತಿ ಸ್ಪಾ ಲೋಕಾರ್ಪಣೆ ಡಾ. ಆನಂದಮಹಾರಾಜ ಗೋಸಾವಿ ಮತ್ತು ಗಣ್ಯರಿಂದ ಉದ್ಘಾಟನೆ ಆಯೂರ್ವೇದಿಕ್ ಪದ್ಧತಿಯಿಂದ ಉಪಚಾರ ಸೌಂದರ್ಯ ವರ್ಧನೆಗೂ ಚಿಕಿತ್ಸೆ ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಬಳಸಿ ಬೆಳಗಾವಿಯಲ್ಲಿ ಡಾ. ದೀಪ್ತಿ ಅಭಿಜಿತ್ ಪನೋರೆ ಅವರು ಆರಂಭಿಸಿರುವ ಪ್ರಕೃತಿ ಸ್ಪಾ ವನ್ನು ಹತ್ತ ರಕಿ ಶ್ರೀ ಹರಿಕಾಕಾ ಗೋಸಾವಿ ಭಾಗವತ ಮಠದ ಪೀಠಾಧೀಶರಾದ …
Read More »ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಬಸವ ಜನ್ಮ ಸ್ಥಳದಲ್ಲಿ ಪ್ರತಿಭಟನೆ
ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಬಸವ ಜನ್ಮ ಸ್ಥಳದಲ್ಲಿ ಪ್ರತಿಭಟನೆ ನೆರೆಯ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ-ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗಾಯತ ಮಠಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ವಿಜಯಪುರ ಜಿಲ್ಲೆಯ ಬಸವ ಜನ್ಮ ಸ್ಥಳ ಬಸವನಬಾಗೇವಾಡಿ ಪಟ್ಟಣದಲ್ಲಿ ವಿವಿಧ ಬಸವಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಕನೇರಿ ಸ್ವಾಮೀಜಿ ಪ್ರತಿಕೃತಿ ದಹಿಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು, ಕೂಡಲೇ …
Read More »45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ
45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
Read More »‘ಮಳೆ ಮುಗಿದರೂ ಬ್ಯಾರೇಜ್ಗಳಿಗೆ ಹಾಕುತ್ತಿಲ್ಲ ಕ್ರಸ್ಟ್ಗೇಟ್’: ಹಾವೇರಿ ರೈತರಿಗೆ ಬರ ಎದುರಾಗುವ ಚಿಂತೆ
ಹಾವೇರಿ: ಜಿಲ್ಲೆಯಲ್ಲಿ ತುಂಗಭದ್ರಾ, ವರದಾ, ಧರ್ಮಾ ಮತ್ತು ಕುಮದ್ವತಿ ನದಿಗಳು ಹರಿಯುತ್ತಿವೆ. ಇವುಗಳಲ್ಲಿ ಜಿಲ್ಲೆಯ ಜೀವನದಿ ವರದಾ. ಹಾನಗಲ್, ಶಿಗ್ಗಾಂವ್, ಸವಣೂರು ಮತ್ತು ಹಾವೇರಿ ತಾಲೂಕುಗಳಲ್ಲಿ ಇದು ಹರಿಯುತ್ತದೆ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತದೆ. ಬಂಕಾಪುರ, ಶಿಗ್ಗಾಂವ್, ಸವಣೂರು, ಹಾವೇರಿ, ಹೊಸರಿತ್ತಿ ಸೇರಿದಂತೆ ಹಲವು ನಗರ ಪಟ್ಟಣಗಳ ಜನರಿಗೆ ಕುಡಿಯುವ ನೀರನ್ನೂ ಪೂರೈಸುತ್ತದೆ. ಜಿಲ್ಲೆಯ 9 ಬ್ಯಾರೇಜ್ಗಳಲ್ಲಿ ಮಳೆ ಮುಗಿಯುತ್ತಿದ್ದಂತೆ, ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕ್ರಸ್ಟ್ಗೇಟ್ ಹಾಕಲಾಗುತ್ತದೆ. ಈ ರೀತಿ …
Read More »ಸಮೀಕ್ಷೆಯಲ್ಲಿ ಸುಧಾಮೂರ್ತಿ ಪಾಲ್ಗೊಳ್ಳದ ಬಗ್ಗೆ ಸಚಿವರುಗಳ ಅಸಮಾಧಾನ; ಹೇಳಿದ್ದೇನು?
ಬೆಂಗಳೂರು: ”ಸುಧಾಮೂರ್ತಿ ಅವರು ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿರುವುದನ್ನು ನೋಡಿದರೆ ಹಿಂದುಳಿದ ವರ್ಗಗಳ ಬಗ್ಗೆ ಅವರ ಕಾಳಜಿ ಗೊತ್ತಾಗುತ್ತದೆ” ಎಂದು ಸಚಿವ ಶಿವರಾಜ್ ತಂಗಡಗಿ ಅಸಮಾಧಾನ ಹೊರಹಾಕಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ, ”ಸುಧಾಮೂರ್ತಿ, ತೇಜಸ್ವಿ ಸೂರ್ಯ ಹೇಳುವುದು ನೋಡಿದರೆ, ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಎಷ್ಟು ಕಾಳಜಿ ಎಂಬುದು ಗೊತ್ತಾಗುತ್ತಿದೆ. ಸುಧಾಮೂರ್ತಿಯವರ ಬಗ್ಗೆ ನನಗೆ ಬಹಳ ಗೌರವವಿದೆ. ಆದರೆ, ಅವರ ಮನಸ್ಥಿತಿ ನೋಡಿದರೆ ನನಗೆ ಬಹಳ ಬೇಸರ ಆಗುತ್ತದೆ. ನೀವು …
Read More »ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್
ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್…… : ಕವಿವಿಯ ಪಿಜಿ ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚಳ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಒ್ರತಿಭಟನೆ ನಡೆಸಿ ಕವಿವಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. – ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ …
Read More »ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು
ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು ಹುಬ್ಬಳ್ಳಿಯಲ್ಲಿ ಬೈಕ್ ನಲ್ಲಿ ಮಾಸ್ಕ್ ಹಾಕಿಕೊಂಡು ಬಂದು ಖ್ಯಾತ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳ ಚಿನ್ನದ ಸರವನ್ನು ಖದೀಮರು ಕಿತ್ತುಕೊಂಡು ಅಪರಾರಿಯಾಗಿದ್ದಾರೆ. ಗಂಗೂಬಾಯಿ ಹಾನಗಲ್ ಮೊಮ್ಮಗಳು ಲಕ್ಷ್ಮಿ ಹಾನಗಲ್ ಅವರ 15 ಗ್ರಾಂ ಕೊರಳಲ್ಲಿದ್ದ ಚಿನ್ನದ ಸರವನ್ನು ಕದೀಮರು ದೋಚಿಕೊಂಡು ಹೋಗಿದ್ದು . ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕುಂಬಕೋಣಂ ಪ್ಲಾಟ್ನಲ್ಲಿ ಈ ಘಟನೆ ನಡೆದಿದ್ದು. ಸ್ಥ …
Read More »ವೈದ್ಯರ ಮೇಲೆ ಹಲ್ಲೆ ಕೇಸ್: ಪದೇ ಪದೇ ಗೈರು, ಅನಂತ ಕುಮಾರ್ ಹೆಗಡೆಗೆ ಶಾಕ್ ಕೊಟ್ಟ ಕೋರ್ಟ್
ಬೆಂಗಳೂರು, ಅಕ್ಟೋಬರ್ 16: 2017ರಲ್ಲಿ ವೈದ್ಯರ ಮೇಲೆ ಹಲ್ಲೆ (Attack) ಮಾಡಿದ್ದ ಪ್ರಕರಣವನ್ನು ರದ್ಧು ಕೋರಿ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Ananth Kumar Hegde) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪರ ವಕೀಲರು ಸತತ ಗೈರು ಹಾಜರಿ ಹಿನ್ನೆಲೆ ಪ್ರಕರಣ ರದ್ದು ಕೋರಿ …
Read More »ಬೆದರಿಕೆ ಕರೆಗಳಿಗೆ ಹೆದರುವುದಿಲ್ಲ, ಪ್ರಿಯಾಂಕ್ ಖರ್ಗೆ ಜೊತೆ ಕಾಂಗ್ರೆಸ್ ಪಕ್ಷವಿದೆ: ಸಚಿವ ಸಂತೋಷ ಲಾಡ್
ರಾಯಚೂರು: ಬೆದರಿಕೆ ಕರೆಗಳಿಗೆ ನಾವ್ಯಾರು ಹೆದರುವುದಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತದಲ್ಲಿರುವ ಎಲ್ಲಾ ಓರಿಜಿನಲ್ ಹಿಂದೂಗಳು ಅವರ ಹಿಂದೆ ಇದ್ದೇವೆ. ಐಡಿಯಾಲಜಿ ವ್ಯತ್ಯಾಸಗಳು ಇರಬಹುದು. ಆದರೆ ಬೆದರಿಕೆ ಹಾಕೋದು ಯಾಕೆ ಮಾಡ್ತಾರೋ, ಯಾರು ಮಾಡಿದ್ದಾರೋ ಗೊತ್ತಿಲ್ಲ” ಎಂದರು. ಆರ್ಎಸ್ಎಸ್ ಅನ್ನು ಹಿಂದೆ ಬ್ಯಾನ್ ಮಾಡಿದ್ದು ಯಾರು? ಇವರು ಸ್ಟ್ಯಾಚ್ಯು ಮಾಡಿರುವ …
Read More »
Laxmi News 24×7