Breaking News

Yearly Archives: 2025

ನಾನು ಕುಮಾರಸ್ವಾಮಿಗೆ ಉತ್ತರ ಕೊಡುತ್ತೇನೆ:ಡಿಸಿಎಂ

ಬೆಂಗಳೂರು: ನಾನು ಹೆಚ್.ಡಿ. ಕುಮಾರಸ್ವಾಮಿಗೆ ಉತ್ತರ ಕೊಡುತ್ತೇನೆ. ಇದಕ್ಕೆ ಕೊನೆ ಹಾಡಲೇಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಧ್ಯದಮದವರೊಂದಿಗೆ ಮಾತನಾಡಿದ ಅವರು, ಜೈಲಿಗೆ ಹೋಗುವ ದಿನ ದೂರವಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಾಪ ಅವರು ನನ್ನನ್ನು ಜೈಲಿಗೆ ಕಳಿಸೋಕೆ ನೋಡ್ತಿದ್ದಾರೆ. ಅದಕ್ಕಾಗಿ ಅವರು ಏನೇನೋ ಮಾಡ್ತಿರಬಹುದು. ಮೊದಲಿಂದಲೂ ನಮ್ಮ ವಿರುದ್ಧ ಅವರ ಕುಟುಂಬ ಷಡ್ಯಂತ್ರ ಮಾಡ್ತಿದೆ. ಸಿಎಂ ಆಗಿದ್ದಾಗಲೂ ಸಾಕಷ್ಟು ಕೇಸ್ …

Read More »

ದಸರಾ ಬೊಂಬೆಗಳೊಂದಿಗೆ ಕೊರಿಯಾ ಡಾಲ್ ಸೇರ್ಪಡೆ

ಚಿಕ್ಕಮಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ಮನೆ ಮನೆಯಲ್ಲಿ ಬೊಂಬೆಗಳನ್ನು ಕೂರಿಸುವುದು ಸರ್ವೇ ಸಾಮಾನ್ಯ. ಆದರೆ, ಚಿಕ್ಕಮಗಳೂರಿನಲ್ಲಿ ಈ ಬೊಂಬೆಗಳ ಸಾಮ್ರಾಜ್ಯ ನೋಡಿದರೆ ಸಂತೋಷವಾಗುವುದಂತೂ ಖಂಡಿತ. ರಜನಿ ಸತೀಶ್ ಅವರ ಮನೆಯಲ್ಲಿ ಕೊರಿಯಾದ ಸಂಪ್ರದಾಯ ಸಾರುವ ಬೊಂಬೆಗಳನ್ನ ತಂದು ಕೂರಿಸಿದ್ದಾರೆ. ರಜನಿ ಸತೀಶ್ ಅವರು ಕೊರಿಯಾಗೆ ಹೋದ ಸಂದರ್ಭದಲ್ಲಿ ಕೊರಿಯಾದ ಸಂಪ್ರದಾಯ ಸಾರುವ ಬೊಂಬೆಗಳನ್ನ ತಂದು ಅದನ್ನ ಮನೆಯಲ್ಲಿ ಕೂರಿಸಿ ಜನರನ್ನು ಆಕರ್ಷಿತರನ್ನಾಗಿಸಿದ್ದಾರೆ. ಅದರ ಜೊತೆಗೆ ವಿಶೇಷವಾಗಿ ಆನೆಯ ಮೇಲೆ ಸಿದ್ದಿ …

Read More »

ಹುಕ್ಕೇರಿಯಲ್ಲಿ ಸೋಲಷ್ಟೇ ಆಗಿದೆ, ಮುಖಭಂಗ ಆಗಿಲ್ಲ: ಸತೀಶ ಜಾರಕಿಹೊಳಿ‌

ಬೆಳಗಾವಿ: ನಾನು ಜಿಲ್ಲಾ ಉಸ್ತುವಾರಿ ಸಚಿವ ಎನ್ನುವ ಒಂದೇ ಕಾರಣಕ್ಕೆ ಹುಕ್ಕೇರಿ ವಿದ್ಯುತ್ ಗ್ರಾಮೀಣ ಸಹಕಾರಿ ಸಂಘದ ಚುನಾವಣೆ ಹೆಚ್ಚು ಪ್ರಾಧಾನ್ಯತೆ ಪಡೆಯಿತು. ಇದರಲ್ಲಿ ನಮಗೆ ಸೋಲು ಅಷ್ಟೇ ಆಗಿದ್ದು, ಮುಖಭಂಗ ಆಗಿದೆ ಎನ್ನುವ ಪ್ರಶ್ನೆ ಬರಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸಮರ್ಥಿಸಿಕೊಂಡರು. ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಲು ಗೆಲುವು ಇದ್ದಿದ್ದೆ. ಸೋತೆವು ಅಂತಾ ಸುಮ್ಮನೆ ಕೂರಲು ಆಗುವುದಿಲ್ಲ. ಮುಂದೆ ಗೆಲುವು ಆಗಿಯೇ ಆಗುತ್ತದೆ. ನಮ್ಮ …

Read More »

ಭೀಮಾನದಿಯ ಪ್ರವಾಹ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಭೀಮಾನದಿಯ ಪ್ರವಾಹ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ; ಸಚಿವರ ಸಾಥ್ ಭೀಮಾನದಿ ತೀರದಲ್ಲಿ ಸುರಿದ ಭಾರಿ ಮಳೆಯಿಂದಾದ ಪ್ರವಾಹದ ಪರಿಣಾಮವಾಗಿ ರಾಜ್ಯದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳು ತತ್ತರಿಸಿ ಹೋಗಿದೆ. ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದ್ದು, ರೈತರು ತಲ್ಲಣಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸಚಿವರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಸಮೀಕ್ಷೆ ನಡೆಸಿ, ಪರಿಹಾರ ಕಲ್ಪಿಸಿಕೊಡುವಂತೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ್ದಾರೆ. ಇಂದು ಸಿದ್ದರಾಮಯ್ಯ, ಸಚಿವ ಸಂಪುಟದ ಸಹೋದ್ಯೋಗಿಗಳಾದ ಕೃಷ್ಣಭೈರೇಗೌಡರು, …

Read More »

ದರ್ಶನ್​ಗೆ ಜೈಲಿನಲ್ಲಿ ಹಾಸಿಗೆ – ದಿಂಬು ನೀಡದ ಆರೋಪ: ಅ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ಹಾಗೂ ದಿಂಬುಗಳನ್ನ ನೀಡದ ಆರೋಪ ಕುರಿತ ಅರ್ಜಿಯ ಆದೇಶವನ್ನ 57ನೇ ಸೆಷನ್ಸ್ ನ್ಯಾಯಾಲಯ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಇಂದು ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆ ಖುದ್ದು ಹಾಜರಾದ ಜೈಲು ಅಧೀಕ್ಷಕ ಸುರೇಶ್ ಅವರು ದರ್ಶನ್‌ಗೆ ನೀಡಿರುವ ಸೌಲಭ್ಯಗಳ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ಜೈಲಾಧಿಕಾರಿಗಳ ಪರ ವಾದ ಆರಂಭಿಸಿದ ಪ್ರಸನ್ನ ಕುಮಾರ್, ‘ಜೈಲಿನ ನಿಯಮಗಳ ಪ್ರಕಾರ ಸೌಲಭ್ಯಗಳನ್ನು …

Read More »

ದಸರಾ ಕಿಶೋರಿ ಪ್ರಶಸ್ತಿ ಭಾಜನ ವಿದ್ಯಾರ್ಥಿನಿಗೆ ಸಚಿವ ಸತೀಶ್‌ ಜಾರಕಿಹೊಳಿ ಸತ್ಕಾರ

ಬೆಳಗಾವಿ: ಮೈಸೂರು ದಸರಾ ಮಹೋತ್ಸವದಲ್ಲಿಪಾಲ್ಗೊಂಡು ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ “ದಸರಾ ಕಿಶೋರಿ” ಪ್ರಶಸ್ತಿಗೆ ಭಾಜನರಾದ ಇಲ್ಲಿನ ಡಿ. ವೈ ಸ್ಪೋರ್ಟ್ಸ್ ಹಾಸ್ಟೆಲ್ ವಿದ್ಯಾರ್ಥಿನಿ ಸ್ವಾತಿ ಪಾಟೀಲ್‌ ಸೇರಿದಂತೆ ಕುಸ್ತಿಯಲ್ಲಿ ಪ್ರಥಮ, ದ್ವೀತಿಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿದರು. ಕುವೆಂಪು ನಗರದ ಸ್ವಗೃದಲ್ಲಿಮೈಸೂರು ದಸರಾ ಮಹೋತ್ಸವದ ರಾಜ್ಯ ಮಟ್ಟದ …

Read More »

ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಪರಮೇಶ್ವರ್

ಬೆಂಗಳೂರು: ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ‌ ನೌಕರರ ವಯೋಮಿತಿ ಸಡಿಲಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ …

Read More »

ಮೈಸೂರು ದಸರಾ: ಸಹಸ್ರಾರು ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ

ಮೈಸೂರು: ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರವೂ ಸಹ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಬಾನಂಗಳದಲ್ಲಿ ಸಹಸ್ರಾರು ಡ್ರೋನ್​ಗಳು ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದವು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಆಯೋಜಿಸಲಾಗಿದ್ದ ಎರಡನೇ ದಿನದ ಡ್ರೋನ್ ಪ್ರದರ್ಶನಕ್ಕೆ ಪ್ರೇಕ್ಷಕರಿಂದ‌ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾವಿರಾರು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿದ್ದ ಪಂಜಿನ ಕವಾಯತು ಮೈದಾನದಲ್ಲಿ ಬರೋಬ್ಬರಿ ‌3,000 ಡ್ರೋನ್​ಗಳು ಆಗಸದಲ್ಲಿ …

Read More »

ರಾಮತೀರ್ಥನಗರದಲ್ಲಿ ರಸ್ತ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್…ಶಾಸಕ ಆಸೀಫ್ ಸೇಠ್ ಅವರಿಂದ ಭೂಮಿಪೂಜೆ

ರಾಮತೀರ್ಥನಗರದಲ್ಲಿ ರಸ್ತ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್…ಶಾಸಕ ಆಸೀಫ್ ಸೇಠ್ ಅವರಿಂದ ಭೂಮಿಪೂಜೆ ಜನರಿಂದ ಶಾಸಕರ ಕಾರ್ಯಕ್ಕೆ ಪ್ರಶಂಸೆಹಲವು ದಿನಗಳ ಬೇಡಿಕೆ ಈಡೇರಿಕೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ರಾಮತೀರ್ಥ ನಗರದಲ್ಲಿ ಹೊಸ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಮೂಲಕ ಶಾಸಕ ಆಸೀಫ್ ಸೇಠ್ ಕ್ಷೇತ್ರದಲ್ಲಿ ನಾಗರಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಹಾಕಿದ್ದಾರೆ. ಕಾಮಗಾರಿಯ ಸಂದರ್ಭ …

Read More »

ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಶಾಕ್ ನೀಡಿದ ಖಾಸಗಿ ಬಸ್​ಗಳು, ಕೆಎಸ್​ಆರ್​ಟಿಸಿ

ಬೆಂಗಳೂರು, ಸೆಪ್ಟೆಂಬರ್ 30: ಬುಧವಾರ ಆಯುಧಪೂಜೆ, ಗುರುವಾರ ವಿಜಯದಶಮಿ (Vijaya Dashami). ಶುಕ್ರವಾರ ಒಂದು ದಿನ ರಜೆ ಹಾಕಿದರೆ ಮತ್ತೆ ವಾರಾಂತ್ಯ. ಸಾಲು ಸಾಲು ರಜೆ ಬಂದಿದ್ದು, ಜನರೆಲ್ಲ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅದರಲ್ಲೂ, ದಸರಾ ಕಣ್ತುಂಬಿಕೊಳ್ಳಲು ಬೆಂಗಳೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಆದರೆ, ಕೆಎಸ್​​ಆರ್​ಟಿಸಿ (KSRTC) ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು-ಮೈಸೂರು ಬಸ್​ ಟಿಕೆಟ್​ ದರ (Bus Ticket Price) ಹೆಚ್ಚಳವಾಗಿದೆ. ಬೆಂಗಳೂರು ಮೈಸೂರು ಬಸ್ ಟಿಕೆಟ್ ದರ ಹೆಚ್ಚಳ ಬೆಂಗಳೂರಿನಿಂದ ಮೈಸೂರಿಗೆ ತೆರಳಲು …

Read More »