ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ …
Read More »Yearly Archives: 2026
‘ಪ್ರತಿ ದಿನವನ್ನೂ ಸಂಭ್ರಮಿಸೋ ವ್ಯಕ್ತಿಗೆ ಜನ್ಮದಿನದ ಶುಭಾಶಯ’; ದರ್ಶನ್ಗೆ ವಿಜಯಲಕ್ಷ್ಮೀ ವಿಶ್
ನಟ ದರ್ಶನ್ ಅವರಿಗೆ ಇಂದು (ಫೆಬ್ರವರಿ 16) ಜನ್ಮದಿನ. ಅವರು ಜೈಲಿನಲ್ಲಿ ಇರುವುದರಿಂದ ಸಂಭ್ರಮಕ್ಕೆ ಅವಕಾಶ ಇಲ್ಲ. ನೆಚ್ಚಿನ ನಟ ಇಲ್ಲ ಎಂಬ ಕೊರಗು ಅಭಿಮಾನಿಗಳಲ್ಲಿ ಎದ್ದು ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ದರ್ಶನ್ಗೆ ಅಭಿಮಾನಿಗಳು ಹಾಗೂ ಅವರನ್ನು ಇಷ್ಟಪಡೋ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ. ಅಲ್ಲದೆ, ಕೆಲವರು ಸಾಮಾಜಿಕ ಕೆಲಸಗಳನ್ನು ಕೂಡ ಮಾಡುತ್ತಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರೀತಿಯಿಂದ ಪತಿಗೆ ವಿಶ್ ಮಾಡಿದ್ದಾರೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ …
Read More »ಕರ್ನಾಟಕದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ತತ್ತರಿಸಿದ ಜನತೆ
ಬೆಳಗಾವಿಕಾಂಗ್ರೆಸ್ನ ಸಾವಿರ ದಿನ ವೈಫಲ್ಯ, ಭ್ರಷ್ಟಾಚಾರ ಆಡಳಿತದಿಂದ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಸಮಸ್ಯೆ ಸೃಷ್ಟಿಯಾಗಿವೆ. ಅಭಿವೃದ್ಧಿ ಸ್ಥಗೀತಗೊಂಡಿದ್ದು, ಜನಸಾಮಾನ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಸಾವಿರ ದಿನ ಸಂಭ್ರಮ ಆಚರಿಸುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಟೀಕಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ, ಸೂಲಿಗೆ, ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗೃಹ ಸಚಿವ …
Read More »ಬೆಳಗಾವಿಯ ಶಹಾಪುರ ಸ್ಮಶಾನದಲ್ಲಿ ಶಿವರಾತ್ರಿ ಜಾಗರಣೆ
ಬೆಳಗಾವಿಯ ಶಹಾಪುರದಲ್ಲಿರುವ ಸ್ಮಶಾನದಲ್ಲೇ ಶಿವರಾತ್ರಿಯ ಜಾಗರಣೆ ನಡೆಯುತ್ತದೆ. ಹಬ್ಬ-ಹರಿದಿನಗಳಲ್ಲೂ ಜನ ಬರುತ್ತಾರೆ. ಅಕ್ಷರಶಃ ಸ್ಮಶಾನಪ್ರಿಯ ಶಿವನ ನಿಜ ಆರಾಧನೆ ಇಲ್ಲಿ ನಡೆಯುತ್ತದೆ. ಶಹಾಪುರ ಮುಕ್ತಿಧಾಮ ವೈರಾಗ್ಯದ ತಾಣವನ್ನು ಭಕ್ತಿ ಕ್ಷೇತ್ರವನ್ನಾಗಿ ಬದಲಾಯಿಸಿದೆ. ಉತ್ತಮ ಉದ್ಯಾನ ಜನಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯ ಸಮಾಜಸೇವಕರು ಸೇರಿ 28 ವರ್ಷಗಳ ಹಿಂದೆ ಮುಕ್ತಿಧಾಮ ಸೇವಾ ಸುಧಾರಣಾ ಮಂಡಳಿ ಸ್ಥಾಪಿಸಿ, ಶಿವನ ಮಂದಿರ ನಿರ್ಮಿಸಿ, ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಮಹಾನಗರ ಪಾಲಿಕೆ ಅನುದಾನವಿಲ್ಲದೆ ಈ ಮಂಡಳಿಯೇ ಸ್ಮಶಾನವನ್ನು ಮಾದರಿ …
Read More »RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆರ್ಎಸ್ಎಸ್ ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡಬಾರದು. ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನ ಹೆರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಗಳಾಗಿ ಇರುತ್ತಾರೆ, ಇದೆಂತದ್ದು? ಧರ್ಮ ಜಾತಿಗಳ ನಡುವೆ ಜಗಳ ಹಚ್ಚುವವರೇ …
Read More »ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ
ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಮೂಲತಃ ಕೊಡಗು ಜಿಲ್ಲೆಯ ಅಭಿಷೇಕ್ (27) ಹಾಗೂ ಯೋಗೀಶ್ (17) ಕಳಸದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕಳಸ ತಾಲೂಕಿನ ಬಾಳೆಹೊಳೆ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿ ಭದ್ರಾ ನದಿಯ ಆಳದ ಪರಿಚಯವಿಲ್ಲದ ಕಾರಣ ಇಬ್ಬರೂ ಸಾವನ್ನಪ್ಪಿದ್ದರು. ಪೊಲೀಸರು ಸಂಜೆವರೆಗೂ ಮೃತ ದೇಹ ಹುಡುಕಿ …
Read More »ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ
ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ ಮನನೊಂದು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರುಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು 13 ವರ್ಷದ ಸುಪ್ರಿತಾ ಎಂದು ಗುರುತಿಸಲಾಗಿದೆ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ …
Read More »ಪಾಕ್ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್ 8ಕ್ಕೆ ಭಾರತ ಎಂಟ್ರಿ
ಕೊಲಂಬೋ: ಪಾಕಿಸ್ತಾನದ ವಿರುದ್ಧ ಟಿ20 ಯುದ್ಧದಲ್ಲಿ ನಿರೀಕ್ಷೆಯಂತೆ 61 ರನ್ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್ 8 ಹಂತವನ್ನು ಪ್ರವೇಶಿಸಿದೆ. ಗೆಲ್ಲಲು 176 ರನ್ಗಳ ಕಠಿಣ ಗುರಿಯನ್ನು ಪಡೆದ ಪಾಕಿಸ್ತಾನ 18 ಓವರ್ಗಳಲ್ಲಿ114 ರನ್ ಗಳಿಸಿ ಹೀನಾಯ ಸೋಲು ಕಂಡಿದೆ. ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್ ಪಾಂಡ್ಯ. ಮೊದಲ ಓವರ್ನಲ್ಲೇ …
Read More »ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ
ABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಭ್ಯವಿರುವ ಔಷಧಗಳು, ಔಷಧಗಳ ಟೆಂಡರ್ ಪ್ರಕ್ರಿಯೆಗಳ ಕುರಿತು ಚರ್ಚಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳು ಮತ್ತು ಅಗತ್ಯ ವೈದ್ಯಕೀಯ ಸಲಕರಣೆಗಳು ಲಭ್ಯವಿರಬೇಕು, ಕೊರತೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತರಾದ …
Read More »ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!
ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ …
Read More »
Laxmi News 24×7