ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …
Read More »Monthly Archives: ಜನವರಿ 2026
ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ
ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ (ನಿ) ಪಣಗುತ್ತಿ, ತಾ: ಜಿ: ಬೆಳಗಾವಿ ಉದ್ಘಾಟನೆನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘದ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ನಂತರ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಂಘದ ಮೂಲಕ ಸ್ಥಳೀಯ ಮೀನುಗಾರರ ಆರ್ಥಿಕ ಬಲವರ್ಧನೆಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿ ಎಂದು ಹಾರೈಸಿ, ಸಂಘದ ಯಶಸ್ವಿ ಕಾರ್ಯನಿರ್ವಹಣೆಗೆ ಶುಭಾಶಯಗಳನ್ನು ತಿಳಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿ–ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ …
Read More »ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಸವದಿಗೂ ನನಗೂ ಮುಸುಕಿನ ಗುದ್ದಾಟ ಅಲ್ಲ ಒಪನ್ ಗುದ್ದಾಟವಿದೆ:ಶಾಸಕ ರಮೇಶ ಜಾರಕಿಹೊಳಿ ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಕಾಗವಾಡ ತಾಲ್ಲೂಕಿನ ಕೆಂಪವಾಡದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹುಟ್ಟುಹಬ್ಬದ ಪ್ರಯುಕ್ತ ಶುಭ ಕೋರಲು ಬಂದಿದ್ದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನನ್ನ ಹಿತೈಸಿಗಳು ನನಗೆ ಅಥಣಿಯಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ.ನಾನು ಮಾತನಾಡಿದರೆ ಹೊರಗಿವರು …
Read More »ಗಣೇಶನ್ ದೇವಸ್ಥಾನ ವಾಸ್ತುಶಾಂತಿ ಹಾಗೂ ಪ್ರಾಣಪ್ರತಿಸ್ಥಾಪನೆ
ಬೆಳಗಾವಿ : ನಗರದ ನ್ಯೂ ಗುಡ್ ಶೆಡ್ ರೋಡ್ 5 ನೇ ಕ್ರಾಸ್ ನಲ್ಲಿರುವ ಶ್ರೀ ಗಣೇಶ್ ಮಂದಿರದ ಜಿಣೋಧಾರ್ ಹಾಗೂ ನೂತನ ಶ್ರೀ ಗಣೇಶ ವಿಗ್ರಹದ ಪ್ರಾಣಪ್ರತಿಸ್ಥಾಪನೆ, ಕಳಸಾರೋಹಣ್ ಫೆಬ್ರುವರಿ 1 ರವಿವಾರ ರಂದು ಸಂಜೆ 3 ಗಂಟೆಗೆ ಗಣೇಶ ವಿಗ್ರಹ ವನ್ನು ನ್ಯೂ ಗುಡ್ ಶೆಡ್ ರೋಡ್ ನ ನಿವಾಸಿಗಳು ಅದ್ದೂರಿಯಾಗಿ ಮಹಿಳೆಯರು ಕಳಶ ಮತ್ತು ಚಿಣ್ಣರ ಹರ್ಷೋಲ್ಲಾಸದೊಮದಿಗೆ ಛತ್ರಪತಿ ಶಿವಾಜಿ ಮಹಾರಾಜ್ ಉದ್ಯಾನದಿಂದ ಗಣೇಶ ದೇವಸ್ಥಾನದ …
Read More »ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸಾಧನೆಗೈದ ಶೀತಲ ಹಳ್ಳೂರ
ಬೆಳಗಾವಿ : ತಂದೆ ರೈತನಾಗಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬದುಕು ಸಾಗಿಸುವುದರ ಜೊತೆಗೆ ಮಗನನ್ನು ವೈದ್ಯನಾಗಿ ಮಾಡುವ ಕನಸು ಕೊನೆಗೂ ನನಸಾಗಿದೆ. ತಂದೆಯ ಆಸೆಯಂತೆ ವೈದ್ಯಕೀಯ ಸ್ನಾತಕೋತ್ತರ ಪದವಿ ಪೂರೈಸಿ 260 ನೇ ರ್ಯಾಂಕ್ ನೊಂದಿಗೆ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್ ಪಡೆದುಕೊಳ್ಳುವಲ್ಲಿ ಯುವಕ ಯಶಸ್ವಿಯಾಗಿದ್ದಾನೆ. ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಶೀತಲ ಅಪ್ಪಾಸಾಹೇಬ್ ಹಳ್ಳೂರ ಸಧ್ಯ ವೈದ್ಯಕೀಯ ರಂಗವನ್ನು ಯಶಸ್ವಿಯಾಗಿ ಪೂರೈಸಿ ಗ್ರಾಮದ …
Read More »ಫೆ.6ಕ್ಕೆ ‘ ಕರಿಕಾಡ ‘ ರಿಲೀಸ್
ಗಿಲ್ಲಿ ವೆಂಕಟೇಶ್ ನಿರ್ದೇಶನದ ಕರಿಕಾಡ ಚಿತ್ರ ಫೆಬ್ರವರಿ 6ರಂದು ಕನ್ನಡ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ವಿಭಿನ್ನ ಶೀರ್ಷಿಕೆಯ ಕರಿಕಾಡ ಚಿತ್ರ ಕನ್ನಡ ಅಲ್ಲದೇ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಕರ್ನಾಟಕದಲ್ಲಿ ಒಟ್ಟು ನೂರು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರದ ಟೀಸರ್ ಇದೊಂದು ಅಡ್ವೆಂಚರಸ್ ಹಾಗೂ ಹಳ್ಳಿ ಸೊಗಡಿನ ಸಿನಿಮಾ ಎನ್ನುವುದನ್ನು ಹೇಳುತ್ತದೆ. ಕಾಡಿನಲ್ಲಿ ನಡೆಯುವ ಕಥೆಯಲ್ಲಿ ದ್ವೇಷ, ಪ್ರೀತಿ, ಪ್ರತೀಕಾರ …
Read More »NCP ಬಣಗಳ ವಿಲೀನ ನಿರ್ಧಾರವನ್ನ ಅಜಿತ್ ಪವಾರ್ ಫೆ.12ಕ್ಕೆ ಪ್ರಕಟಿಸಬೇಕಿತ್ತು: ಶರದ್ ಪವಾರ್
ಮುಂಬೈ: ಕಳೆದ ನಾಲ್ಕು ತಿಂಗಳಿಂದ ಎನ್ಸಿಪಿ ಎರಡು ಬಣಗಳ ವಿಲೀನ ಬಗ್ಗೆ ಮಾತುಕತೆ ನಡೆದಿತ್ತು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಜಯಂತ್ ಪಾಟೀಲ್ ಮತ್ತು ಅಜಿತ್ ಪವಾರ್ ನಡುವೆ ಎರಡು ಎನ್ಸಿಪಿ ಬಣಗಳ ವಿಲೀನದ ಕುರಿತು ಚರ್ಚೆಗಳು ನಡೆದಿದ್ದವು. ಸಕಾರಾತ್ಮಕ ದಿಕ್ಕಿನಲ್ಲಿ ಚರ್ಚೆಗಳು ಸಾಗುತ್ತಿವೆ. ಜನವರಿ 12 ರಂದು ಅಜಿತ್ ಪವಾರ್ ಬಣಗಳ ವಿಲೀನ ನಿರ್ಧಾರವನ್ನು ಪ್ರಕಟಿಸಬೇಕಿತ್ತು. ಅಷ್ಟರಲ್ಲಿ ಈ ದುರ್ಘಟನೆ ಆಗಿದೆ ಎಂದು ಹೇಳಿದ್ದಾರೆ. ಎರಡೂ …
Read More »ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ …
Read More »ಅನುಮಾನಾಸ್ಪದ ವಸ್ತು ಸ್ಫೋಟ – ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ
ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು …
Read More »40,000 ರೂ. ಲಂಚ ಪಡೆಯುವಾಗ ರೆಡ್ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್ಐ
ತುಮಕೂರು: ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಕ್ಯಾತಸಂದ್ರ ಬಳಿಯ ನಮಸ್ತೆ ತುಮಕೂರು ಹೋಟೆಲ್ನಲ್ಲಿ 40 ಸಾವಿರ ರೂ. ಲಂಚ ಪಡದುಕೊಳ್ಳುತ್ತಿದ್ದಾಗ ಪಿಎಸ್ಐ ಚೇತನ್ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. …
Read More »
Laxmi News 24×7