ಗಂಡನ ಸಾವಿನಿಂದ ಹೊರಬರಲಾರದೆ ಸಾವಿಗೆ ಶರಣಾದ ಮಹಿಳೆ ಇಸ್ರೇಲ್ನಲ್ಲಿ ಕೇರ್ ಟೇಕರ್ ಆಗಿದ್ದ ಕೇರಳ ಮೂಲದ ಜಿನೇಶ್ ಅನುಮಾನಾಸ್ಪದವಾಗಿ ಮೃತಪಟ್ಟ ಒಂದು ತಿಂಗಳಲ್ಲೇ, ಆಘಾತ ತಾಳಲಾರದೆ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಬುಧವಾರ ನಡೆದಿದೆ. ದಂಪತಿಯ ಸಾವಿನಿಂದ ಹತ್ತು ವರ್ಷದ ಪುತ್ರಿ ಈಗ ಅನಾಥಳಾಗಿದ್ದು, ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ರೇಷ್ಮಾಗೆ ಕೌನ್ಸಲಿಂಗ್ ಮಾಡಲಾಗಿತ್ತು. ಆದರೂ ಆಘಾತದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಚೇತರಿಸಿಕೊಳ್ಳದ ರೇಷ್ಮಾ ಬದುಕು ಅಂತ್ಯಗೊಳಿಸಿದ್ದಾರೆ.
Read More »Daily Archives: ಜನವರಿ 2, 2026
ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ
ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಿತ ದುಷ್ಕೃತ್ಯ ಎಂದು ಖಂಡಿಸಿದ್ದಾರೆ. ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಂಡು ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ, ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡವಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ದುಷ್ಕೃತ್ಯ ನಡೆದಿದೆ. ಜನಾರ್ದನ ರೆಡ್ಡಿ …
Read More »ಹಿರಿಯ ಲೇಖಕರಾದ ಶ್ರೀ ಯುತ ಜಿಬಿ ಪಾಟೀಲ್ ಅವರ ಸಮಯೋಚಿತ ಲೇಖನವಿದು ವಿಜಾಪುರದ ‘ಸಂಜಿವಿನಿ’ಗೆ ಸಂಚಕಾರ:
ಇದು ಸರಕಾರವೋ ಅಥವಾ ಸಾರ್ವಜನಿಕ ಆಸ್ತಿಯ ದಲ್ಲಾಳಿಯೋ? “ಬಡವನ ಆಸ್ತಿ ನುಂಗುವವನೇ ನಾಯಕ, ನ್ಯಾಯ ಕೇಳುವವನೇ ದೇಶದ್ರೋಹಿ!” – ಇದೇನಾ ನವ ಭಾರತದ ಪರಿಕಲ್ಪನೆ? ವಿಜಾಪುರದ ಬಿಸಿಲ ನಾಡಿನಲ್ಲಿ ಬಡವರ ಪಾಲಿಗೆ ಆಸರೆಯಾಗಿದ್ದ ೧೫೦ ಎಕರೆ ವಿಸ್ತೀರ್ಣದ ಸರಕಾರಿ ಆಸ್ಪತ್ರೆಯ ಜಮೀನು ಇಂದು ರಾಜಕಾರಣಿಗಳ ಮತ್ತು ಭೂಮಾಫಿಯಾದ ಕೆಟ್ಟ ಕಣ್ಣಿಗೆ ಬಿದ್ದಿದೆ. ಬ್ರಿಟಿಷರ ಕಾಲದ ಮಹಾತ್ಮರು ಬಡವರಿಗಾಗಿ ದಾನ ನೀಡಿದ ಈ ‘ಬಂಗಾರದ ಭೂಮಿ’ಯನ್ನು ‘ಪಿಪಿಪಿ’ (PPP) ಎಂಬ ಮುಸುಕಿನಡಿ …
Read More »ಮಕ್ಕಳಿಂದ ಅಪ್ಪ ಅಮ್ಮನ ಪಾದಪೂಜೆ
ಶಿವಮೊಗ್ಗ: ತಂದೆ – ತಾಯಿ ಪ್ರತ್ಯಕ್ಷ ದೇವರು. ಹೆತ್ತವರ ಮೇಲೆ ಮಕ್ಕಳಿಗೆ ಗೌರವದ ಜೊತೆಗೆ ಪ್ರೀತಿ ಬಾಂಧವ್ಯ ಬೆಸೆಯುವ ದೃಷ್ಟಿಯಿಂದ ಅನುಪಿನಕಟ್ಟೆಯ ರಾಮಕೃಷ್ಣ ವಸತಿ ಶಾಲೆಯಲ್ಲಿ ಮಕ್ಕಳಿಂದ ಹೆತ್ತವರಿಗೆ ಪಾದಪೂಜೆಯನ್ನು ಮಾಡಿಸುವ ಪದ್ಧತಿ ರೂಢಿಯಲ್ಲಿದೆ. ತಮ್ಮಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯಬೇಕೆಂದು ಪೋಷಕರು ಮಕ್ಕಳನ್ನು ವಸತಿ ಶಾಲೆಗೆ ದಾಖಲಿಸುತ್ತಾರೆ. ಇದರಿಂದ ಮಕ್ಕಳ ಹಾಗೂ ಪೋಷಕರ ನಡುವೆ ಬಿರುಕು ಬರಬಾರದು ಹಾಗೂ ಪೋಷಕರ ಮೇಲಿನ ಪ್ರೀತಿ ಹಾಗೆ ಮುಂದುವರೆಯಬೇಕೆಂದು ರಾಮಕೃಷ್ಣ ವಸತಿ ಶಾಲೆಯಲ್ಲಿ ಪ್ರತಿ …
Read More »ನೈಋತ್ಯ ರೈಲ್ವೆ ಸರಕು ಸಾಗಾಣೆಯಲ್ಲಿ ದಾಖಲೆ: ಡಿಸೆಂಬರ್ನಲ್ಲೇ 839.7 ಕೋಟಿ ರೂ. ಆದಾಯ ಗಳಿಕೆ
ಹುಬ್ಬಳ್ಳಿ: ನೈಋತ್ಯ ರೈಲ್ವೆ (SWR) ಡಿಸೆಂಬರ್ 2025ರಲ್ಲಿ ಸರಕು ಸಾಗಣೆ ಕಾರ್ಯಾಚರಣೆ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆ ದಾಖಲಿಸಿದೆ. ಡಿಸೆಂಬರ್ನಲ್ಲಿ ನೈಋತ್ಯ ರೈಲ್ವೆ ಒಟ್ಟು 5.07 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ಡಿಸೆಂಬರ್ 2024ರ 4.04 MTಗೆ ಹೋಲಿಸಿದರೆ 1.03 MT (25.4%) ಹೆಚ್ಚಳವಾಗಿದೆ. ಇದು ನೈಋತ್ಯ ರೈಲ್ವೆ ಇತಿಹಾಸದಲ್ಲಿಯೇ ಒಂದೇ ತಿಂಗಳಲ್ಲಿ ಸಾಧಿಸಿದ ಅತ್ಯಧಿಕ ಸರಕು ಸಾಗಣೆ ಆಗಿದ್ದು, ಮಾರ್ಚ್ 2024ರಲ್ಲಿ ದಾಖಲಾಗಿದ್ದ 5.04 MT …
Read More »ರಾಕ್ಷಸರು ಎಷ್ಟೇ ಅಟ್ಟಹಾಸ ಮೆರೆದರೂ ಬಳ್ಳಾರಿ ಶಾಂತಿಯುತವಾಗಿರುವಂತೆ ನೋಡಿಕೊಳ್ಳುತ್ತೇವೆ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ: “ಯಾವ ರಾಕ್ಷಸರು ಎಷ್ಟೇ ಅಟ್ಟಹಾಸ ಮೆರೆದರೂ ಬಳ್ಳಾರಿ ಶಾಂತಿಯುತವಾಗಿದೆ, ಅದು ಹಾಗೆ ಇರುವಂತೆ ನಾವು ಯಾವತ್ತೂ ನೋಡಿಕೊಳ್ಳುತ್ತೇವೆ” ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿ ಘರ್ಷಣೆಯ ಕುರಿತು ಬಳ್ಳಾರಿಯಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “FIR ದಾಖಲಾಗಿದೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನಾನು ಜಾಸ್ತಿ ಮಾತನಾಡಿ ಪ್ರಕರಣವನ್ನು ಡೈವರ್ಟ್ ಮಾಡಲು ಹೋಗಲ್ಲ. ನಮ್ಮ ಹುಡುಗ ತೀರಿಕೊಂಡಿದ್ದು, ನಾವೆಲ್ಲ ದುಃಖದಲ್ಲಿದ್ದೇವೆ. ನಾನು ಯಾರ ಬಗ್ಗೆಯೂ ಏನೂ ಮಾತನಾಡಲು ಹೋಗುವುದಿಲ್ಲ. ಯಾಕೆಂದರೆ …
Read More »ಬಳ್ಳಾರಿ ಘರ್ಷಣೆ: ಗುಂಡು ಹಾರಿಸಿದ್ದು ಯಾರು ಅನ್ನೋದು ತನಿಖೆಯಿಂದ ಗೊತ್ತಾಗಬೇಕು- ಪರಮೇಶ್ವರ್
ತುಮಕೂರು/ಬಳ್ಳಾರಿ: “ಬಳ್ಳಾರಿಯಲ್ಲಿ ಜನಾರ್ದನ್ ರೆಡ್ಡಿ ಅವರ ಮನೆ ಮುಂಭಾಗ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಮಾಹಿತಿ ಇದೆ. ರಿವಾಲ್ವರ್ನಿಂದ ಹಾರಿದ ಗುಂಡು ಆತನಿಗೆ ತಗುಲಿದೆ. ಆದರೆ, ಯಾರು ಗುಂಡು ಹಾರಿಸಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಬೇಕು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಲೂ ಕೂಡ ಈ ರೀತಿ ಗೊಂದಲ ಮಾಡುತ್ತಾರೆಂದರೆ ಅದು ರಾಜಕೀಯ ದುರುದ್ದೇಶ. ಇದನ್ನು ನಾವು ಸಹಿಸುವುದಿಲ್ಲ. ಆ …
Read More »ಯಲ್ಲಮ್ಮನಗುಡ್ಡ ಜಾತ್ರೆಗಾಗಿ ವಿಶೇಷ ಬಸ್ ಸೌಲಭ್ಯ
ಹುಬ್ಬಳ್ಳಿ: ಬನದ ಹುಣ್ಣಿಮೆಯ ಪ್ರಯುಕ್ತ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಪ್ರಸಿದ್ಧ ರೇಣುಕಾ ದೇವಿ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಜಾತ್ರಾ ವಿಶೇಷ ಬಸ್ಗಳಿಗೆ ಇಂದು ಹೊಸೂರು ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ, ಚಾಲನೆ ನೀಡಲಾಯಿತು. ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ್ ಅವರು ಮಾತನಾಡಿ, “ಬನದ ಹುಣ್ಣಿಮೆಯ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜರುಗುವ ರೇಣುಕಾ ದೇವಿ ಜಾತ್ರೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ನೇರ ಜಾತ್ರಾ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. …
Read More »ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆ
ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ರೈತರ ಬೇಸಿಗೆ ಬೆಳೆಗಾಗಿ ಜನವರಿ 3ರಿಂದ ಎಡದಂಡೆ ಕಾಲುವೆ ಹಾಗೂ ಜನವರಿ 8ರಿಂದ ಬಲದಂಡೆ ಕಾಲುವೆಯಿಂದ ಸತತ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದ ಹೊರವಲಯ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಐಸಿಸಿ ಸಲಹಾ ಸಮಿತಿ ಸಭೆಯ ನಂತರ …
Read More »ಬಳ್ಳಾರಿ ಗಲಭೆಯ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇನೆ: ಸಿಎಂ
ಬೆಂಗಳೂರು: “ಬಳ್ಳಾರಿ ಗಲಭೆ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಹೇಳಿದ್ದೇನೆ. ಯಾರ ಗನ್ನಿಂದ ಬುಲೆಟ್ ಬಂದಿದೆ ಅನ್ನೋದು ಗೊತ್ತಾಗಬೇಕಲ್ವಾ?. ಬಿಜೆಪಿಯವರ ಗನ್ನಿಂದಲೋ ಅಥವಾ ಕಾಂಗ್ರೆಸ್ನವರ ಗನ್ನಿಂದ ಬಂದಿದ್ಯಾ ಎನ್ನುವುದು ಗೊತ್ತಾಗಬೇಕು. ಅದಕ್ಕೋಸ್ಕರ ತನಿಖೆ ಮಾಡಲು ಹೇಳಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಖಾಸಗಿ ಬುಲೆಟ್ ಎಂದು ಎಸ್ಪಿ ಮಾಹಿತಿ ನೀಡಿರುವ ವಿಚಾರಕ್ಕೆ, “ಅವರ ಸೆಕ್ಯುರಿಟಿಗಾಗಿ ಗನ್ ಇಟ್ಟುಕೊಂಡಿದ್ದಾರೆ. ಏರ್ನಲ್ಲಿ ಗನ್ ಫೈರ್ ಮಾಡಿದ್ದಾರೆ. ಫೈರ್ ಮಾಡಿರೋದು …
Read More »
Laxmi News 24×7