ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ ಬೆಳಗಾವಿ ನಾನಾವಾಡಿಯ ರಹಿವಾಸಿ ನಾಗಪ್ಪ ಪಟ್ಟಣಶೆಟ್ಟಿ (84) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರೂ ಸುಪುತ್ರರು, ಸೊಸೆಯಂದಿರು, ಸುಪುತ್ರಿ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಾಳೆ ಬೆಳಗಾವಿಯ ಸದಾಶಿವನಗರದ ರುದ್ರಭೂಮಿಯಲ್ಲಿ ಬೆಳಿಗ್ಗೆ 10.30ಕ್ಕೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
Read More »Daily Archives: ಜನವರಿ 2, 2026
ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ
ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ ಬೆಳಗಾವಿ. ೦೨- ಬಹುದಿನಗಳಿಂದ ರಾಮತೀರ್ಥನಗರದಲ್ಲಿಯ ಉದ್ಯಾನಗಳು ಅಭಿವ್ರದ್ಧಿಯಾಗದೇ ಇರುವದರಿಂದ ಹುಳ,ಹೂಪ್ಪಡಿಗಳು, ಹಾವು,ಚೇಳುಗಳು, ನಾಯಿ, ಹಂದಿಗಳ ತಾಣಗಳಾಗಿದ್ದು, ರಹವಾಸಿಗಳು ಭಯ ಭೀತರಾಗಿದ್ದು, ಬಡಾವಣೆಯಲ್ಲಿ ತಿರುಗಾಡದಂತಾಗಿದೆ. ಈ ಕುರಿತು ಅಭಿವ್ರದ್ಧಿಗೆ ತಕ್ಷಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಲ್ಲಿಯ ರಹವಾಸಿಗಳು ಬೆಳಗಾವಿ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಈಗಾಗಲೇ ರಾಮತೀರ್ಥನಗರ ಬೂಡಾದಿಂದ ಮಹಾನಗರ ಪಾಲಿಕೆ ಗೆ …
Read More »ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…
ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದ್ಯದ ಬಾಟಲ್ ಗಳಿಗೆ ಬೆಂಕಿ ಹಾಕಿ ಆಕ್ರೋಶ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಭಾವಿ ಗ್ರಾಮದಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ವಸತಿ ಪ್ರದೇಶದಲ್ಲಿ ಬಾರ್ ತಲೆಎತ್ತುತ್ತಿರುವುದನ್ನು ಖಂಡಿಸಿದ ನೂರಾರು ಮಹಿಳೆಯರು, ಮದ್ಯದ …
Read More »ಮಾಜಿ ಸೈನಿಕರು ಸರ್ಕಾರದ ಸೌಲಭ್ಯ ಪಡೆಯಲಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ
ನಿಪ್ಪಾಣಿ: ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು ಶ್ಲಾಘನೀಯ ಎಂದು ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ತವಂದಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 20.00 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಮಾಜಿ ಸೈನಿಕರ ಭವನದ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ದೇಶ ರಕ್ಷಣೆಗೆ ಅಮೂಲ್ಯ ಸೇವೆ …
Read More »
Laxmi News 24×7