Breaking News

Daily Archives: ಜನವರಿ 4, 2026

ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ”

ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಹಿರಿಯ ನಾಗರಿಕರ ಮತ್ತು ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” ಹಿರಿಯ ನಾಗರಿಕರು, ಪಾಲಕರು ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾರ್ಯಕ್ಕೆ ಪ್ರಶಂಸೆ ಬೆಳಗಾವಿಯ ರಾಮತೀರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೋಶಿಯಲ್ ವಿಂಗ್ ವತಿಯಿಂದ “ಸಂಗಮ ಗೌರವದಿಂದ ವೃದ್ಧರಾಗಿ, ಮಾನ್ಯತೆಯಿಂದ ಜೀವನ ನಡೆಸಿ” …

Read More »

ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಕರಾಟೆ ಬೆಲ್ಟ್ ವಿತರಣೆ

ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಕರಾಟೆ ಬೆಲ್ಟ್ ವಿತರಣೆ ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವಾರ್ಷಿಕೋತ್ಸವ ಕರಾಟೆ ಬೆಲ್ಟ್ ವಿತರಣೆವಿವಿಧ ಗಣ್ಯರು ಭಾಗಿ ಗಣ್ಯರಿಂದ ಕರಾಟೆಪಟುಗಳಿಗೆ ಮಾರ್ಗದರ್ಶನ ಮಾನಸ್ ಕರಾಟೆ ಸ್ಫೋರ್ಟ್ಸ್ ಅಕಾಡೆಮಿಯ ವತಿಯಿಂದ ಬೃಹತ್ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮ ನಡೆಯಿತು. ಸಿಹಾನ್ ಭರಮಾನಿ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆರತಿ ಪಾಟಿಲ್, ಡಾ. ಶಿವಾಜೀರಾವ್ ಕಾಗಣೀಕರ, ಶಂಕರ್ ಕಾಂಬಳೆ, ರಾಹುಲ್ ಪಾಟೀಲ್, …

Read More »

ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ

ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ‌.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ …

Read More »

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರೊಟೆಸ್ಟ್ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ಮಾಡಿ ಆಕ್ರೋಶ ಪೊಲೀಸ್ ನಡೆ ಖಂಡಿಸಿ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ

Read More »