ಮುಖ್ಯಮಂತ್ರಿ Siddaramaiah ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಆಯೋಜಿಸಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಸಮುದಾಯದ ಸಾಮಾಜಿಕ ಸೇವೆಯನ್ನು ಸ್ಮರಿಸಿದರು. ಶ್ರೀ ಕ್ಷೇತ್ರ ಮಾಣೀಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಬಿಜಾಪುರ ತೆಲಸಂಗದ ಶ್ರೀ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಹಾಗೂ ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, …
Read More »Daily Archives: ಜನವರಿ 5, 2026
ಕಲುಷಿತ ನೀರು ನುಗ್ಗಿ ಕಬ್ಬು ನಾಶ ; ಬಿಟಿಡಿಎ ಕಚೇರಿಗೆ ರೈತರ ಮುತ್ತಿಗೆ:
ಕಲುಷಿತ ನೀರು ನುಗ್ಗಿ ಕಬ್ಬು ನಾಶ ; ಬಿಟಿಡಿಎ ಕಚೇರಿಗೆ ರೈತರ ಮುತ್ತಿಗೆ: ಕಲುಷಿತ ನೀರು ಹೊಲಗಳಿಗೆ ನುಗ್ಗದಂತೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರೈತರು ಎತ್ತಿನ ಬಂಡಿಗಳ ಸಮೇತ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು. ಬಿಟಿಡಿಎ ಕಚೇರಿಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿದ ರೈತರು, ಕೆಲಸಕ್ಕೆ ಬಂದ ಅಧಿಕಾರಿಗಳನ್ನು ಒಳಗೆ ಹೋಗದಂತೆ ತಡೆದರು. ಇದರಿಂದಾಗಿ ಅಧಿಕಾರಿಗಳು …
Read More »ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ
ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ ನಬಾರ್ಡ್ ಆರ್.ಐ.ಡಿ.ಎಫ್.–30 ಯೋಜನೆ ರೂ. 48.34 ಲಕ್ಷ ವೆಚ್ಚದಲ್ಲಿ ಕಾಮಗಾರಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಅಂದಾಜು ರೂ. 48.34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾಲಯ ಕಟ್ಟಡದ ಭೂಮಿ ಪೂಜೆಯನ್ನು ಕಾಂಗ್ರೆಸ್ ಯುವ ಮುಖಂಡ …
Read More »ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು
ನಂದಗಡ ಪೋಲಿಸ್ ಠಾಣೆಗೆ ನೂತನ ಎಸ್ ಪಿ ಕೆ ರಾಮರಾಜ್ಯನ್ ಭೇಟಿ ನೀಡಿ ಪರಿಶೀಲನೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಆಂಕರ್ -ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಗೆ ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಕೆ.ರಾಮರಾಜ್ಯನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ನಂದಗಡ ಪೋಲಿಸ್ ಇನ್ಸ್ಪೆಕ್ಟರ್ ರವಿಕುಮಾರ್ ಧರ್ಮಟ್ಟಿ ಅವರು ಗೌರವ ವಂದನೆ ಸಲ್ಲಿಸಿದರು ತದನಂತರದಲ್ಲಿ ಗೌರವ ವಂದನೆ ಸ್ವೀಕರಿಸಿದ ಎಸ್ ಪಿ ಸಾಹೇಬರು …
Read More »ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್ಗಳ ಭರ್ಜರಿ ಸಾಧನೆ, 9 ಪದಕಗಳ ಬೇಟೆ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ
ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ಸ್ಕೇಟರ್ಗಳ ಭರ್ಜರಿ ಸಾಧನೆ, 9 ಪದಕಗಳ ಬೇಟೆ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆ ಬೆಳಗಾವಿ ಸ್ಕೇಟರ್ಗಳ ಭರ್ಜರಿ ಸಾಧನೆ 9 ಪದಕಗಳ ಬೇಟೆ ವಿಶಾಖಪಟ್ಟಣಂನಲ್ಲಿ ನಡೆದ ಸ್ಪರ್ಧೆ ವಿಶಾಖಪಟ್ಟಣಂನಲ್ಲಿ ಭಾರತೀಯ ರೋಲರ್ ಸ್ಕೇಟಿಂಗ್ ಮಹಾಸಂಘವು ಆಯೋಜಿಸಿದ್ದ 63ನೇ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಸ್ಕೇಟರ್ಗಳು ಅತ್ಯುತ್ತಮ ಪ್ರದರ್ಶನ ನೀಡಿ, 2 ಬೆಳ್ಳಿ ಹಾಗೂ 7 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ಗೆಲ್ಲುವ ಮೂಲಕ …
Read More »ರೈಲಿಗೆ ಸಿಲುಕಿ ನಿವೃತ್ತ ಎಎಸ್ಐ ಆತ್ಮಹತ್ಯೆ
ರೈಲಿಗೆ ಸಿಲುಕಿ ನಿವೃತ್ತ ಎಎಸ್ಐ ಆತ್ಮಹತ್ಯೆ ಮೈಸೂರು: ರೈಲಿಗೆ ಸಿಲುಕಿ ನಿವೃತ್ತ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿರುವ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಬೋಗಾದಿಯ ನಿವಾಸಿ ಲವಕುಶ (60) ಮೃತ ನಿವೃತ್ತ ಎಎಸ್ಐ. ಕೆ.ಆರ್. ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲವಕುಶ ಅವರು ಮೂರು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಭಾನುವಾರ ಬೆಳಗ್ಗೆ ಮನೆಯಿಂದ ಹೊರ ಬಂದವರು ಕುಕ್ಕರಹಳ್ಳಿ …
Read More »ಮದ್ಯದ ನಶೆಯಲ್ಲಿ ಮಚ್ಚಿನಿಂದ ಮಗನ ಕೊಂದ ತಂದೆ
ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ತಂದೆಯೇ ಮಗನ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಆನೆಗುಂಡಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್ ಆಚಾರ್ ಕೊಲೆಯಾದ ವ್ಯಕ್ತಿ. ಕೊಲೆ ಆರೋಪಿ ಮೃತನ ತಂದೆ ರಮೇಶ್ ಆಚಾರ್. ನಶೆಯಲ್ಲಿ ಮಚ್ಚಿನಿಂದ ಕೊಲೆ ಮಾಡಿದ ತಂದೆ: ಮದ್ಯದ ಅಮಲಿನಲ್ಲಿ ರಮೇಶ್ ಆಚಾರ್ ತನ್ನ ಮಗ ಪ್ರದೀಪ್ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರದೀಪ್ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಬಳಿಕ …
Read More »ನಾನೂ ಕ್ರಿಕೆಟ್ ಪ್ಲೇಯರ್. ರಾಜಕೀಯದಲ್ಲೂ ಒಳ್ಳೆಯ ಬ್ಯಾಟಿಂಗ್ ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್ ಇಲ್ಲ: ಸತೀಶ್ ಜಾರಕಿಹೊಳಿ
ಶಿವಮೊಗ್ಗ: “ನಾನೂ ಕ್ರಿಕೆಟ್ ಪ್ಲೇಯರ್. ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಗೂಗ್ಲಿ ಹಾಕದೇ ಸಕ್ಸಸ್ ಇಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಜಾರಕಿಹೊಳಿ, “ಕ್ರಿಕೆಟ್ ಪಂದ್ಯಾವಳಿಗಾಗಿ ಶಿವಮೊಗ್ಗಕ್ಕೆ ಬಂದಿದ್ದೇನೆ. ಇದು ಖಾಸಗಿ ಕಾರ್ಯಕ್ರಮ” ಎಂದರು. ಮುಂದುವರೆದು ಮಾತನಾಡಿ, “ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಸ್ವಿಂಗ್, ಗೂಗ್ಲಿ ಹಾಕಬೇಕು. ಒಳ್ಳೆಯ ಬ್ಯಾಂಟಿಂಗ್ ಮಾಡದೆ ಹೋದರೆ ಉಳಿಗಾಲವಿಲ್ಲ” ಎಂದರು. ಇದೇ ವೇಳೆ, “ಈಗ ನಾನು ರಾಜಕೀಯದಲ್ಲಿ ಆಟ ಆಡುವವರಿಗೆ ಸಪೋರ್ಟ್ …
Read More »ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅನ್ಯ ಕೋಮಿನ ಯುವಕರಿಂದ ಕಲ್ಲು ತೂರಾಟ
ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅನ್ಯ ಕೋಮಿನ ಕೆಲವು ಯುವಕರು ಕಲ್ಲೆಸೆದಿರುವ ಘಟನೆ ತಡರಾತ್ರಿ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಎಸ್.ಗಾರ್ಡನ್ನಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯದಿಂದ ಓಂ ಶಕ್ತಿ ಮಾಲಾಧಾರಿ ಓರ್ವ ಹುಡುಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರ ಉತ್ಸವದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಗಳು, ಜೆ.ಜೆ.ನಗರ ಠಾಣೆ ಮಂದೆ ಸೇರಿ ಕಲ್ಲು ತೂರಿದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ …
Read More »
Laxmi News 24×7